ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 163 ಜನರಲ್ಲಿ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 10 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ ಕೊರೋನಾಗೆ ಬಲಿಯಾದವರ ಸಂಖ್ಯೆ 169ಕ್ಕೆ ಏರಿಕೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,015 ಮಂದಿಗೆ ಕೊರೋನಾ ಪಾಸಿಟಿವ್ ಏರಿದೆ. ಇಂದು ಒಂದೇ ದಿನ ಮಹಾಮಾರಿಗೆ 10 ಮಂದಿ ಬಲಿಯಾಗಿದ್ದಾರೆ. ಮೂಲಕ ಜಿಲ್ಲೆಯಲ್ಲಿ ಈವರೆಗೂ ಒಟ್ಟು ಸೋಂಕಿತರ ಸಂಖ್ಯೆ 6,015ಕ್ಕೆ ಬಂದು ತಲುಪಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ ಬೆಳ್ತಂಗಡಿಯ 19, ಬಂಟ್ವಾಳದ 13, ಪುತ್ತೂರಿನ 11 ಹಾಗೂ ಸುಳ್ಯ ತಾಲೂಕಿನ ಓರ್ವ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ಧೃಢವಾಗಿದ್ರೆ, ಮಂಗಳೂರು ತಾಲೂಕಿನ107 ಮಂದಿಗೆ ಸೋಂಕು ತಗುಲಿದೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








