ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಮ್ಮಾರಿ ಕೊರೊನಾ ಅಬ್ಬರಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಮಂಡ್ಯದ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಮಂಡ್ಯದ ವಿದ್ಯಾನಗರದಲ್ಲಿರುವ ನಸಿರ್ಂಗ್ ಹೋಂನ್ನು ಸೀಲ್ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತ ವ್ಯೆದ್ಯರನ್ನು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಂಡ್ಯದಲ್ಲಿ ಮಕ್ಕಳ ತಜ್ಞರಾಗಿರುವ ವೈದ್ಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಬಳಿ ಚಿಕಿತ್ಸೆ ಪಡೆದ ಮಕ್ಕಳು ಸೇರಿದಂತೆ ಜನರಲ್ಲಿ ಆತಂಕ ಶುರುವಾಗಿದೆ. ವೈದ್ಯನ ಸಂಪರ್ಕಕ್ಕೆ ಬಂದವರ ಮಾಹಿತಿಯನ್ನು ಆರೋಗ್ಯಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ವೈದ್ಯರ ಬಳಿ ಚಿಕಿತ್ಸೆ ಪಡೆದವರು ಸ್ವಯಂ ಪ್ರೇರಿತರಾಗಿ ಬಂದು ಕೋವಿಡ್ ಟೆಸ್ಟ್ಗೆ ಒಳಗಾಗುವಂತೆ ಮಂಡ್ಯ ಜಿಲ್ಲಾಡಳಿತ ಮನವಿ ಮಾಡಿದೆ.
Astrology : 5 ಕಂಟೈನರ್ಗಳನ್ನು ಎಂದಿಗೂ ಅಡಿಗೆ ಕೌಂಟರ್ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…
5 ಕಂಟೈನರ್ಗಳನ್ನು ಎಂದಿಗೂ ಅಡಿಗೆ ಕೌಂಟರ್ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....