Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೌರವ ಬಿ.ಸಿ ಪಾಟೀಲ್ ಪತ್ನಿ ಸೇರಿ ಐವರಿಗೆ ಕೊರೊನಾ ಪಾಸಿಟಿವ್..!

admin by admin
July 31, 2020
in Newsbeat, Politics, Samagra karnataka, ರಾಜ್ಯ
Minister b.c.patil
Share on FacebookShare on TwitterShare on WhatsappShare on Telegram

ಹಾವೇರಿ: ಕೃಷಿ ಸಚಿವ ಕೌರವ ಬಿ.ಸಿ ಪಾಟೀಲ್ ಅವರ ಪತ್ನಿ, ಅಳಿಯ ಹಾಗೂ ಸಿಬ್ಬಂದಿ ಸೇರಿದಂತೆ ಐವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿರುವ ಸಚಿವ ಬಿ.ಸಿ ಪಾಟೀಲ್ ಪತ್ನಿ, ಅಳಿಯ ಹಾಗೂ ಹಿರೇಕೆರೂರು ನಿವಾಸದ ಸಿಬ್ಬಂದಿ ಸೇರಿದಂತೆ ಐವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.


ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಐವರನ್ನು ನಿರ್ಧಿಷ್ಟ ಕೋವಿಡ್ ಕೇರ್ ಸೆಂಟರ್‍ಗೆ ಸೇರಿಸಲಾಗಿದೆ. ಅವರೆಲ್ಲಾ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಬಿ.ಸಿ ಪಾಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಮನೆಯಲ್ಲಿ ಸುರಕ್ಷಿತವಾಗಿರಿ. ಹೊರಗೆ ಬರಲೇಬೇಡಿ, ಮನೆಯಿಂದ ಹೊರಗೆ ಬರಲೇಬೇಕಾದ ಸಂದರ್ಭವಿದ್ದಲ್ಲಿ ಆಗಾಗ ಕೈತೊಳೆಯುತ್ತಾ ಸ್ಯಾನಿಟೈಸರ್ ಬಳಸುತ್ತಾ, ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮಗಳನ್ನು ಚಾಚುತಪ್ಪದೆ ಪಾಲಿಸುವಂತೆ ಬಿ.ಸಿ ಪಾಟೀಲ್ ಟ್ವಿಟರ್‍ನಲ್ಲಿ ಮನವಿ ಮಾಡಿದ್ದಾರೆ.
ನಿಮ್ಮೆಲ್ಲರ ಆರೋಗ್ಯದ ಹಿತದೃಷ್ಟಿಯಿಂದ ದಯವಿಟ್ಟು ಯಾರೂ ಬಂದು ನನ್ನನ್ನು ಭೇಟಿ ಮಾಡಲು ಬರಬೇಡಿ. ಏನಾದ್ರೂ ಅಗತ್ಯವಿದ್ದಲ್ಲಿ ನನ್ನ ಮೊಬೈಲ್ ನಂಬರ್‍ಗೆ ಕರೆ ಮಾಡುವಂತೆ ಟ್ವಿಟರ್‍ನಲ್ಲಿ ತಮ್ಮ ಮೊಬೈಲ್ ನಂಬರ್ ಶೇರ್ ಮಾಡಿದ್ದಾರೆ.

Related posts

ಭರ್ಜರಿ ಮಳೆಗೆ 13 ಜನ ಸಾವು; ಇನ್ನೂ ಮಳೆಯಾಗುವ ಮುನ್ಸೂಚನೆ

ಭರ್ಜರಿ ಮಳೆಗೆ 13 ಜನ ಸಾವು; ಇನ್ನೂ ಮಳೆಯಾಗುವ ಮುನ್ಸೂಚನೆ

May 27, 2023
Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

May 27, 2023


ತಮ್ಮ ಕುಟುಂಬ ಸದಸ್ಯರಿಗೆ ಕೊರೊನಾ ಬಂದಿದ್ದರೂ ತಾವು ಅವರ ಪ್ರಾಥಮಿಕ ಅಥವಾ ದ್ವಿತೀಯ ಸಂಪರ್ಕ ಹೊಂದಿದ್ದಾರಾ, ಹೋಂ ಕ್ವಾರಂಟೈನ್ ಆಗುತ್ತಾರಾ ಇಲ್ಲವಾ ಎಂಬುದರ ಬಗ್ಗೆ ಬಿ.ಸಿ ಪಾಟೀಲ್ ಯಾವುದೇ ಮಾಹಿತಿ ನೀಡಿಲ್ಲ.
ಬಿ.ಸಿ ಪಾಟೀಲ್ ಮೊ: 94484,67366

Tags: #minister BC PatilCoronafamilykannada news
ShareTweetSendShare
Join us on:

Related Posts

ಭರ್ಜರಿ ಮಳೆಗೆ 13 ಜನ ಸಾವು; ಇನ್ನೂ ಮಳೆಯಾಗುವ ಮುನ್ಸೂಚನೆ

ಭರ್ಜರಿ ಮಳೆಗೆ 13 ಜನ ಸಾವು; ಇನ್ನೂ ಮಳೆಯಾಗುವ ಮುನ್ಸೂಚನೆ

by Honnappa Lakkammanavar
May 27, 2023
0

ಜೈಪುರ: ರಾಜಸ್ಥಾನದಲ್ಲಿ (Rajasthan) ಕಳೆದ ಎರಡು ವಾರಗಳಿಂದ ಭರ್ಜರಿಯಾಗಿ ಮಳೆ (Rain) ಹಾಗೂ ಚಂಡಮಾರುತದ (Thunderstorms) ಬೀಸಿದ್ದು, ಇಲ್ಲಿಯವರೆಗೆ 13 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ....

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

Siddu Cabinet: ಇಲಾಖೆವಾರು ಮಂತ್ರಿಗಳು ಇವರೇ ನೋಡಿ!

by Honnappa Lakkammanavar
May 27, 2023
0

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ...

ಸಿದ್ದು ಸಂಪುಟದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಸ್ಥಾನ?

ಸಿದ್ದು ಸಂಪುಟದಲ್ಲಿ ಯಾವ ಯಾವ ಜಿಲ್ಲೆಗೆ ಎಷ್ಟು ಸ್ಥಾನ?

by Honnappa Lakkammanavar
May 27, 2023
0

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ(Congress Government) ಸಂಪುಟ ವಿಸ್ತರಣೆಯಾಗಿದೆ (Karnataka Cabinet expansion). ಎರಡನೇ ಹಂತದಲ್ಲಿ 24 ಶಾಸಕರು ಸಚಿವರು ಪ್ರಮಾಣ ವಚನ...

ಸಿದ್ದರಾಮಯ್ಯ ಸಂಪುಟ ಸಂಪೂರ್ಣ ಭರ್ತಿ

ಸಿದ್ದರಾಮಯ್ಯ ಸಂಪುಟ ಸಂಪೂರ್ಣ ಭರ್ತಿ

by Honnappa Lakkammanavar
May 27, 2023
0

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಂಪುಟ (Siddaramaiah Cabinet) ಸಂಪೂರ್ಣ ಭರ್ತಿಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ....

ಹಲವು ಹಿರಿಯ ನಾಯಕರಿಗೆ ಈ ಬಾರಿ ಮಂತ್ರಿಗಿರಿ ಮಿಸ್; ಹಲವೆಡೆ ತೀವ್ರ ಆಕ್ರೋಶ

ಹಲವು ಹಿರಿಯ ನಾಯಕರಿಗೆ ಈ ಬಾರಿ ಮಂತ್ರಿಗಿರಿ ಮಿಸ್; ಹಲವೆಡೆ ತೀವ್ರ ಆಕ್ರೋಶ

by Honnappa Lakkammanavar
May 27, 2023
0

ಬೆಂಗಳೂರು : ಕಾಂಗ್ರೆಸ್‌ನ (Congress) 24 ಜನ ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಮಿಸ್ ಆಗಿದ್ದು, ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಳೆ ನೂತನ ಸಂಸತ್ ಭವನ ಉದ್ಘಾಟನೆ; ಇದರ ವಿಶೇಷತೆ ಏನು?

ನಾಳೆ ನೂತನ ಸಂಸತ್ ಭವನ ಉದ್ಘಾಟನೆ; ಇದರ ವಿಶೇಷತೆ ಏನು?

May 27, 2023
ಫೈನಲ್ ನಲ್ಲಿ ಧೋನಿ ಪಡೆ ಮುಗ್ಗರಿಸಿದ್ದೇ ಹೆಚ್ಚು; 16ನೇ ಆವೃತ್ತಿಯ ಕಪ್ ಜಯ ಯಾರಿಗೆ?

ಫೈನಲ್ ನಲ್ಲಿ ಧೋನಿ ಪಡೆ ಮುಗ್ಗರಿಸಿದ್ದೇ ಹೆಚ್ಚು; 16ನೇ ಆವೃತ್ತಿಯ ಕಪ್ ಜಯ ಯಾರಿಗೆ?

May 27, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram