ಮೈಸೂರು ಅರಮನೆಯಲ್ಲಿ ಒಂಟೆ ನೋಡಿಕೊಲ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಅರಮನೆ ನಗರಿಯಲ್ಲಿ ಕೊರೊನಾ ಆತಂಕ ಎದುರಾಗಿತ್ತು. ಸೋಂಕು ಪತ್ತೆಯಾಗ್ತಿದ್ದಂತೆ ಅರಮನೆಯಲ್ಲಿನ ನೌಕರರಿಗೆ ಒಂದು ದಿನದ ರಜೆ ನೀಡಿ ಇಡೀ ಅರಮನೆಯನ್ನ ಸ್ಯಾನಿಟೈಸ್ ಮಾಡಲಾಗಿತ್ತು. ಅಲ್ದೇ ಸೋಂಕಿತನ ಮನೆಯವರನ್ನ ವೈPದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಇದೀಗ ತಂದೆ ತಾಯಿ ಸೇರಿದಂತೆ ಮನೆಯರ ವರದಿ ನೆಗೆಟಿವ್ ಬಂದದ್ದು, ಸಿಬ್ಬಂದಿಗಳು ನಿಟ್ಟುಸಿರುವ ಬಿಡುವಂತಾಗಿದೆ. ಸದ್ಯ ಸೋಂಕಿತನ ಪರಿವಾರದವರನ್ನು ಕೆಲ ದಿನಗಳ ವರೆಗೂ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್ ನಲ್ಲೇ ಇರಿಸಲಾಗುವುದು.
ಶೋಷಿತರೇ ಎಚ್ಚರ, ನಿಮ್ಮಲ್ಲೇ ಬೆಂಕಿ ಹಚ್ಚುವವರಿದ್ದಾರೆ:ರಾಜಕೀಯ ನಿವೃತ್ತಿಯಾದರೂ ಹೋರಾಟ ನಿಲ್ಲದು- ಒಳ ಮೀಸಲಾತಿ ಜಾರಿಗೆ ನಾನು ಬದ್ಧ ಎಂದ ಸಿದ್ದರಾಮಯ್ಯ
ಬೆಂಗಳೂರು : ಅಧಿಕಾರ ಇರಲಿ, ಬಿಡಲಿ ಶೋಷಿತರ ಮತ್ತು ಅವಕಾಶ ವಂಚಿತರ ಪರವಾದ ನನ್ನ ಧ್ವನಿ ಸದಾ ಮೊಳಗುತ್ತಲೇ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...








