ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಕೊರೋನಾ ಮತ್ತು ವಿಟಮಿನ್ ಡಿ

Shwetha by Shwetha
November 2, 2020
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips vitamin D
Share on FacebookShare on TwitterShare on WhatsappShare on Telegram

ಕೊರೋನಾ ಮತ್ತು ವಿಟಮಿನ್ ಡಿ  Saakshatv healthtips vitamin D

ಮಂಗಳೂರು, ನವೆಂಬರ್ 2: ಕೊರೊನಾವೈರಸ್ ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚಾಗಿ ಎಲ್ಲರೂ ವಿಟಮಿನ್ ಡಿ ಪೋಷಕಾಂಶದ ಬಗ್ಗೆ ತಿಳಿದಿರುತ್ತಾರೆ. ಜನರು ಮನೆಯಲ್ಲಿಯೇ ಇರುವುದರಿಂದ ಮತ್ತು ನೈಸರ್ಗಿಕ ಸೂರ್ಯನ ಬೆಳಕಿನಿಂದ ‘ಸನ್ಶೈನ್ ವಿಟಮಿನ್’ ಪಡೆಯಲು ಸಾಧ್ಯವಾಗದ ಕಾರಣ ಸಾಮಾನ್ಯ ಜನರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚುಗುತ್ತಿರುವ ಬಗ್ಗೆ ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.  Saakshatv healthtips vitamin D

Related posts

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

July 15, 2025
6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

July 15, 2025

Saakshatv healthtips vitamin D

ವಾಸ್ತವವಾಗಿ, ಒಂದು ವರದಿಯ ಪ್ರಕಾರ ಸರಿ ಸುಮಾರು 80% ಕೋವಿಡ್-19 ರೋಗಿಗಳು ವಿಟಮಿನ್ ಡಿ ಕೊರತೆಯಿಂದ ಬಳಲುತ್ತಿರುವುದು ಹೊಸ ಅಧ್ಯಯನದಲ್ಲಿ ಕಂಡುಬಂದಿದೆ. ವಿಟಮಿನ್ ಡಿ ಅನೇಕ ದೈಹಿಕ ಕಾರ್ಯಗಳಿಗೆ ಸಹಾಯ ಮಾಡುತ್ತದೆ ಮತ್ತು ಅದರ ಕೊರತೆಯು ದುರ್ಬಲ ಮೂಳೆಗಳು, ಹೃದಯ ಸಂಬಂಧಿತ ಕಾಯಿಲೆಗಳು, ಕಡಿಮೆ ರೋಗನಿರೋಧಕ ಶಕ್ತಿ ಮತ್ತು ಉಸಿರಾಟದ ತೊಂದರೆಗಳಿಗೆ ಕಾರಣವಾಗಬಹುದು.

ಹಾಗಾದರೆ ಇದಕ್ಕೆ ಯಾವ ರೀತಿ ನಮ್ಮ ಶರೀರವನ್ನು ಒಗ್ಗೂಡಿಸಬಹುದು.
ಕೊರೋನಾ ವೈರಸ್ ನಿಂದ ನಮ್ಮನ್ನು ನಾವು ಮನೆಮದ್ದು ಉಪಯೋಗಿಸಿ ಶಾರೀರಿಕವಾಗಿ ಬಲಪಡಿಸಿಕೊಳ್ಳಬಹುದು. ವಿಟಮಿನ್ ಡಿ-ಕೊರತೆಯಿರುವ ಕೋವಿಡ್ -19 ರೋಗಿಗಳು ಅಧಿಕ ರಕ್ತದೊತ್ತಡ ಮತ್ತು ಹೃದಯರಕ್ತನಾಳದ ಕಾಯಿಲೆಗಳನ್ನು ಹೊಂದಿರುವುದು ಕಂಡುಬಂದಿದೆ.

ಇಂತಹ ಸಮಯದಲ್ಲಿ ವಿಟಮಿನ್ ಡಿ ಕೊರತೆ ಜೀವಕ್ಕೆ ಕುತ್ತು ತಂದಿದೆ. ಒಂದು ಅಧ್ಯಯನದ ಪ್ರಕಾರ ವಿಟಮಿನ್ ಡಿ ಸಮರ್ಪಕತೆಯು ಕೋವಿಡ್-19 ರೋಗಿಗಳಲ್ಲಿ ಆಮ್ಲಜನಕದ ಅಗತ್ಯವನ್ನು ಕಡಿಮೆ ಮಾಡುತ್ತದೆ ಮತ್ತು ಚಿಕಿತ್ಸೆಯ ಪ್ರಕ್ರಿಯೆಯನ್ನು ಸುಗಮವಾಗಿಸುತ್ತದೆ ಎಂದು ತಿಳಿದು ಬಂದಿದೆ.

ಕೊಬ್ಬಿನ ಅಂಶವಿರುವ ಮೀನು –
ಕೊಬ್ಬಿನ ಅಂಶ ಯಥೇಚ್ಛವಾಗಿರುವ ಮೀನುಗಳಾದ ಟ್ಯೂನ, ಸಾಲ್ಮನ್ ಮತ್ತು ಮ್ಯಾಕೆರೆಲ್ ಮತ್ತು ಮೀನಿನ ಯಕೃತ್ತಿನ ಎಣ್ಣೆಯಾಂಶವು ವಿಟಮಿನ್ ಡಿ ಯನ್ನು ಶರೀರಕ್ಕೆ ಒದಗಿಸುತ್ತವೆ.

ಸಿರಿಧಾನ್ಯಗಳು ಮತ್ತು ಅದರ ಜ್ಯೂಸು –
ಮನುಷ್ಯನ ದೇಹಕ್ಕೆ ವಿಟಮಿನ್ ಡಿ ತುಂಬಲು ಪರಿಪೂರ್ಣ ಉಪಹಾರ ಸಿರಿ ಧಾನ್ಯ ಅಂದರೆ ತಪ್ಪಾಗಲ್ಲ . ಪ್ರತಿ ದಿನ ಬೆಳಿಗ್ಗೆ ಆಹಾರದಲ್ಲಿ ಸಿರಿಧಾನ್ಯಗಳು ಮತ್ತು ವಿಭಿನ್ನ ಹಣ್ಣಿನ ರಸವನ್ನು ಸೇರಿಸಿ ಕುಡಿದಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

ಹುರಿಯಕ್ಕಿ/ಪಫ್ಡ್ ರೈಸ್ ನ 7 ಆರೋಗ್ಯ ಪ್ರಯೋಜನಗಳು

ಹಾಲಿನ ಉತ್ಪನ್ನಗಳು –
ಹಾಲು, ಚೀಸ್ ಮತ್ತು ಇತರ ಡೈರಿ ಉತ್ಪನ್ನಗಳನ್ನು ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ವಿಟಮಿನ್ ಡಿ ಮನುಷ್ಯನ ದೇಹಕ್ಕೆ ಸಿಗುತ್ತದೆ.

ಮೊಟ್ಟೆಗಳ ಹಳದಿ ಬಣ್ಣ –
ಹೆಚ್ಚಿನ ಜನರು ಹೆಚ್ಚಿನ ಕೊಬ್ಬಿನಂಶ ಇದೆ ಅನ್ನುವ ಭಯದಿಂದ ಮೊಟ್ಟೆಗಳಿಂದ ಹಳದಿ ಲೋಳೆಯನ್ನು ತ್ಯಜಿಸುತ್ತಾರೆ. ಆದರೆ ಮೊಟ್ಟೆಯ ಹಳದಿ ಯೋಗ್ಯವಾದ ಪ್ರಮಾಣದ ವಿಟಮಿನ್ ಡಿ ಯನ್ನು ಹೊಂದಿರುತ್ತದೆ ಮತ್ತು ಇದನ್ನು ಮಿತವಾಗಿ ಬಳಸಬಹುದು.

ಅಣಬೆ –
ಅಣಬೆಗಳಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಡಿ ಪೋಷಕಾಂಶವನ್ನು ಕಾಣಬಹುದು ಮತ್ತು ಉಪಾಹಾರ, ಊಟ , ಭೋಜನ ಸಮಯದಲ್ಲಿ ಅಣಬೆ ಉಪಯೋಗಿಸಿದಲ್ಲಿ ದೇಹಕ್ಕೆ ವಿಟಮಿನ್ ಡಿ ಸಿಗುತ್ತದೆ.

Saakshatv healthtips vitamin D

ಆರೋಗ್ಯಕರ ಜೀವನವನ್ನು ನಡೆಸಲು ಅಗತ್ಯವಾದ ವಿಟಮಿನ್ ಡಿ ಪೋಷಕಾಂಶದೊಂದಿಗೆ ನಿಯಮಿತ ಆಹಾರ ಪದ್ದತಿಯನ್ನು ಅಳವಡಿಸಿಕೊಂಡಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಯಾವುದೇ ಆಹಾರವು ಸದ್ಯ ವಿಶ್ವಕ್ಕೆ ಬಂದಿರುವ ಕೊರೋನಾ ಸಾಂಕ್ರಾಮಿಕಕ್ಕೆ ಮಾತ್ರ ಸೀಮಿತವಾಗಿರದೆ, ಮನುಷ್ಯನ ದಿನ ನಿತ್ಯದ ಆಹಾರ ಪದ್ದತಿಯಾಗಬೇಕಿದೆ. ನಮ್ಮ ದೇಹದಲ್ಲಿ ಅಗತ್ಯಕ್ಕೆ ತಕ್ಕಂತೆ ವಿಟಮಿನ್ ಡಿ ಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಇತ್ತೀಚಿನ ಸುದ್ದಿಗಳಿಗಾಗಿ, ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿ

https://chat.whatsapp.com/HZ6kIJcdmq8GNeQb9URf9M

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

Tags: #saakshatvSaakshatv healthtips vitamin DVitamin D
ShareTweetSendShare
Join us on:

Related Posts

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

SBI SCO ನೇಮಕಾತಿ 2025 – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನ

by Shwetha
July 15, 2025
0

SBI SCO Recruitment 2025 – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿ ದೊಡ್ಡ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಆಗಿದ್ದು, ತಾಂತ್ರಿಕತೆಯ ಬೆಳವಣಿಗೆಯೊಂದಿಗೆ ತನ್ನ...

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ  ಲೋಕಾರ್ಪಣೆ

6 ದಶಕಗಳ ಕನಸು ನನಸು: ಶರಾವತಿ ಹಿನ್ನೀರಿನಲ್ಲಿ ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆ

by Shwetha
July 15, 2025
0

ಶರಾವತಿ ಹಿನ್ನೀರಿನ ಜನರ ಪಿಡುಗಿನ ಕಥೆಗೆ ಕೊನೆಗೂ ಮುಕ್ತಿ ಸಿಕ್ಕಿದೆ! ದೇಶದ 2ನೇ ಅತೀ ಉದ್ದದ ಕೇಬಲ್ ಸೇತುವೆ – ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಯಾಗಿದೆ. ಕೇಂದ್ರ...

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

ಶಕ್ತಿ ಯೋಜನೆಗೆ ಹೊಸ ಮೈಲಿಗಲ್ಲು: 500 ಕೋಟಿ ಉಚಿತ ಟಿಕೆಟ್ ಸಂಭ್ರಮದಲ್ಲಿ ಸಿಎಂ ಸಿದ್ಧರಾಮಯ್ಯ

by Shwetha
July 15, 2025
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಶಕ್ತಿ ಯೋಜನೆ' ಈಗ ಹೊಸ ಮೈಲಿಗಲ್ಲು ತಲುಪಿದೆ. ಉಚಿತ ಬಸ್ ಪ್ರಯಾಣ ಯೋಜನೆಯಡಿಯಲ್ಲಿ ಮಹಿಳೆಯರಿಗೆ ವಿತರಿಸಲಾಗಿರುವ ಉಚಿತ ಟಿಕೆಟ್‌ಗಳ ಸಂಖ್ಯೆ 500...

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನರ್ಸ್ ನಿಮಿಷಾ ಪ್ರಿಯಾ: ಕೇಂದ್ರದಿಂದ ರಕ್ಷಣೆಗೆ ಎಲ್ಲ ಪ್ರಯತ್ನ

by Shwetha
July 15, 2025
0

ಯೆಮನ್‌ನಲ್ಲಿ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. ಆದರೆ, ಯೆಮನ್‌ನ ಪರಿಸ್ಥಿತಿ...

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

ನಂದಿನಿ ಉಳಿಸಿ, ಬೆಳೆಸಿ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಭರವಸೆ

by Shwetha
July 15, 2025
0

ನಂದಿನಿ ಉಳಿಸಿ, ನಂದಿನಿ ಬೆಳೆಸಿ, ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸಿ ಎಂಬ ಧ್ಯೇಯ ಮುಂದಿಟ್ಟುಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಬಮುಲ್)ದ ಅಧ್ಯಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram