ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : ವಿವಿಧ ಬಗೆಯ ಸ್ವಾದಿಷ್ಟ ಅಡುಗೆ ರೆಸಿಪಿಗಳು ನಿಮಗಾಗಿ..!!

Cooking : ವಿವಿಧ ಬಗೆಯ ಸ್ವಾದಿಷ್ಟ ಅಡುಗೆ ರೆಸಿಪಿಗಳು ನಿಮಗಾಗಿ..!!

Namratha Rao by Namratha Rao
August 24, 2022
in Cooking, Newsbeat, ಅಡುಗೆ
cooking
Share on FacebookShare on TwitterShare on WhatsappShare on Telegram

ಮನೆಯಲ್ಲೇ ಸುಲಭವಾಗಿ ತಯಾರಿಸಿ ಚಾಕೊಲೇಟ್‌

ಬೇಕಾಗುವ ಸಾಮಗ್ರಿಗಳು

Related posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

April 5, 2026
ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

April 5, 2026

ಅಮುಲ್ ಹಾಲಿನಪುಡಿ – 3 ಕಪ್
ಕೊಕೊ ಪುಡಿ – 1 ಕಪ್
ಸಕ್ಕರೆ – 2 ಕಪ್
ಬೆಣ್ಣೆ – 1/2 ಕಪ್
ಅಗತ್ಯವಿರುವಷ್ಟು ಗೋಡಂಬಿ, ಪಿಸ್ತಾ ಚೂರುಗಳು ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

Saakshatv cooking recipes chocolate

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ

ಕಡಲೆಕಾಯಿ/ನೆಲಗಡಲೆ/ಶೇಂಗಾ ಚಿಕ್ಕಿ ಮಾಡುವ ಸುಲಭ ವಿಧಾನ

ಬೇಕಾಗುವ ಸಾಮಗ್ರಿಗಳು

ನೆಲಗಡಲೆ/ಶೇಂಗಾ/ಕಡಲೆಕಾಯಿ – 2 ಕಪ್
ಬೆಲ್ಲ – 1  1/2 ಕಪ್
‌ಎಣ್ಣೆ 4 ಟೀಸ್ಪೂನ್
2 ಟೀಸ್ಪೂನ್ ನೀರು ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

Saakshatv cooking recipes peanut chikki

ಮಂಗಳೂರು ಅಕ್ಕಿ ಪುಂಡಿ

ಮಂಗಳೂರು ಅಕ್ಕಿ ಪುಂಡಿ

ಪುಂಡಿಯನ್ನು ಎರಡು ವಿಧಾನದಲ್ಲಿ ಮಾಡಬಹುದು.ಮೊದಲನೆಯ ವಿಧಾನ ಅಕ್ಕಿ ನೆನೆಸಿ,ರುಬ್ಬಿ, ಹಿಟ್ಟನ್ನು ತಯಾರು ಮಾಡಿಕೊಂಡು ನಂತರ ಸಣ್ಣ ಉರಿಯಲ್ಲಿ ಬೇಯಿಸುತ್ತ ಮಿಶ್ರಣವನ್ನು ದಪ್ಪವಾಗಿಸುವುದು.ನಂತರ ಆ ಮಿಶ್ರಣದಿಂದ ಉಂಡೆ ಕಟ್ಟಿ ಹಬೆಯಲ್ಲಿ ಬೇಯಿಸುವುದು. ಇನ್ನೊಂದು ವಿಧಾನವೆಂದರೆ ಅಕ್ಕಿಯನ್ನು ನೆನೆಸಿ ರುಬ್ಬುವ ಬದಲು ಅಕ್ಕಿ ರವೆಯನ್ನು ಬಳಸುವುದು. ಇಂದು ನಾವು ಅಕ್ಕಿ ರವೆಯಲ್ಲಿ ಪುಂಡಿ ಮಾಡುವ ವಿಧಾನ ತಿಳಿಯೋಣ.  ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

 

Saakshatv cooking recipes rice ball

ಮಂಗಳೂರು ಶೀರಾ/ಕೇಸರಿಬಾತ್

ಮಂಗಳೂರು ಶೀರಾ/ಕೇಸರಿಬಾತ್

ಬೇಕಾಗುವ ಸಾಮಾಗ್ರಿಗಳು :

1/4 ಕಪ್ ರವೆ
1 ದೊಡ್ಡ ಗಾಜಿನ ನೀರು
1/2 ಕಪ್ ಸಕ್ಕರೆ
2 ಪಿಂಚ್ ಕೇಸರಿ ಬಣ್ಣ
4 ದೊಡ್ಡ ಚಮಚ ತುಪ್ಪ
1/4 ಚಮಚ ಏಲಕ್ಕಿ ಪುಡಿ
8-10 ಕೇಸರಿ ಎಳೆಗಳು
ಅಗತ್ಯವಿರುವಷ್ಟು ಗೋಡಂಬಿ, ಡ್ರೈಫ್ರೂಟ್ಸ್ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿSaakshatv cooking recipes Mangalore sheera

ಮೊಳಕೆ ಬರಿಸಿದ ಹೆಸರು ಬೇಳೆ ದೋಸೆ

ಮೊಳಕೆ ಬರಿಸಿದ ಹೆಸರು ಬೇಳೆ ದೋಸೆ

ಬೇಕಾಗುವ ಪದಾರ್ಥಗಳು

3/4 ಕಪ್ ಮೊಳಕೆ ಬರಿಸಿದ ಹೆಸರು ಬೇಳೆ
3/4 ಕಪ್ ನೆನೆಸಿದ ನವಣೆ ಅಕ್ಕಿ
1 ಇಂಚು ತಾಜಾ ಶುಂಠಿ ತುಂಡು
1-2 ಹಸಿರು ಮೆಣಸಿನಕಾಯಿಗಳು
1 ಟೀಸ್ಪೂನ್ ಜೀರಿಗೆ
ರುಚಿಗೆ ತಕ್ಕಂತೆ ಉಪ್ಪು
ತಾಜಾ ಕೊತ್ತಂಬರಿ ಸೊಪ್ಪು
ಎಣ್ಣೆ/ತುಪ್ಪ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ Saakshatv cooking recipes moong dosa

ಬಾಳೆ ಹಣ್ಣಿನ ಮಿಲ್ಕ್ ಶೇಕ್ ಮಾಡುವ 3 ವಿಧಾನಗಳು – ಸಿಂಪಲ್ ಅಂಡ್ ಟೇಸ್ಟಿ..! ರಿಫ್ರೆಶ್ಶಿಂಗ್..!

ಬಾಳೆ ಹಣ್ಣಿನ ಮಿಲ್ಕ್ ಶೇಕ್ ಮಾಡುವ 3 ವಿಧಾನಗಳು – ಸಿಂಪಲ್ ಅಂಡ್ ಟೇಸ್ಟಿ..! ರಿಫ್ರೆಶ್ಶಿಂಗ್..!

ಮೊದಲನೇ ವಿಧಾನಕ್ಕೆ ಬೇಕಾದ ಪದಾರ್ಥಗಳು
ಪಚ್ಚು ಬಾಳೆ ಹಣ್ಣು -2
ಗಟ್ಟಿ ಹಾಲು -2 ಕಪ್
ಸಕ್ಕರೆ – 2 ಟೇಬಲ್ ಸ್ಪೂನ್ ( ನಿಮ್ಮ ರುಚಿಗೆ ತಕ್ಕಷ್ಟು)
ಮಾಡುವ ವಿದಾನ – ಮೊದಲಿಗೆ ಒಂದು ಜ್ಯೂಸ್ ಮೇಕರ್ ಗೆ 2 ಪಚ್ಚು ಬಾಳೆಹಣ್ಣುಗಳನ್ನ ರಫ್ ಆಗಿ ಕಟ್ ಮಾಡಿ ಹಾಕಿ. ಅದಕ್ಕೆ ಹಾಲು ಹಾಕಿ. ಬಳಿಕ ಸಕ್ಕರೆ ಹಾಕಿ ನಂತರ ಜಾರಿನ ಮುಚ್ಚಳ ಮುಚ್ಚಿ ಮೊದಲಿಗೆ 1 ರೌಂಡ್ ಹಾಗೇ ರಫ್ ಆಗಿ ಗ್ರೈಂಡ್ ಮಾಡಿ. ನಂತರ ಮತ್ತೆ ಒಂದು 10 ಸೆಕೆಂಡ್ಸ್ ರುಬ್ಬಿ. ಬಾಳೆ ಹಣ್ಣು ಬೇಗ ನುಣ್ಣಗಾಗುವುದ್ರಿಂದ ಅದು ಬೇಗ ಲೋಳೆಯಂತಾಗುವ ಚಾನ್ಸ್ ಸ್ ತುಂಬಾನೆ ಇರುತ್ತೆ ಹೀಗಾಗಿ ನೋಡಿಕೊಂಡು ರುಬ್ಬಬೇಕು. ಇದಾದ ಬಳಿಕ ಹಾಲು ತೆಗೆದುಕೊಂಡಿದ್ದ ಕಪ್ ನಲ್ಲಿ 2 ಕಪ್ ನೀರು ಹಾಕಿ ಮತ್ತೊಮ್ಮೆ 10 ಸೆಕೆಂಡ್ ಗ್ರೈಂಡ್ ಮಾಡಿ ಟೆಕ್ಚರ್ ಸ್ಮೂತಿ ರೀತಿಯಲ್ಲಿ ಇರುತ್ತೆ. ಈಗ ಒಂದು ಗ್ಲಾಸ್ ಗೆ ಹಾಕಿ ನಿಮಗೆ ಬೇಕಿದ್ರೆ, ಅದರ ಜೊತೆಗೆ ಐಸ್ ಕ್ಯೂಬ್ಸ್ ಹಾಕಿ ಕುಡಿಯಬಹುದು.

2ನೇಯ ವಿಧಾನ
ಪಚ್ಚು ಬಾಳೆ ಹಣ್ಣು -2
ಗಟ್ಟಿ ಹಾಲು -2 ಕಪ್
ಸಕ್ಕರೆ – 2 ಟೇಬಲ್ ಸ್ಪೂನ್
ಏಲಕ್ಕಿ – 2-3 ಏಲಕ್ಕಿ
ಕಾಮ ಕಸ್ತೂರಿ ಬೀಜ / ತಂಪಿನ ಬೀಜ
ಪೆಪ್ಪರ್ ಪೌಡರ್. ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ

ಮಂಗಳೂರು ಗೋಳಿ ಬಜೆ

ಮಂಗಳೂರು ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು

11/2 ಕಪ್ ಮೈದಾ ಹಿಟ್ಟು
1/4 ಟೀಸ್ಪೂನ್ ಅಡಿಗೆ ಸೋಡಾ
ಚಿಟಕಿ ಇಂಗು
ರುಚಿಗೆ ತಕ್ಕಷ್ಟು ಉಪ್ಪು
1 ಕಪ್ ಮಜ್ಜಿಗೆ
2 ಟೀಸ್ಪೂನ್ ನುಣ್ಣಗೆ ಕತ್ತರಿಸಿದ ಕರಿಬೇವಿನ ಸೊಪ್ಪುಗಳು
ಚಿಕ್ಕದಾಗಿ ಕತ್ತರಿಸಿದ 2 ಹಸಿಮೆಣಸಿನಕಾಯಿ
ಸಣ್ಣಗೆ ಕತ್ತರಿಸಿದ 1 ಇಂಚಿನ ಶುಂಠಿ
2 ಟೀಸ್ಪೂನ್ ಸಣ್ಣದಾಗಿ ಕತ್ತರಿಸಿದ ಕೊಬ್ಬರಿ
ಹುರಿಯಲು ಎಣ್ಣೆ ಪೂರ್ಣ ಸುದ್ದಿ ಓದಲು ಲಿಂಕ್ ಗಳನ್ನು ಕ್ಲಿಕ್ ಮಾಡಿ
Saakshatv cooking recipes goli baje

Tags: #saakshatvcookingfood recipiesIndian-food
ShareTweetSendShare
Join us on:

Related Posts

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

ಸಚಿವ ಕೆ ಎಚ್ ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಕೆಂಗಣ್ಣು ಕೇಂದ್ರವನ್ನು ಓಲೈಸುವ ಬದಲು ಬಾಯಿ ಮುಚ್ಚಿಕೊಂಡಿರಿ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ

by Shwetha
April 5, 2026
0

ಬೆಂಗಳೂರು: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ಅಭಾವ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನತೆ ಮತ್ತು ಆಟೋ ಚಾಲಕರು ಕಂಗಾಲಾಗಿದ್ದಾರೆ. ಈ ಗಂಭೀರ ವಿಚಾರ...

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

ಪಾಕಿಸ್ತಾನದಲ್ಲಿ ನಿಲ್ಲದ ಹಿಂದೂ ವಿರೋಧಿ ಕೃತ್ಯ: ಕರಾಚಿಯಲ್ಲಿ ಪುರಾತನ ದೇವಾಲಯದ ಮೇಲೆ ದಾಳಿ, ದೇವತಾ ಮೂರ್ತಿಗಳ ಭಗ್ನ

by Shwetha
April 5, 2026
0

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆಗಳ ಸರಣಿ ನಿರಂತರವಾಗಿ ಮುಂದುವರಿದಿದೆ. ನೆರೆರಾಷ್ಟ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಿಂಚಿತ್ತೂ ಬೆಲೆ ಇಲ್ಲದಂತಾಗಿದ್ದು, ಇದೀಗ ಸಿಂಧ್...

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಭಿನ್ನಮತ ಸ್ಫೋಟ ರಾಹುಲ್ ಗಾಂಧಿ ನಿಲುವಿಗೆ ಹಿರಿಯ ನಾಯಕರ ವಿರೋಧ ಕೇಂದ್ರದ ಬೆನ್ನಿಗೆ ನಿಂತ ಕೈ ಪಡೆ

by Shwetha
April 5, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಇದೀಗ ಮತ್ತೊಮ್ಮೆ ಜಗಜ್ಜಾಹೀರಾಗಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಹಾಗೂ ದೇಶಾವ್ಯಾಪಿ ಅಡುಗೆ ಅನಿಲ ಪೂರೈಕೆ ವಿಚಾರದಲ್ಲಿ...

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

ಭಾರತಕ್ಕೆ ಮತ್ತೊಂದು LPG ಟ್ಯಾಂಕರ್; ಒಟ್ಟು 8 ಹಡಗುಗಳಿಗೆ ಅನುಮತಿ

by Shwetha
April 5, 2026
0

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಭಾರತಕ್ಕೆ ಕೆಲವು ಮಟ್ಟಿನ ರಿಲೀಫ್ ದೊರೆತಿದೆ. ‘ಗ್ರೀನ್ ಸಾನ್ವಿ’ ಎಂಬ ಮತ್ತೊಂದು LPG ಟ್ಯಾಂಕರ್ ಭಾರತದತ್ತ ಪ್ರಯಾಣ ಆರಂಭಿಸಿದ್ದು,...

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಗ್ಯಾಸ್‌ ಸಿಗದೆ ಆಟೋ ಚಾಲಕರ ಸಂಕಷ್ಟ; ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

by Shwetha
April 5, 2026
0

ಗ್ಯಾಸ್‌ ಕೊರತೆಯಿಂದಾಗಿ ಆಟೋ ಚಾಲಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram