ತೆಲಂಗಾಣ: ಕೋಳಿಯಿಂದ ಕೊರೊನಾ ವೈರಸ್ ಬರುತ್ತೆ ಎನ್ನುವ ವದಂತಿ ದೇಶದಾದ್ಯಂತ ಹರಡುತ್ತಿವೆ. ಹೀಗಾಗಿ ಜನರು ಚಿಕನ್ ತಿನ್ನಲು ಹಿಂದೇಟು ಹಾಕುತ್ತಿದ್ದು, ಇದು ಕೋಳಿ ಮಾರುಕಟ್ಟೆಯ ಕುಸಿತಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯನ್ನು ಗಮನಿಸಿದ ತೆಲಂಗಾಣದ ರಾಜಕೀಯ ನಾಯಕರು ವಿಭಿನ್ನ ರೀತಿಯಲ್ಲಿ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಸಚಿವರಾದ ಕೆ.ಟಿ. ರಾಮರಾವ್, ಎಟೆಲ ರಾಜೇಂದ್ರ, ತಲಸನಿ ಶ್ರೀನಿವಾಸ್ ಯಾದವ್ ಮತ್ತು ಇತರರು ಕಾರ್ಯಕ್ರಮವೊಂದರ ವೇದಿಕೆ ಮೇಲೆ ಚಿಕನ್ ಪೀಸ್ ತಿಂದು ಕೋಳಿಯಿಂದ ಕೊರೊನಾ ಹರಡಲ್ಲ ಎಂದು ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಗೆ ಚಲವಾದಿ ನೇರ ಪ್ರಶ್ನೆ!
ಬ್ರಾಹ್ಮಣರ ಕುರಿತು ನೀಡಿದ ಹೇಳಿಕೆಗಳ ಹಿನ್ನೆಲೆ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ನೀವು ಬ್ರಾಹ್ಮಣರ ಬಗ್ಗೆ ಇಷ್ಟು ಮಾತಾಡ್ತೀರಾ,...








