ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಡಿ. 21 ರಂದು ಗುರು ಶನಿ ಗ್ರಹಗಳ ಅಪರೂಪದ ಮಿಲನ – ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವೀಕ್ಷಣೆಗೆ ವ್ಯವಸ್ಥೆ

Shwetha by Shwetha
December 20, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
conjunction two planets
Share on FacebookShare on TwitterShare on WhatsappShare on Telegram

ಡಿ. 21 ರಂದು ಗುರು ಶನಿ ಗ್ರಹಗಳ ಅಪರೂಪದ ಮಿಲನ – ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವೀಕ್ಷಣೆಗೆ ವ್ಯವಸ್ಥೆ conjunction two planets

ಪುತ್ತೂರು, ಡಿಸೆಂಬರ್20: ಚಳಿಗಾಲದ ಅಯನ ಸಂಕ್ರಾಂತಿಯೆಂದು ಕರೆಯಲ್ಪಡುವ ಇದು ಉತ್ತರ ಗೋಳಾರ್ಧವು ಸೂರ್ಯನಿಂದ ದೂರದಲ್ಲಿರುವ ಸಮಯದ ಹಂತವಾಗಿದೆ. ಇದರ ಪರಿಣಾಮವಾಗಿ ಈ ವರ್ಷ ಈ ಪ್ರದೇಶಕ್ಕೆ ಕಡಿಮೆ ಸೂರ್ಯನ ಬೆಳಕು ಬರುತ್ತದೆ. 2020 ಡಿಸೆಂಬರ್ 21 ರ ಸುದೀರ್ಘ ರಾತ್ರಿ ಖಗೋಳದಲ್ಲಿ ಅಭೂತಪೂರ್ವ ಘಟನೆಯೊಂದು ಘಟಿಸಲಿದೆ. conjunction two planets
conjunction two planets

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಇದೇ ಡಿಸೆಂಬರ್ 21ರಂದು ಗುರು ಮತ್ತು ಶನಿ ಗ್ರಹಗಳು ಒಂದಕ್ಕೊಂದು ಅಪ್ಪಿಕೊಂಡಂತೆ ಕಾಣಲಿದ್ದು, ಎರಡು ಗ್ರಹಗಳ ಎಂಟು ನೂರು ವರ್ಷಗಳ ಬಳಿಕದ ಮಿಲನಕ್ಕೆ ಸಾಕ್ಷಿಯಾಗಲಿವೆ.
ಗುರು ಮತ್ತು ಶನಿ ಗ್ರಹಗಳು ಪ್ರತಿ 20 ವರ್ಷಗಳಿಗೊಮ್ಮೆ ನೇರ ಕಕ್ಷೆಯಲ್ಲಿ ಸಂಧಿಸುತ್ತವೆಯಾದರೂ ಡಿಸೆಂಬರ್ 21ರಂದು ಹತ್ತಿರವಾಗುವಷ್ಟು ಮತ್ತೆ ಹತ್ತಿರವಾಗಲು 800 ವರ್ಷಗಳು ಬೇಕಾಗುತ್ತದೆಯಂತೆ.

ಗುರು ಮತ್ತು ಶನಿಯಂತಹ ಎರಡು ನಿಧಾನ ಗ್ರಹಗಳ ನಡುವಿನ ಸಂಯೋಗವು ಅಪರೂಪದ ಘಟನೆಯಾಗಿದೆ. ಭೂಮಿಗಿಂತ ಐದು ಪಟ್ಟು ದೂರದಲ್ಲಿರುವ ಗುರು, ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಶನಿಯು ಭೂಮಿ ಹಾಗೂ ಸೂರ್ಯನ ನಡುವಿನ ಅಂತರದ 2ರಷ್ಟು ದೂರದಲ್ಲಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ‌ತೆಗೆದುಕೊಳ್ಳುತ್ತದೆ. ಈ ಎರಡು ಗ್ರಹಗಳ ಸಂಗಮ ಕಾಣಲು ಕನಿಷ್ಠ 20 ವರ್ಷಗಳು ಬೇಕು.

ಅಂಚೆ ಇಲಾಖೆಯ ನೂತನ ಡಾಕ್‌ಪೇ ಪೇಮೆಂಟ್ ಅಪ್ಲಿಕೇಶನ್ ಬಿಡುಗಡೆ – ಡೌನ್‌ಲೋಡ್ ಮಾಡುವುದು ಹೇಗೆ – ಇಲ್ಲಿದೆ ಮಾಹಿತಿ

ಮುಂದಿನ ಬಾರಿ ಗುರು ಮತ್ತು ಶನಿ ಗ್ರಹಗಳ ಸಂಗಮವು ಮಾರ್ಚ್ 2080 ರಂದು ನಡೆಯಲಿದೆ. 2040ರಲ್ಲಿ ಈ ಸಮಾಗಮವನ್ನು ಮತ್ತೊಮ್ಮೆ ಸಂಭವಿಸಲಿದ್ದರೂ ಅಂತರ ಎರಡರಷ್ಟಿರುತ್ತದೆ. ಹಾಗಾಗಿ, 0.1 ಡಿಗ್ರಿ ಅಂತರವಿರುವ ಸಮಾಗಮವನ್ನು ವೀಕ್ಷಿಸಲು ಮಾರ್ಚ್ 2080ರವರೆಗೆ ಕಾಯಬೇಕು.

ಡಿಸೆಂಬರ್ 15ರಿಂದ ಗುರು ಮತ್ತು ಶನಿ ಗ್ರಹಗಳು ಆಕಾಶಕಾಯದಲ್ಲಿ ದೂರ ದೂರದಲ್ಲಿ ಗೋಚರಿಸಲಿದ್ದು,
ನಾವು ಭೂಮಿಯ ಯಾವುದೇ ಭಾಗದಲ್ಲಿ ನಿಂತು ನೈಋತ್ಯ ದಿಕ್ಕಿಗೆ ನೋಡಿದರೆ ಗ್ರಹಗಳನ್ನು ‌ಕಾಣಬಹುದಾಗಿದೆ. ಆದರೆ ಇವುಗಳು ಅಪರೂಪದ ಮಿಲನವನ್ನು ನೋಡಲು ಅಸಾಧ್ಯ.
conjunction two planets

ಸೂರ್ಯ ಮುಳುಗಿದ 45 ನಿಮಿಷಗಳಿಂದ ಒಂದು ಗಂಟೆ ತನಕ ಈ ವಿಸ್ಮಯ ಗೋಚರವಾಗಲಿದೆ ಎಂದು ಖಗೋಳ ಜ್ಞಾನಿಗಳು ತಿಳಿಸಿದ್ದಾರೆ.

ಈ ಜೋಡಿ ಗ್ರಹಗಳು ಸೂರ್ಯ ಮುಳುಗಿದ ನಂತರ ಕೇವಲ 1 ಗಂಟೆ 45 ನಿಮಿಷ ಮಾತ್ರ ಕಾಣ ಸಿಗುತ್ತದೆ ಎಂದು ಖಗೋಳ ಜ್ಞಾನಿಗಳು ತಿಳಿಸಿದ್ದಾರೆ. ಗುರು ಶನಿ ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8ಗಂಟೆಯವರೆಗೆ ಕಾಣಲಿದ್ದು, ಬಳಿಕ ನೈರುತ್ಯದಲ್ಲಿ ಅಸ್ತವಾಗುತ್ತದೆ.
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ಆಶ್ರಯದಲ್ಲಿ ಡಿಸೆಂಬರ್ 21ರಂದು ಸಾಯಂಕಾಲ ಪಶ್ಚಿಮಾಕಾರದಲ್ಲಿ ಗೋಚರಿಸುವ ಈ ಆಕಾಶ ವಿಸ್ಮಯದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾಲೇಜಿನ ಕ್ರೀಡಾಂಗಣದಲ್ಲಿ ಸಾಯಂಕಾಲ 6.30 ರಿಂದ 7.30 ರ ವರೆಗೆ ಟೆಲಿಸ್ಕೋಪ್ ಮೂಲಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದ್ದು, ಖಗೋಳಾಸಕ್ತರಿಗೆ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1340341086712078338?s=19

https://twitter.com/SaakshaTv/status/1340341423099371520?s=19

Tags: conjunction two planetsEarthJupiter SaturnSt. Philomena college puttur
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram