Sunday, October 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ದ.ಕ. ಪ್ರವೇಶಿಸುವ ಕೇರಳಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ ನಿರ್ಣಯ ಎರಡು ದಿನಗಳವರೆಗೆ ಮುಂದೂಡಿದ ದ. ಕ. ಜಿಲ್ಲಾಡಳಿತ

Shwetha by Shwetha
February 24, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
Corona negative report
Share on FacebookShare on TwitterShare on WhatsappShare on Telegram

ದ.ಕ. ಪ್ರವೇಶಿಸುವ ಕೇರಳಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ ನಿರ್ಣಯ ಎರಡು ದಿನಗಳವರೆಗೆ ಮುಂದೂಡಿದ ದ. ಕ. ಜಿಲ್ಲಾಡಳಿತ

ಮಂಗಳೂರು, ಫೆಬ್ರವರಿ24: ದಕ್ಷಿಣ ಕನ್ನಡ ಜಿಲ್ಲಾಡಳಿತ, ಕೇರಳದಿಂದ ಜಿಲ್ಲೆ ಪ್ರವೇಶಿಸುವ ಪ್ರಯಾಣಿಕರು 72 ಗಂಟೆ ಮೀರದಂತೆ ಕೊರೊನಾವೈರಸ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಎಂಬ ನಿರ್ಣಯವನ್ನು ಎರಡು ದಿನಗಳವರೆಗೆ ಮುಂದೂಡಿದೆ.
ಪ್ರಯಾಣಿಕರಿಗೆ ಪ್ರಮಾಣಪತ್ರವನ್ನು ಪಡೆಯಲು ಸಮಯ ಬೇಕಾಗುತ್ತದೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಚಂದ್ರ ಬೈರಿ ಹೇಳಿದ್ದಾರೆ.
covid19 Oct 28 Smriti Irani tested COVID19
ಜಿಲ್ಲಾಡಳಿತವು ಈ ಹಿಂದೆ ಕೊರೊನಾವೈರಸ್ ನೆಗೆಟಿವ್ ಪ್ರಮಾಣಪತ್ರಗಳಿಲ್ಲದೆ ಕೇರಳಿಗರು ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಿತ್ತು. ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳು ಜಿಲ್ಲೆಗೆ ಬರುವ ಪ್ರಯಾಣಿಕರನ್ನು ತಲಪಾಡಿ, ಜಾಲ್ಸೂರು, ಸಾರಡ್ಕ, ನೆಟ್ಟಣಿಗೆ-ಮುಡ್ನೂರು ಎಂಟ್ರಿ ಪಾಯಿಂಟ್‌ಗಳಲ್ಲಿ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಪ್ರಾರಂಭಿಸಿದ್ದರು. ಕೇರಳದಿಂದ ಬರುವ ಜನರು ಪ್ರಮಾಣಪತ್ರ ತರಲು ಸಾಧ್ಯವಾಗದಿದ್ದಾಗ, ಅವರಿಗೆ ಪ್ರವೇಶ ನಿರಾಕರಿಸಲಾಯಿತು. ಆ ಸಂದರ್ಭದಲ್ಲಿ ಅವರು ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಕರ್ನಾಟಕದಿಂದ ಕೇರಳಕ್ಕೆ ಹೋಗುವ ವಾಹನಗಳನ್ನು ತಲಪಾಡಿಯಲ್ಲಿ ನಿಲ್ಲಿಸಲಾಯಿತು. ಉಳ್ಳಾಲ ಠಾಣಾಧಿಕಾರಿ ಸಂದೀಪ್ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದಾಗ, ಪ್ರತಿಭಟನಾಕಾರರು ಕರ್ನಾಟಕ ಪೊಲೀಸ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.

Related posts

ರಾಜ್ಯದಲ್ಲಿ ಮಳೆ ಆರ್ಭಟ

ರಾಜ್ಯದಲ್ಲಿ ಮಳೆ ಆರ್ಭಟ

October 1, 2023
ಪೊಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ

ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ

September 30, 2023

ಇದಾದ ನಂತರ ಕೇರಳ ಪೊಲೀಸರು ಅಲ್ಲಿಗೆ ಬಂದು ಪ್ರತಿಭಟನಾಕಾರರಿಗೆ ಮನವೊಲಿಸಿದರು. ಅದರ ನಂತರ, ಕರ್ನಾಟಕ ನಿರ್ಬಂಧಗಳನ್ನು ಮುಂದುವರಿಸಿದರೆ ಮತ್ತೆ ರಸ್ತೆ ದಿಗ್ಬಂಧನವನ್ನು ನಡೆಸುವುದಾಗಿ ಪ್ರತಿಭಟನಾಕಾರರು ಬೆದರಿಕೆ ಹಾಕಿದರು. ಈ ಬೆಳವಣಿಗೆ ರಾಜಕೀಯ ಪಿತೂರಿಯ ಭಾಗವಾಗಿದೆ ಎಂದು ಕಾಸರಗೋಡು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಹರ್ಷಾದ್ ವರ್ಕಾಡ್ ಆರೋಪಿಸಿದರು.
Kerala students

ಈ ಷರತ್ತನ್ನು ಹಿಂತೆಗೆದುಕೊಳ್ಳುವಂತೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ಕೆ ಶ್ರೀಕಾಂತ್ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದರು. ಕೊರೋನಾ ನೆಗೆಟಿವ್ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ತರುವ ಅಗತ್ಯವನ್ನು ಕೇರಳ ವಿದ್ಯಾರ್ಥಿಗಳಿಗೆ ತಿಳಿಸುವುದು ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ, ಕೇಂದ್ರ ಸರ್ಕಾರದ ಅನ್ಲಾಕ್ ನಿಯಮಗಳಿಗೆ ಅನುಗುಣವಾಗಿರದ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ತೆಗೆದುಕೊಂಡಿದೆ ಎಂದು ಆರೋಪಿಸಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಬಿ ಸುಬ್ಬಯ್ಯ ರೈ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಗಳು ಹತ್ತಿರವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಇದರಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಪಿಗ್ಮೆಂಟೇಶನ್ ಸಮಸ್ಯೆಗೆ ಮನೆಮದ್ದುಗಳು https://t.co/KQIOaSITSz

— Saaksha TV (@SaakshaTv) February 20, 2021

124 ತಿಂಗಳಲ್ಲಿ ನಿಮ್ಮ ಹಣ ದ್ವಿಗುಣ- ಪೋಸ್ಟ್ ಆಫೀಸ್ ನ ಅದ್ಭುತ ಯೋಜನೆ https://t.co/3C2UQsLiAu

— Saaksha TV (@SaakshaTv) February 20, 2021

ಮಂಗಳೂರು ಶೀರಾ/ಕೇಸರಿಬಾತ್ https://t.co/ZcrcZqQjO1

— Saaksha TV (@SaakshaTv) February 20, 2021

Tags: Corona negative reportDakshina kannadakerala
ShareTweetSendShare
Join us on:

Related Posts

ರಾಜ್ಯದಲ್ಲಿ ಮಳೆ ಆರ್ಭಟ

ರಾಜ್ಯದಲ್ಲಿ ಮಳೆ ಆರ್ಭಟ

by Honnappa Lakkammanavar
October 1, 2023
0

ರಾಜ್ಯದಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್...

ಪೊಲೀಸರ ಮೇಲೆ ಆರೋಪ ಮಾಡಿ ಆತ್ಮಹತ್ಯೆ

ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ

by Honnappa Lakkammanavar
September 30, 2023
0

ಅಪ್ರಾಪ್ತ ಬಾಲಕಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ...

ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ

by Honnappa Lakkammanavar
September 28, 2023
0

ಹುಬ್ಬಳ್ಳಿ : ಮಗಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಯುವಕನೊಬ್ಬನನ್ನು ಕೊಲೆ ಮಾಡಿ ನಂತರ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ನಡೆದಿದ್ದು,...

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು…

by admin
September 26, 2023
0

ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದರೂ ಐದು ನಿಮಿಷದಲ್ಲಿ ಪರಿಹರಿಸಲು ಐದು ರೂಪಾಯಿಯ ನಾಣ್ಯ ಸಾಕು. Even if you are in financial trouble for many...

ಚೈತ್ರಾ ಕುಂದಾಪುರ ತಂಡಕ್ಕೆ ನ್ಯಾಯಾಂಗ ಬಂಧನ

ಚೈತ್ರಾ ಕುಂದಾಪುರ ತಂಡಕ್ಕೆ ನ್ಯಾಯಾಂಗ ಬಂಧನ

by Honnappa Lakkammanavar
September 23, 2023
0

ಬೆಂಗಳೂರು : ಉದ್ಯಮಿಯೊಬ್ಬರಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ (Chaithra Kundapura) ಸೇರಿದಂತೆ 7 ಜನ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಮಹಿಳಾ ಪೊಲೀಸ್

ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಮಹಿಳಾ ಪೊಲೀಸ್

October 1, 2023
Shobha Karandlaje

ಸರ್ಕಾರದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವೆ

October 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram