ADVERTISEMENT
Sunday, December 14, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿ. 21 ರಂದು ಗುರು ಶನಿ ಗ್ರಹಗಳ ಅಪರೂಪದ ಮಿಲನ – ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವೀಕ್ಷಣೆಗೆ ವ್ಯವಸ್ಥೆ

Shwetha by Shwetha
December 20, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
conjunction two planets
Share on FacebookShare on TwitterShare on WhatsappShare on Telegram

ಡಿ. 21 ರಂದು ಗುರು ಶನಿ ಗ್ರಹಗಳ ಅಪರೂಪದ ಮಿಲನ – ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವೀಕ್ಷಣೆಗೆ ವ್ಯವಸ್ಥೆ conjunction two planets

ಪುತ್ತೂರು, ಡಿಸೆಂಬರ್20: ಚಳಿಗಾಲದ ಅಯನ ಸಂಕ್ರಾಂತಿಯೆಂದು ಕರೆಯಲ್ಪಡುವ ಇದು ಉತ್ತರ ಗೋಳಾರ್ಧವು ಸೂರ್ಯನಿಂದ ದೂರದಲ್ಲಿರುವ ಸಮಯದ ಹಂತವಾಗಿದೆ. ಇದರ ಪರಿಣಾಮವಾಗಿ ಈ ವರ್ಷ ಈ ಪ್ರದೇಶಕ್ಕೆ ಕಡಿಮೆ ಸೂರ್ಯನ ಬೆಳಕು ಬರುತ್ತದೆ. 2020 ಡಿಸೆಂಬರ್ 21 ರ ಸುದೀರ್ಘ ರಾತ್ರಿ ಖಗೋಳದಲ್ಲಿ ಅಭೂತಪೂರ್ವ ಘಟನೆಯೊಂದು ಘಟಿಸಲಿದೆ. conjunction two planets
conjunction two planets

Related posts

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

December 14, 2025
ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

December 14, 2025

ಇದೇ ಡಿಸೆಂಬರ್ 21ರಂದು ಗುರು ಮತ್ತು ಶನಿ ಗ್ರಹಗಳು ಒಂದಕ್ಕೊಂದು ಅಪ್ಪಿಕೊಂಡಂತೆ ಕಾಣಲಿದ್ದು, ಎರಡು ಗ್ರಹಗಳ ಎಂಟು ನೂರು ವರ್ಷಗಳ ಬಳಿಕದ ಮಿಲನಕ್ಕೆ ಸಾಕ್ಷಿಯಾಗಲಿವೆ.
ಗುರು ಮತ್ತು ಶನಿ ಗ್ರಹಗಳು ಪ್ರತಿ 20 ವರ್ಷಗಳಿಗೊಮ್ಮೆ ನೇರ ಕಕ್ಷೆಯಲ್ಲಿ ಸಂಧಿಸುತ್ತವೆಯಾದರೂ ಡಿಸೆಂಬರ್ 21ರಂದು ಹತ್ತಿರವಾಗುವಷ್ಟು ಮತ್ತೆ ಹತ್ತಿರವಾಗಲು 800 ವರ್ಷಗಳು ಬೇಕಾಗುತ್ತದೆಯಂತೆ.

ಗುರು ಮತ್ತು ಶನಿಯಂತಹ ಎರಡು ನಿಧಾನ ಗ್ರಹಗಳ ನಡುವಿನ ಸಂಯೋಗವು ಅಪರೂಪದ ಘಟನೆಯಾಗಿದೆ. ಭೂಮಿಗಿಂತ ಐದು ಪಟ್ಟು ದೂರದಲ್ಲಿರುವ ಗುರು, ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಶನಿಯು ಭೂಮಿ ಹಾಗೂ ಸೂರ್ಯನ ನಡುವಿನ ಅಂತರದ 2ರಷ್ಟು ದೂರದಲ್ಲಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ‌ತೆಗೆದುಕೊಳ್ಳುತ್ತದೆ. ಈ ಎರಡು ಗ್ರಹಗಳ ಸಂಗಮ ಕಾಣಲು ಕನಿಷ್ಠ 20 ವರ್ಷಗಳು ಬೇಕು.

ಅಂಚೆ ಇಲಾಖೆಯ ನೂತನ ಡಾಕ್‌ಪೇ ಪೇಮೆಂಟ್ ಅಪ್ಲಿಕೇಶನ್ ಬಿಡುಗಡೆ – ಡೌನ್‌ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ

ಮುಂದಿನ ಬಾರಿ ಗುರು ಮತ್ತು ಶನಿ ಗ್ರಹಗಳ ಸಂಗಮವು ಮಾರ್ಚ್ 2080 ರಂದು ನಡೆಯಲಿದೆ. 2040ರಲ್ಲಿ ಈ ಸಮಾಗಮವನ್ನು ಮತ್ತೊಮ್ಮೆ ಸಂಭವಿಸಲಿದ್ದರೂ ಅಂತರ ಎರಡರಷ್ಟಿರುತ್ತದೆ. ಹಾಗಾಗಿ, 0.1 ಡಿಗ್ರಿ ಅಂತರವಿರುವ ಸಮಾಗಮವನ್ನು ವೀಕ್ಷಿಸಲು ಮಾರ್ಚ್ 2080ರವರೆಗೆ ಕಾಯಬೇಕು.

ಡಿಸೆಂಬರ್ 15ರಿಂದ ಗುರು ಮತ್ತು ಶನಿ ಗ್ರಹಗಳು ಆಕಾಶಕಾಯದಲ್ಲಿ ದೂರ ದೂರದಲ್ಲಿ ಗೋಚರಿಸಲಿದ್ದು,
ನಾವು ಭೂಮಿಯ ಯಾವುದೇ ಭಾಗದಲ್ಲಿ ನಿಂತು ನೈಋತ್ಯ ದಿಕ್ಕಿಗೆ ನೋಡಿದರೆ ಗ್ರಹಗಳನ್ನು ‌ಕಾಣಬಹುದಾಗಿದೆ. ಆದರೆ ಇವುಗಳು ಅಪರೂಪದ ಮಿಲನವನ್ನು ನೋಡಲು ಅಸಾಧ್ಯ.
conjunction two planets

ಸೂರ್ಯ ಮುಳುಗಿದ 45 ನಿಮಿಷಗಳಿಂದ ಒಂದು ಗಂಟೆ ತನಕ ಈ ವಿಸ್ಮಯ ಗೋಚರವಾಗಲಿದೆ ಎಂದು ಖಗೋಳ ಜ್ಞಾನಿಗಳು ತಿಳಿಸಿದ್ದಾರೆ.

ಈ ಜೋಡಿ ಗ್ರಹಗಳು ಸೂರ್ಯ ಮುಳುಗಿದ ನಂತರ ಕೇವಲ 1 ಗಂಟೆ 45 ನಿಮಿಷ ಮಾತ್ರ ಕಾಣ ಸಿಗುತ್ತದೆ ಎಂದು ಖಗೋಳ ಜ್ಞಾನಿಗಳು ತಿಳಿಸಿದ್ದಾರೆ. ಗುರು ಶನಿ ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8ಗಂಟೆಯವರೆಗೆ ಕಾಣಲಿದ್ದು, ಬಳಿಕ ನೈರುತ್ಯದಲ್ಲಿ ಅಸ್ತವಾಗುತ್ತದೆ.
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ಆಶ್ರಯದಲ್ಲಿ ಡಿಸೆಂಬರ್ 21ರಂದು ಸಾಯಂಕಾಲ ಪಶ್ಚಿಮಾಕಾರದಲ್ಲಿ ಗೋಚರಿಸುವ ಈ ಆಕಾಶ ವಿಸ್ಮಯದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾಲೇಜಿನ ಕ್ರೀಡಾಂಗಣದಲ್ಲಿ ಸಾಯಂಕಾಲ 6.30 ರಿಂದ 7.30 ರ ವರೆಗೆ ಟೆಲಿಸ್ಕೋಪ್ ಮೂಲಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು, ಖಗೋಳಾಸಕ್ತರಿಗೆ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1340341086712078338?s=19

https://twitter.com/SaakshaTv/status/1340341423099371520?s=19

Tags: conjunction two planetsEarthJupiter SaturnSt. Philomena college puttur
ShareTweetSendShare
Join us on:

Related Posts

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

ಯಾವ ಇಕ್ಬಾಲ್ ಹುಸೇನ್? ಅವನಿಗೇನು ಗೊತ್ತು? ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಆಪ್ತ ಶಾಸಕನ ವಿರುದ್ಧವೇ ಗುಡುಗಿದ ಡಿಕೆಶಿ!

by Shwetha
December 14, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ (Power Sharing) ವಿಚಾರವಾಗಿ ಎದ್ದಿರುವ ಗೊಂದಲದ ಅಲೆಗಳು ಇನ್ನೂ ತಣ್ಣಗಾಗಿಲ್ಲ. ಹೈಕಮಾಂಡ್ ಎಷ್ಟೇ ಖಡಕ್...

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

ಸ್ವಕ್ಷೇತ್ರಕ್ಕಷ್ಟೇ ಸೀಮಿತವಾದ ಸಚಿವರನ್ನಿಟ್ಟುಕೊಂಡು ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿಧಾನಸಭೆಯಲ್ಲಿ ಸ್ವಪಕ್ಷದ ವಿರುದ್ಧವೇ ಗುಡುಗಿದ ಶಾಸಕ ಬಿ.ಆರ್.ಪಾಟೀಲ್

by Shwetha
December 14, 2025
0

ಬೆಳಗಾವಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಸಚಿವರು ಕೇವಲ ರಾಜಧಾನಿ ಬೆಂಗಳೂರು ಮತ್ತು ತಮ್ಮ ಸ್ವಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಇಂತಹ ಸಂಪುಟ ಸದಸ್ಯರನ್ನು ಇಟ್ಟುಕೊಂಡು ಸಮಗ್ರ...

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

ರಾಹುಲ್ ಖರ್ಗೆ ನಾಯಕತ್ವದ ವಿರುದ್ಧ ಸ್ಫೋಟಗೊಂಡ ಅಸಮಾಧಾನ ಡಿಕೆ ಶಿವಕುಮಾರ್ ಹೆಗಲಿಗೆ ರಾಷ್ಟ್ರೀಯ ಜವಾಬ್ದಾರಿ ನೀಡಲು ಸೋನಿಯಾಗೆ ಪತ್ರ

by Shwetha
December 14, 2025
0

ನವದೆಹಲಿ: ಲೋಕಸಭೆ ಹಾಗೂ ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಅನುಭವಿಸುತ್ತಿರುವ ಸಾಲು ಸಾಲು ಸೋಲುಗಳು ಇದೀಗ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿವೆ. ಶತಮಾನದ...

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

ಕೇರಳದ ರಾಜಧಾನಿಯಲ್ಲಿ ಕಮಲ ಕಹಳೆ: 45 ವರ್ಷಗಳ ಕೆಂಪು ಕೋಟೆ ಛಿದ್ರ, ತಿರುವನಂತಪುರಂನಲ್ಲಿ ಬಿಜೆಪಿ ಐತಿಹಾಸಿಕ ದಿಗ್ವಿಜಯ

by Shwetha
December 14, 2025
0

ತಿರುವನಂತಪುರಂ: ದೇವರ ನಾಡು ಕೇರಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಸೃಷ್ಟಿಯಾಗಿದೆ. ದಶಕಗಳಿಂದ ಕಮ್ಯುನಿಸ್ಟ್ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ (ಯುಡಿಎಫ್) ಪಕ್ಷಗಳ ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಕೇರಳದಲ್ಲಿ,...

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

2025ರ ಬಾಕ್ಸಾಫೀಸ್ ರಣರಂಗದಲ್ಲಿ ಸ್ಟಾರ್ ವಾರ್ ಠುಸ್: ಕೋಟಿ ಕೋಟಿ ಸುರಿದರೂ ಮಣ್ಣುಮುಕ್ಕಿದ 10 ಬಿಗ್ ಬಜೆಟ್ ಚಿತ್ರಗಳು

by Shwetha
December 14, 2025
0

ಸಿನಿಮಾ ಎನ್ನುವುದು ಬಣ್ಣದ ಲೋಕ ಮಾತ್ರವಲ್ಲ ಅದೊಂದು ಭಯಾನಕ ಜೂಜು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬೆಳ್ಳಿಪರದೆ ಮೇಲೆ ಅದೃಷ್ಟ ಪರೀಕ್ಷೆಗೆ ಇಳಿದವರು ರಾತ್ರೋರಾತ್ರಿ ಕುಬೇರರಾಗುವುದು ಎಷ್ಟು ಸತ್ಯವೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram