ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಒಂದೇ ದಿನ 207 ಜನರಿಗೆ ಕೊರೊನಾ ಸೋಂಕು ತುಗುಲಿವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3951ಕ್ಕೆ ಏರಿಕೆಯಾಗಿದೆ. ಇನ್ನೂ ಕಿಲ್ಲರ್ ಕೊರೊನಾಗೆ ಒಂದೇ ದಿನ ಜಿಲ್ಲೆಯಲ್ಲಿ ಇಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.
ಇಂದು 118 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1164 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ ಚಿಕ್ಕಮಗಳೂರಿನಲ್ಲಿ 67, ಕಡೂರಿನಲ್ಲಿ 69, ತರೀಕೆರೆಯಲ್ಲಿ 35, ಮೂಡಿಗೆರೆಯಲ್ಲಿ 32, ಕೊಪ್ಪದಲ್ಲಿ 3, ಎನ್.ಆರ್.ಪುರದಲ್ಲಿ 1 ಪ್ರಕರಣ ವರದಿಯಾಗಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








