ದ.ಕ ಜಿಲ್ಲೆಯ ಮೂರು ಪ್ರದೇಶಗಳು ಕಂಟೈನ್ ಮೆಂಟ್ ಝೋನ್ ಮುಕ್ತ. ಸೀಲ್ ಡೌನ್ ನಿಂದ ಬಂಟ್ವಾಳ ತಾಲೂಕಿನ. ಸಜಿಪನಡು, ಬೆಳ್ತಂಗಡಿ ತಾಲೂಕಿನ ಕರಾಯ ಮತ್ತು ಸುಳ್ಯದ ಅಜ್ಜಾವರ ಕಂಟೈನ್ ಮೆಂಟ್ ಮುಕ್ತ. ಕಳೆದ 28 ದಿನಗಳಲ್ಲಿ ಯಾವುದೇ ಪಾಸಿಟಿವ್ ಪತ್ತೆಯಾಗದಿರುವುದರಿಂದ ಮುಕ್ತ. ಸೀಲ್ ಡೌನ್ ನಿಂದ ಮುಕ್ತ ಆದ್ರು ಲಾಕ್ ಡೌನ್ ನಿರ್ಬಂಧ ಕಂಟಿನ್ಯೂ. ಸದ್ಯ ದ.ಕ ಜಿಲ್ಲೆಯಲ್ಲಿ ಎಂಟು ಪ್ರದೇಶಗಳು ಕಂಟೈನ್ ಮೆಂಟ್ ಝೋನ್.
Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ
ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...








