ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 25,166 ಕೇಸ್ ಪತ್ತೆ

Namratha Rao by Namratha Rao
August 17, 2021
in National, Newsbeat, ದೇಶ - ವಿದೇಶ
Corona Report
Share on FacebookShare on TwitterShare on WhatsappShare on Telegram

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 25,166 ಕೇಸ್ ಪತ್ತೆ Corona Report

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 25,166 ಹೊಸ ಪ್ರಕರಣಗಳು ದಾಖಲಾಗಿವೆ.

Related posts

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

January 22, 2026
ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

January 22, 2026

ಇದೇ ಅವಧಿಯಲ್ಲಿ 36,830 ಮಂದಿ ಗುಣಮುಖರಾಗಿದ್ದು, 437 ಜನ ಸಾವಿಗೀಡಾಗಿದ್ದಾರೆ.

Corona Report saaksha tv

ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3.22 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3.14 ಕೋಟಿಗೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.

ಇನ್ನು ಈವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ 4,32,079 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,69,846ಕ್ಕೆ ತಲುಪಿದೆ ಹಾಗೂ ಚೇತರಿಕೆ ಪ್ರಮಾಣ ಶೇ 97.51ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

Tags: #Saaksha TVCorona ReportCorona Virusnew dehli
ShareTweetSendShare
Join us on:

Related Posts

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

by Shwetha
January 22, 2026
0

ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಟೋಲ್ ಶುಲ್ಕ ಬಾಕಿ ಇರುವ ವಾಹನಗಳು ವಾಹನ ಮಾಲೀಕತ್ವಕ್ಕೆ...

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

by Shwetha
January 22, 2026
0

ಭಾರತ ಮೂಲದ ಪ್ರಸಿದ್ಧ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ದಶಕಗಳ ಕಾಲ ಬಾಹ್ಯಾಕಾಶ ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

ರಾಜ್ಯದ ಖಾಸಗಿ ಸ್ಲೀಪರ್ ಬಸ್‌ಗಳಿಗೆ ಮೂಗುದಾರ: ಪ್ರಯಾಣಿಕರ ಪ್ರಾಣರಕ್ಷಣೆಗೆ 8 ಕಠಿಣ ನಿಯಮಗಳು ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

by Shwetha
January 22, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸರಣಿ ಬಸ್ ಅವಘಡಗಳು ಮತ್ತು ಅಗ್ನಿ ದುರಂತಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಖಾಸಗಿ ಬಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದೆ. ಪ್ರಯಾಣಿಕರ...

ಸ್ವಲ್ಪದರಲ್ಲೇ ದೊಡ್ಡ ದುರಂತ ತಪ್ಪಿಸಿಕೊಂಡ ಟ್ರಂಪ್‌ ವಿಮಾನ

ಸ್ವಲ್ಪದರಲ್ಲೇ ದೊಡ್ಡ ದುರಂತ ತಪ್ಪಿಸಿಕೊಂಡ ಟ್ರಂಪ್‌ ವಿಮಾನ

by Shwetha
January 22, 2026
0

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ‘ಏರ್ ಫೋರ್ಸ್ ಒನ್’ ವಿಮಾನವು ಕೂದಲೆಳೆಯ ಅಂತರದಲ್ಲಿ ಭಾರೀ ದುರಂತದಿಂದ ಪಾರಾಗಿದೆ. ಟ್ರಂಪ್ ಅವರು ವಿಶ್ವ ಆರ್ಥಿಕ ವೇದಿಕೆ (World...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram