ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾವನ್ನು ಔಷಧಿ ಮೂಲಕ ಎದುರಿಸಬೇಕು ಸುಳ್ಳುಗಳಿಂದಲ್ಲ : ಸರ್ಕಾರಕ್ಕೆ ಸಿದ್ದು ಚಾಟಿ

Mahesh M Dhandu by Mahesh M Dhandu
May 22, 2021
in Newsbeat, Politics, ರಾಜಕೀಯ
SIddaramaiah
Share on FacebookShare on TwitterShare on WhatsappShare on Telegram

ಕೊರೊನಾವನ್ನು ಔಷಧಿ ಮೂಲಕ ಎದುರಿಸಬೇಕು ಸುಳ್ಳುಗಳಿಂದಲ್ಲ : ಸರ್ಕಾರಕ್ಕೆ ಸಿದ್ದು ಚಾಟಿ

ಬೆಂಗಳೂರು : ಕೊರೊನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ.

Related posts

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

December 10, 2025
ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

December 10, 2025

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಉಲ್ಲೇಖಿಸಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕೊರೊನಾ ಪರೀಕ್ಷೆ ಕಡಿಮೆಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ರಾಜ್ಯ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. ಮುಖ್ಯಮಂತ್ರಿ ಮತ್ತು ಸಚಿವ ಡಾ.ಕೆ.ಸುಧಾಕರ್ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ.

ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂಬ ಮುಖ್ಯಮಂತ್ರಿ ಅವರ ಸುಳ್ಳು ಪ್ರಚಾರಕ್ಕೆ ಕಾರಣ, ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ?

siddaramaiah

ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕೊರೊನಾ ನಿಯಂತ್ರಣಕ್ಕೆ ಬರದೆ ಇರಲು ರಾಜ್ಯ ಬಿಜೆಪಿ ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ.

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‍ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಮುಖ್ಯಮಂತ್ರಿ ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು ಮಾತ್ರ ಅವರು ಹೇಳಿಲ್ಲ.

ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಮುಖ್ಯಮಂತ್ರಿ ಅವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು ಒತ್ತಾಯಿಸುತ್ತೇನೆ. ಕೊರೊನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ಬರೆದುಕೊಂಡಿದ್ದಾರೆ.

corona cases

Tags: B.s YediyurappaCoronaex cm Siddaramaiah
ShareTweetSendShare
Join us on:

Related Posts

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

ಒತ್ತಡ.. ನಿರೀಕ್ಷೆಗಳ ಭಾರ ನಿಭಾಯಿಸುವುದು ಹೇಗೆ..? ಸಚಿನ್ ಹೇಳುವುದೇನು..?

by admin
December 10, 2025
0

ಪ್ರತಿಭೆ..ಸಾಮರ್ಥ್ಯ..ನಂಬಿಕೆ.. ನಿರೀಕ್ಷೆ..ಭರವಸೆ..ಒತ್ತಡ..ಸಾಧನೆ..ಯಶಸ್ಸು..ಇದನ್ನೆಲ್ಲಾ ಬ್ಯಾಲೆನ್ಸ್ ಮಾಡಿಕೊಂಡು ಮುನ್ನಡೆದಾಗ ಮಾತ್ರ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ಪ್ರತಿಯೊಬ್ಬರಲ್ಲೂ ಒಂದಲ್ಲ ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಹಾಗಂತ ಪ್ರತಿಭೆ ಇದ್ರೆ ಮಾತ್ರ ಸಾಲಲ್ಲ....

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ.

by admin
December 10, 2025
0

ಸ್ನಾನ ಮಾಡುವಾಗ ಈ ಒಂದು ಮಾತನ್ನು ಹೇಳಿದರೆ ನಮ್ಮ ದೇಹವನ್ನು ಹಿಡಿದಿರುವ ಬಡತನ, ಪೀಡೆ, ದೃಷ್ಟಿ ದೋಷಗಳು ದೂರವಾಗುತ್ತವೆ. ಸಕ್ರಿಯ ಕೆಲಸದಲ್ಲಿ ಯಾವುದೂ ಅಡ್ಡಿಯಾಗುವುದಿಲ್ಲ. ಒಮ್ಮೊಮ್ಮೆ ದೇಹಕ್ಕೆ...

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

2026ರಲ್ಲಿ ಶನಿಯಿಂದ ಈ 3 ರಾಶಿಯವರಿಗೆ ಅದೃಷ್ಟ !! ಮುಟ್ಟಿದೆಲ್ಲಾ ಚಿನ್ನ

by admin
December 10, 2025
0

ವೈದಿಕ ಜ್ಯೋತಿಷ್ಯದ ಪ್ರಕಾರ 2026ರಲ್ಲಿ ಕೆಲವು ರಾಶಿಗಳಿಗೆ ಶುಭಕಾಲ ಆರಂಭವಾಗಲಿದೆ. 500 ವರ್ಷಗಳ ನಂತರ ಶನಿದೇವರು ತಮ್ಮ ನಕ್ಷತ್ರ ಪುಂಜಗಳನ್ನು ಮೂರು ಬಾರಿ ಬದಲಾಯಿಸುತ್ತಾರೆ. ಜನವರಿ 20ರಂದು...

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram