ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ದೇವಸ್ಥಾನದ ಕಾಣಿಕೆ ಹಣದಿಂದ ಶಾಲೆಯ ನಿರ್ಮಾಣ!

ಕಾಣಿಕೆ ಹಣದಿಂದ ನಿರ್ಮಾಣ

Author2 by Author2
March 14, 2024
in Malenadu Karnataka, ಮಲೆನಾಡು ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಕೋಲಾರ: ದೇವಸ್ಥಾನದ ಹಣದಿಂದ ಶಾಲೆ ನಿರ್ಮಾಣ ಮಾಡಿರುವ ಅಪರೂಪದ ಸಂಗತಿಯೊಂದು ಬೆಳಕಿಗೆ ಬಂದಿದೆ.

ಜಿಲ್ಲೆಯ ಮಾಲೂರು ಪಟ್ಟಣದ ಕುಂಬಾರಪಾಳ್ಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾರಿಕಾಂಬ ದೇವಿಯ ಕಾಣಿಕೆಯಿಂದ ನಿರ್ಮಾಣ ಮಾಡಲಾಗಿದೆ. ಈ ದೇವಾಲಯಕ್ಕೆ ಅರ್ಚಕರು ಇಲ್ಲ, ಬಾಗಿಲುಗಳು ಇಲ್ಲ. ದಿನದ 24 ಗಂಟೆ ಮಾರಿಕಾಂಬ ದೇವಿಗೆ ಭಕ್ತರಿಂದ ಪೂಜೆ ನಡೆಯುತ್ತಲೇ ಇರುತ್ತದೆ.

Related posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

June 13, 2026
ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

June 13, 2026

ಈ ದೇವಾಲಯವನ್ನು ಕ್ಷೇತ್ರ ಮಾರಿಕಾಂಬ ಟ್ರಸ್ಟ್ ಮೂಲಕ ನಿರ್ವಹಣೆ ಮಾಡುತ್ತದೆ. ದೇವಾಲಯಕ್ಕೆ ಬರುವ ಭಕ್ತರು, ದೇವರಿಗೆ ನೀಡುವ ಕಾಣಿಕೆ ಹಣವನ್ನು ಇಲ್ಲಿನ ಟ್ರಸ್ಟ್, ಭಕ್ತರಿಗಾಗಿಯೇ ಬಳಸಲಾಗುತ್ತಿದೆ. ಹೀಗಾಗಿ ದೇವಸ್ಥಾನದಿಂದ ಹಲವಾರು ಸಾಮಾಜಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆಸ್ಪತ್ರೆಯಲ್ಲಿ ಐಸಿಯು ವಾರ್ಡ್, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲಿ ಶುದ್ದ ಕುಡಿಯುವ ನೀರು, ನಿತ್ಯ ಅನ್ನ ದಾಸೋಹ ಸೇರಿದಂತೆ ಹಲವು ಕಾರ್ಯಗಳು ನಡೆಯುತ್ತಿವೆ.

ದೇವಾಲಯ ಟ್ರಸ್ಟ್ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಅವನತಿ ಹಾದಿಯಲ್ಲಿದ್ದ ಮಾಲೂರು ಪಟ್ಟಣದ ಕುಂಬಾರಪಾಳ್ಯದ ಸರ್ಕಾರಿ ಶಾಲೆಯನ್ನು ಹೈಟೆಕ್ ಶಾಲೆಯಾಗಿ ನಿರ್ಮಾಣ ಮಾಡಿದೆ. 75 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಹೈಟೆಕ್ ಶಾಲೆಯನ್ನೇ ನಿರ್ಮಾಣ ಮಾಡಲಾಗಿದೆ.

Tags: Construction of a school with temple donation money!
ShareTweetSendShare
Join us on:

Related Posts

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

ಇಬ್ಬರು ಲೇಡಿ ಸಿಂಗಂಗಳಿಗೆ ಸುಪ್ರೀಂ ಕೋರ್ಟ್ ಶಾಕ್: ಕೆರಿಯರ್ ಹಾಳು ಮಾಡಿಕೊಳ್ಳಬೇಡಿ ಎಂದು ಖಡಕ್ ವಾರ್ನಿಂಗ್!

by Shwetha
June 13, 2026
0

ರಾಜ್ಯದ ಇಬ್ಬರು ಪ್ರಭಾವಿ ಮಹಿಳಾ ಅಧಿಕಾರಿಗಳಾದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ನಡುವಿನ ದೀರ್ಘಕಾಲದ ವಾಗ್ವಾದಕ್ಕೆ ಈಗ ಸುಪ್ರೀಂ ಕೋರ್ಟ್‌ನಿಂದ...

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

ಜಮೀರ್‌ಗೆ ಶಾಕ್? ಸಚಿವ ಸ್ಥಾನಕ್ಕೆ ಸಲೀಂ ಅಹ್ಮದ್ ಕಸರತ್ತು

by Shwetha
June 13, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಚಿವ ಸ್ಥಾನಕ್ಕೆ ಬಹಿರಂಗವಾಗಿ ಆಕಾಂಕ್ಷೆ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by Shwetha
June 13, 2026
0

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇಲಾಖೆಗೆ ಸಲ್ಲಿಕೆಯಾಗಿದ್ದ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ...

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

ಅಂದು ನೀವೇ ಸಿಎಂ ಆಗಿ ಅಂದರೂ ಆಗಲಿಲ್ಲ: ಡಾ.ಜಿ.ಪರಮೇಶ್ವರ್ ಅಳಲಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಟಾಂಗ್

by Shwetha
June 13, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಪಟ್ಟದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಾರಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಾ.ಜಿ.ಪರಮೇಶ್ವರ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ....

ಅಮಿತ್ ಶಾ ಕೈಗೆ ಡಿಕೆಶಿ ಕೊಟ್ಟ ಆ ರಹಸ್ಯ ಪಟ್ಟಿಯಲ್ಲೇನಿದೆ? ಕೇಂದ್ರದಿಂದ ರಾಜ್ಯಕ್ಕೆ ಹರಿದು ಬರುತ್ತಾ ಸಾವಿರಾರು ಕೋಟಿ? : ಡಿಕೆಶಿ ಡಿಮ್ಯಾಂಡ್ಸ್

ಅಮಿತ್ ಶಾ ಕೈಗೆ ಡಿಕೆಶಿ ಕೊಟ್ಟ ಆ ರಹಸ್ಯ ಪಟ್ಟಿಯಲ್ಲೇನಿದೆ? ಕೇಂದ್ರದಿಂದ ರಾಜ್ಯಕ್ಕೆ ಹರಿದು ಬರುತ್ತಾ ಸಾವಿರಾರು ಕೋಟಿ? : ಡಿಕೆಶಿ ಡಿಮ್ಯಾಂಡ್ಸ್

by Shwetha
June 13, 2026
0

ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ಉದ್ದೇಶದಿಂದ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram