ಹಾವೇರಿ: ಕಳೆದ ತಿಂಗಳುವರೆಗೆ ಗ್ರೀನ್ ಝೋನ್ನಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ Pಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿವೆ. ಹೀಗಾಗಿ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಹಾವೇರಿ ಜಿಲ್ಲಾಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಬೆಡ್ ಇಲ್ಲದಿದ್ದರೂ ಕೊರೊನಾ ಸೋಂಕಿತನನ್ನು ಆಸ್ಪತ್ರಗೆ
ಕರೆ ತರಲಾಗಿತ್ತು. ಹೀಗಾಗಿ ಎರಡು ಗಂಟೆಗಳ ಕಾಲ ಸೋಂಕಿತನನ್ನು ಅಂಬ್ಯುಲೆನ್ಸ್ನಲ್ಲಿಯೇ ಇರಿಸಲಾಗಿತ್ತು.
ಹಾವೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲದಿದ್ದಕ್ಕಾಗಿ ಹಿರೆಕೇರೂರು ತಾಲೂಕಾಸ್ಪತ್ರೆಗೆ ರವಾನಿಸಲು ವೈದ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಪರ್ವತ ಸಿದ್ದಗಿರಿ ಗ್ರಾಮದ ಸೋಂಕಿತ ಮೊನ್ನೆ ಪರಾರಿಯಾಗಿ ನಾಪತ್ತೆಯಾಗಿದ್ದ. ಈತನನ್ನು ರಾಣೆಬೆನ್ನೂರಿನಲ್ಲಿ ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾಗ ಈ ಘಟನೆ ನಡೆದಿದೆ.
Film – ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ: ಹಾಲಿವುಡ್ನಲ್ಲಿ ಮಿಂಚಿದ ಕನ್ನಡಿಗ
ಮಂಗಳೂರಿನ ಕೆರಾಡಿಯಿಂದ ಬಂದ ‘ಕಾಂತಾರ’ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಜಾಗತಿಕ ಮಟ್ಟದ ಅತಿದೊಡ್ಡ ಸೂಪರ್ ಹೀರೋ ಫ್ರಾಂಚೈಸಿ ‘ಸ್ಪೈಡರ್ ಮ್ಯಾನ್’ ಪ್ರಪಂಚಕ್ಕೆ ಕಾಲಿಡುವ...








