ಉಡುಪಿ: ಉಡುಪಿಯಲ್ಲಿಂದು ಕೊರೊನಾ ಸ್ಫೋಟವಾಗಿದ್ದು, ಒಂದೇ ದಿನ 170 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ತಲುಪಿದೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ ಒಟ್ಟು 4970ಕ್ಕೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಇಂದು 1522 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 170 ಜನರ ರಿಸಲ್ಟ್ ಪಾಸಿಟಿವ್ ಬಂದಿದ್ದು, 1352 ಜನರ ರಿಪೋರ್ಟ್ ನೆಗೆಟಿವ್ ಬಂದಿದೆ. ಈವರೆಗೂ ಉಡುಪಿಯಲ್ಲಿ 2948 ಜನರು ಕೊರೊನಾ ಮಹಾಮಾರಿಯಿಂದ ಗುಣಮುಖರಾಗಿದ್ದು, 42 ಜನರು ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನೂವರೆಗೂ ಜಿಲ್ಲೆಯಲ್ಲಿ ಒಟ್ಟು1980 ಸಕ್ರಿಯ ಕೇಸ್ ಗಳಿವೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








