ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿ. 21 ರಂದು ಗುರು ಶನಿ ಗ್ರಹಗಳ ಅಪರೂಪದ ಮಿಲನ – ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವೀಕ್ಷಣೆಗೆ ವ್ಯವಸ್ಥೆ

Shwetha by Shwetha
December 20, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
conjunction two planets
Share on FacebookShare on TwitterShare on WhatsappShare on Telegram

ಡಿ. 21 ರಂದು ಗುರು ಶನಿ ಗ್ರಹಗಳ ಅಪರೂಪದ ಮಿಲನ – ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವೀಕ್ಷಣೆಗೆ ವ್ಯವಸ್ಥೆ conjunction two planets

ಪುತ್ತೂರು, ಡಿಸೆಂಬರ್20: ಚಳಿಗಾಲದ ಅಯನ ಸಂಕ್ರಾಂತಿಯೆಂದು ಕರೆಯಲ್ಪಡುವ ಇದು ಉತ್ತರ ಗೋಳಾರ್ಧವು ಸೂರ್ಯನಿಂದ ದೂರದಲ್ಲಿರುವ ಸಮಯದ ಹಂತವಾಗಿದೆ. ಇದರ ಪರಿಣಾಮವಾಗಿ ಈ ವರ್ಷ ಈ ಪ್ರದೇಶಕ್ಕೆ ಕಡಿಮೆ ಸೂರ್ಯನ ಬೆಳಕು ಬರುತ್ತದೆ. 2020 ಡಿಸೆಂಬರ್ 21 ರ ಸುದೀರ್ಘ ರಾತ್ರಿ ಖಗೋಳದಲ್ಲಿ ಅಭೂತಪೂರ್ವ ಘಟನೆಯೊಂದು ಘಟಿಸಲಿದೆ. conjunction two planets
conjunction two planets

Related posts

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

July 4, 2026
ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

July 4, 2026

ಇದೇ ಡಿಸೆಂಬರ್ 21ರಂದು ಗುರು ಮತ್ತು ಶನಿ ಗ್ರಹಗಳು ಒಂದಕ್ಕೊಂದು ಅಪ್ಪಿಕೊಂಡಂತೆ ಕಾಣಲಿದ್ದು, ಎರಡು ಗ್ರಹಗಳ ಎಂಟು ನೂರು ವರ್ಷಗಳ ಬಳಿಕದ ಮಿಲನಕ್ಕೆ ಸಾಕ್ಷಿಯಾಗಲಿವೆ.
ಗುರು ಮತ್ತು ಶನಿ ಗ್ರಹಗಳು ಪ್ರತಿ 20 ವರ್ಷಗಳಿಗೊಮ್ಮೆ ನೇರ ಕಕ್ಷೆಯಲ್ಲಿ ಸಂಧಿಸುತ್ತವೆಯಾದರೂ ಡಿಸೆಂಬರ್ 21ರಂದು ಹತ್ತಿರವಾಗುವಷ್ಟು ಮತ್ತೆ ಹತ್ತಿರವಾಗಲು 800 ವರ್ಷಗಳು ಬೇಕಾಗುತ್ತದೆಯಂತೆ.

ಗುರು ಮತ್ತು ಶನಿಯಂತಹ ಎರಡು ನಿಧಾನ ಗ್ರಹಗಳ ನಡುವಿನ ಸಂಯೋಗವು ಅಪರೂಪದ ಘಟನೆಯಾಗಿದೆ. ಭೂಮಿಗಿಂತ ಐದು ಪಟ್ಟು ದೂರದಲ್ಲಿರುವ ಗುರು, ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಶನಿಯು ಭೂಮಿ ಹಾಗೂ ಸೂರ್ಯನ ನಡುವಿನ ಅಂತರದ 2ರಷ್ಟು ದೂರದಲ್ಲಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ‌ತೆಗೆದುಕೊಳ್ಳುತ್ತದೆ. ಈ ಎರಡು ಗ್ರಹಗಳ ಸಂಗಮ ಕಾಣಲು ಕನಿಷ್ಠ 20 ವರ್ಷಗಳು ಬೇಕು.

ಅಂಚೆ ಇಲಾಖೆಯ ನೂತನ ಡಾಕ್‌ಪೇ ಪೇಮೆಂಟ್ ಅಪ್ಲಿಕೇಶನ್ ಬಿಡುಗಡೆ – ಡೌನ್‌ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ

ಮುಂದಿನ ಬಾರಿ ಗುರು ಮತ್ತು ಶನಿ ಗ್ರಹಗಳ ಸಂಗಮವು ಮಾರ್ಚ್ 2080 ರಂದು ನಡೆಯಲಿದೆ. 2040ರಲ್ಲಿ ಈ ಸಮಾಗಮವನ್ನು ಮತ್ತೊಮ್ಮೆ ಸಂಭವಿಸಲಿದ್ದರೂ ಅಂತರ ಎರಡರಷ್ಟಿರುತ್ತದೆ. ಹಾಗಾಗಿ, 0.1 ಡಿಗ್ರಿ ಅಂತರವಿರುವ ಸಮಾಗಮವನ್ನು ವೀಕ್ಷಿಸಲು ಮಾರ್ಚ್ 2080ರವರೆಗೆ ಕಾಯಬೇಕು.

ಡಿಸೆಂಬರ್ 15ರಿಂದ ಗುರು ಮತ್ತು ಶನಿ ಗ್ರಹಗಳು ಆಕಾಶಕಾಯದಲ್ಲಿ ದೂರ ದೂರದಲ್ಲಿ ಗೋಚರಿಸಲಿದ್ದು,
ನಾವು ಭೂಮಿಯ ಯಾವುದೇ ಭಾಗದಲ್ಲಿ ನಿಂತು ನೈಋತ್ಯ ದಿಕ್ಕಿಗೆ ನೋಡಿದರೆ ಗ್ರಹಗಳನ್ನು ‌ಕಾಣಬಹುದಾಗಿದೆ. ಆದರೆ ಇವುಗಳು ಅಪರೂಪದ ಮಿಲನವನ್ನು ನೋಡಲು ಅಸಾಧ್ಯ.
conjunction two planets

ಸೂರ್ಯ ಮುಳುಗಿದ 45 ನಿಮಿಷಗಳಿಂದ ಒಂದು ಗಂಟೆ ತನಕ ಈ ವಿಸ್ಮಯ ಗೋಚರವಾಗಲಿದೆ ಎಂದು ಖಗೋಳ ಜ್ಞಾನಿಗಳು ತಿಳಿಸಿದ್ದಾರೆ.

ಈ ಜೋಡಿ ಗ್ರಹಗಳು ಸೂರ್ಯ ಮುಳುಗಿದ ನಂತರ ಕೇವಲ 1 ಗಂಟೆ 45 ನಿಮಿಷ ಮಾತ್ರ ಕಾಣ ಸಿಗುತ್ತದೆ ಎಂದು ಖಗೋಳ ಜ್ಞಾನಿಗಳು ತಿಳಿಸಿದ್ದಾರೆ. ಗುರು ಶನಿ ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8ಗಂಟೆಯವರೆಗೆ ಕಾಣಲಿದ್ದು, ಬಳಿಕ ನೈರುತ್ಯದಲ್ಲಿ ಅಸ್ತವಾಗುತ್ತದೆ.
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ಆಶ್ರಯದಲ್ಲಿ ಡಿಸೆಂಬರ್ 21ರಂದು ಸಾಯಂಕಾಲ ಪಶ್ಚಿಮಾಕಾರದಲ್ಲಿ ಗೋಚರಿಸುವ ಈ ಆಕಾಶ ವಿಸ್ಮಯದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾಲೇಜಿನ ಕ್ರೀಡಾಂಗಣದಲ್ಲಿ ಸಾಯಂಕಾಲ 6.30 ರಿಂದ 7.30 ರ ವರೆಗೆ ಟೆಲಿಸ್ಕೋಪ್ ಮೂಲಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು, ಖಗೋಳಾಸಕ್ತರಿಗೆ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1340341086712078338?s=19

https://twitter.com/SaakshaTv/status/1340341423099371520?s=19

Tags: conjunction two planetsEarthJupiter SaturnSt. Philomena college puttur
ShareTweetSendShare
Join us on:

Related Posts

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

by Shwetha
July 4, 2026
0

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ರಾಜಕಾರಣ ಮತ್ತೆ ರಂಗೇರಿದೆ. ಈ ಹಿಂದೆ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಈಗ...

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

ಗೃಹಜ್ಯೋತಿ ಮರುಪರಿಶೀಲನೆ; ಜಾತಿ ಮಾಹಿತಿ ಕಡ್ಡಾಯವಲ್ಲ ಎಂದ ಬೆಸ್ಕಾಂ

by Shwetha
July 4, 2026
0

ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ-ಮನೆ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ಎಸ್ಕಾಂಗಳ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಮಾಹಿತಿ ಸಂಗ್ರಹದ...

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

90 ವರ್ಷದ ಅಜ್ಜಿಯ ಆಸ್ತಿ ಮೇಲೆ ವಾದ್ರಾ ಕುಟುಂಬದ ಕಣ್ಣು: ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ಭೂ ಕಬಳಿಕೆ ಆರೋಪ!

by Shwetha
July 4, 2026
0

ಹೊಸದಿಲ್ಲಿ: ಗಾಂಧಿ ಮತ್ತು ವಾದ್ರಾ ಕುಟುಂಬದ ವಿರುದ್ಧ ಬಿಜೆಪಿ ಈಗ ಭೂ ಕಬಳಿಕೆಯ ಗಂಭೀರ ಆರೋಪವನ್ನು ಹೊರಿಸುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಬಾಂಬ್ ಸಿಡಿಸಿದೆ. ಕಾಂಗ್ರೆಸ್...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಜಯನಗರ ಮಸೀದಿಯಲ್ಲಿ SIR ಪ್ರಕ್ರಿಯೆ; ಗಂಭೀರ ಆರೋಪ ಮಾಡಿದ ವಿಜಯೇಂದ್ರ

by Shwetha
July 4, 2026
0

ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ಅವರು SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜಯನಗರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram