ದ.ಕ ಜಿಲ್ಲೆಯ ಮೂರು ಪ್ರದೇಶಗಳು ಕಂಟೈನ್ ಮೆಂಟ್ ಝೋನ್ ಮುಕ್ತ. ಸೀಲ್ ಡೌನ್ ನಿಂದ ಬಂಟ್ವಾಳ ತಾಲೂಕಿನ. ಸಜಿಪನಡು, ಬೆಳ್ತಂಗಡಿ ತಾಲೂಕಿನ ಕರಾಯ ಮತ್ತು ಸುಳ್ಯದ ಅಜ್ಜಾವರ ಕಂಟೈನ್ ಮೆಂಟ್ ಮುಕ್ತ. ಕಳೆದ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪತ್ತೆಯಾಗದಿರುವುದರಿಂದ ಮುಕ್ತ. ಸೀಲ್ ಡೌನ್ ನಿಂದ ಮುಕ್ತ ಆದ್ರು ಲಾಕ್ ಡೌನ್ ನಿರ್ಬಂಧ ಕಂಟಿನ್ಯೂ. ಸದ್ಯ ದ.ಕ ಜಿಲ್ಲೆಯಲ್ಲಿ ಎಂಟು ಪ್ರದೇಶಗಳು ಕಂಟೈನ್ ಮೆಂಟ್ ಝೋನ್.
ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.
ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ. ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ...








