ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಡೇಂಜರಸ್’ ಮೂಲಕ ವಿಭಿನ್ನ ಪ್ರಯತ್ನಕ್ಕೆ ವಿವಾದಾತ್ಮಕ ನಿರ್ದೇಶಕ ವರ್ಮಾ ಸಜ್ಜು..!

Namratha Rao by Namratha Rao
October 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಡೇಂಜರಸ್’ ಮೂಲಕ ವಿಭಿನ್ನ ಪ್ರಯತ್ನಕ್ಕೆ ವಿವಾದಾತ್ಮಕ ನಿರ್ದೇಶಕ ವರ್ಮಾ ಸಜ್ಜು..!

ರಾಮ್ ಗೋಪಾಲ್ ವರ್ಮಾ ಅಂದ್ರೆ ಅಲ್ಲಿ ವಿವಾದಗಳು ಇರಲೇಬೇಕು.. ಅವರ ಸಿನಿಮಾಗಳು ಅಂದ್ರೆ ಅದ್ರಲ್ಲಿ ಏನಾದ್ರೂ ವಿಭಿನ್ನತೆ ಇರ್ಲೇ ಬೇಕು… ಯಾರ್ ಏನೇ ಹೇಳೀ… ತಲೆ ಕೆಡಿಸಿಕೊಳ್ಳದ ಕ್ಯಾರೆಕ್ಟರ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರದ್ದು. ಕಾಂಟ್ರವರ್ಸಿಯಲ್ ಹೇಳಿಕೆ , ಸಿನಿಮಾಗಳ ವಿಚಾರಕ್ಕೆ ಸುದ್ದಿಯಲ್ಲಿರೋರು ರಾಮ್ ಗೋಪಾಲ್ ವರ್ಮಾ.

Related posts

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

May 13, 2026
ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

May 13, 2026

ಯಾರೂ ಮಾಡದೇ ಇರೋ ಪ್ರಯತ್ನಗಳಿಗೆ ಕೈ ಹಾಕೋದ್ರಲ್ಲೂ ಅವರೇ ಮುಂದು.. ಇವರು ವಯಸ್ಕರ ಸಿನಿಮಾಗಳನ್ನು ನಿರ್ಮಿಸಿ ಅವನ್ನು ಪೇ ಪರ್ ವೀವ್ ಮಾದರಿಯಲ್ಲಿ ಬಿಡುಗಡೆ ಮಾಡಿ ದೊಡ್ಡ ಮಟ್ಟದ ಲಾಭವನ್ನೇ ಗಳಿಸುತ್ತಿದ್ದಾರೆ.

ಇದೀಗ ರಾಮ ಗೋಪಾಲ್ ವರ್ಮಾ ಅವರು ಭಾರತದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಪ್ರಯತ್ನ ಒಂದಕ್ಕೆ ಕೈ ಹಾಕಿದ್ದಾರೆ. ಯುವತಿಯರಿಬ್ಬರ ಸಲಿಂಗ ಪ್ರೀತಿಯ ಕಥೆ ಹೊಂದಿರುವ ಸಿನಿಮಾ ಮಾಡುತ್ತಿರುವ ವರ್ಮಾ , ಈ ಸಿನಿಮಾವನ್ನ ಭಿನ್ನ ಮಾದರಿಯ ಮಾರುಕಟ್ಟೆಯಲ್ಲಿದ್ದಾರೆ. ತಮ್ಮ ಹೊಸ ಸಿನಿಮಾ ‘ಡೇಂಜರಸ್’ ಅನ್ನು ಎನ್ ಎಫ್ ಟಿ (ನಾನ್ ಫಂಜಿಬೆಲ್ ಟೋಕನ್) ಬ್ಲಾಕ್ ಚೈನ್ ಮೂಲಕ ಮಾರಾಟಕ್ಕೆ ಇಟ್ಟಿದ್ದಾರೆ.

ರಾಮ್ ಗೋಪಾಲ್ ವರ್ಮಾ ತಮ್ಮ ‘ಡೇಂಜರಸ್’ ಸಿನಿಮಾವನ್ನು 6,00,000 ಯುನಿಟ್ ಮೌಲ್ಯವನ್ನು ನಿಗದಿಪಡಿಸಿದ್ದಾರೆ. ಒಂದು ಯುನಿಟ್ಗೆ 100 ರು ಬೆಲೆ. ಖರೀದಿಸುವವರು ಒಮ್ಮೆಲೆ 5,00,000 ಯುನಿಟ್ ಖರೀದಿ ಮಾಡಬಹುದು. ಅಥವಾ ಬಿಡಿಬಿಡಿಯಾಗಿಯೂ ಖರೀದಿಸಬಹುದು. ಒಂದು ಲಕ್ಷ ಯುನಿಟ್ ಪಾಲನ್ನು ರಾಮ್ ಗೋಪಾಲ್ ವರ್ಮಾ ಹಾಗೂ ಸಿನಿಮಾದ ಇಬ್ಬರು ನಾಯಕಿಯರಾದ ಅಪ್ಸರಾ ರಾಣಿ, ನಯನಾ ಗಂಗೂಲಿ ಹೊಂದಿರುತ್ತಾರೆ.

ಡೇಂಜರಸ್ ಸಿನಿಮಾವು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾ ಗಳಿಸುವ ಹಣವನ್ನು ಎನ್ಎಫ್ಟಿ ಮಾದರಿಯಲ್ಲಿ ಖರೀದಿಸಿರುವ ಪಾಲುದಾರರಿಗೂ ಹಂಚಲಾಗುತ್ತದೆ. ಸಿನಿಮಾವು ಚಿತ್ರಮಂದಿರದಲ್ಲಿ ಗಳಿಸುವ ಗಳಿಕೆ, ಒಟಿಟಿ ಹಾಗೂ ಪೇ ಪರ್ ವೀವ್ ಮಾದರಿಯಲ್ಲಿ ಗಳಿಸುವ ಹಣವನ್ನು ಸಹ ಪಾಲುದಾರರೊಂದಿಗೆ ಹಂಚಿಕೆ ಮಾಡಿಕೊಳ್ಳಲಾಗುತ್ತದೆ. ಇಷ್ಟು ಮಾತ್ರವೇ ಅಲ್ಲದೆ ಸಿನಿಮಾಕ್ಕೆ ಸಂಬಂಧಿಸಿದಂತೆ ಪ್ರಚಾರ ಸಾಮಗ್ರಿಯನ್ನು ಪಾಲುದಾರರಿಗೆ ನೀಡಲಾಗುತ್ತಿದ್ದು, ಸಿನಿಮಾವನ್ನು ಪಾಲುದಾರರು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಬಹುದಾಗಿರುತ್ತದೆ.

ಇದರ ಜೊತೆಗೆ ಪಾಲುದಾರರಿಗೆ ರಾಮ್ ಗೋಪಾಲ್ ವರ್ಮಾ ಹಾಗೂ ಚಿತ್ರತಂಡದಿಂದ ವಿಶೇಷ ಪಾರ್ಟಿ ಆಯೋಜಿಸಲಾಗುತ್ತದೆ. ಸಿನಿಮಾ ಖರೀದಿಸುವವರ ಹೆಸರನ್ನು ಸಿನಿಮಾದ ಟೈಟಲ್ ಕಾರ್ಡ್ನಲ್ಲಿ ಸಹ ಸೇರಿಸಲಾಗುತ್ತದೆ.
ಇನ್ನು ‘ಡೇಂಜರಸ್’ ಸಿನಿಮಾ ಯುವತಿಯರ ಸಲಿಂಗ ಪ್ರೇಮದ ಕತೆಯನ್ನು ಹೊಂದಿದೆ. ಈ ಸಿನಿಮಾವು ಭಾರತದ ಮೊದಲ ಲೆಸ್ಬಿಯನ್ ಕ್ರೈಂ, ಆಕ್ಷನ್, ಥ್ರಿಲ್ಲರ್ ಕತೆಯೆಂದು ಬಣ್ಣಿಸಿದ್ದಾರೆ. ಸಿನಿಮಾವು 90 ನಿಮಿಷ ಅವಧಿಯದ್ದಾಗಿದ್ದು ಸಿನಿಮಾದಲ್ಲಿ ಸಲಿಂಗಿ ಪ್ರೇಮಿಗಳ ಪಾತ್ರದಲ್ಲಿ ಅಪ್ಸರಾ ರಾಣಿ ಮತ್ತು ನಯನಾ ಗಂಗೂಲಿ ನಟಿಸಿದ್ದಾರೆ.

ಅಲ್ಲು ಅಭಿಮಾನಿಗಳಿಗೆ ನಿರಾಸೆ – ಪುಷ್ಟ ರಿಲೀಸ್ ಡೇಟ್ ಮತ್ತೆ ಮುಂದೂಡಿಕೆ..! ಕಾರಣವೇನು..?  

 

Tags: #saakshatvBollywoodcinimafilmlgbtRam Gopal VarmaTollywoodvarma films
ShareTweetSendShare
Join us on:

Related Posts

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

by Shwetha
May 13, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮಾಜಿ ಸಚಿವ KN ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆದರೂ...

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

by Shwetha
May 13, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಆಡಳಿತದ ಚುಕ್ಕಾಣಿ ಹಿಡಿದ ಕೆಲವೇ ದಿನಗಳಲ್ಲಿ ರಾಜ್ಯದ...

ಜ್ಯೋತಿಷಿಗೆ ಸರ್ಕಾರದಲ್ಲಿ ಹುದ್ದೆ..! ಸಿಎಂ ವಿಜಯ್ ನಿರ್ಧಾರಕ್ಕೆ ಭಾರೀ ಟೀಕೆ

ಜ್ಯೋತಿಷಿಗೆ ಸರ್ಕಾರದಲ್ಲಿ ಹುದ್ದೆ..! ಸಿಎಂ ವಿಜಯ್ ನಿರ್ಧಾರಕ್ಕೆ ಭಾರೀ ಟೀಕೆ

by Shwetha
May 13, 2026
0

ತಮಿಳುನಾಡು ರಾಜಕೀಯದಲ್ಲಿ ಇದೀಗ ಹೊಸ ವಿವಾದ ಒಂದು ಭಾರೀ ಚರ್ಚೆಗೆ ಕಾರಣವಾಗಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ತೆಗೆದುಕೊಂಡ ಒಂದು ನಿರ್ಧಾರಕ್ಕೆ ರಾಜಕೀಯ ವಲಯದಲ್ಲೇ ಅಲ್ಲ, ಸಾಮಾಜಿಕ...

ಜಾಗತಿಕ ಮಟ್ಟದ ಪ್ರಮುಖ ನಾಯಕರ ತಲೆದಂಡ : ಭೀತಿ ಹುಟ್ಟಿಸಿದ ಕೋಡಿಮಠದ ಶ್ರೀಗಳ ನುಡಿ

ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ

by Shwetha
May 13, 2026
0

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮುಂದಿನ ದಿನಗಳ ಬಗ್ಗೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 13, 2026
0

ದಿನ ಭವಿಷ್ಯ : 13-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram