ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರೋನಾ ವಾರಿಯರ್ಸ್ ಗಳ ವಿರುದ್ಧ ಅಪಪ್ರಚಾರ

admin by admin
July 1, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬನ್ನೇರುಘಟ್ಟದಲ್ಲಿ ಕನಿಷ್ಟ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲದಿದ್ದಾಗ ಅಗತ್ಯ ಸಂದರ್ಭಗಳಲ್ಲಿ ವೈದ್ಯಕೀಯ ಸಹಾಯ ನೀಡಿದ್ದು ಬನಶಂಕರಿ ನರ್ಸಿಂಗ್ ಸೆಂಟರ್ ನ ಡಾಕ್ಟರ್ ವಿನಯ್. ಈ ಭಾಗದ ಜನೋಪಯೋಗಿ ಜನಸ್ನೇಹಿ ವೈದ್ಯರೆಂದೇ ಹೆಸರಾದವರು ಡಾ. ವಿನಯ್. ಕೋವಿಡ್ -19 ಲಾಕ್ ಡೌನ್ ದುರ್ದಿನದಲ್ಲಿ ಮನೆ ಮನೆಗೆ ಬಂದು ರೋಗಿಗಳ ಸೇವೆ ಮಾಡಿದ್ದು ಇದೇ ಡಾಕ್ಟರ್ ವಿನಯ್ ಹಾಗೂ ಅವರ ಸಿಬ್ಬಂದಿ ನರ್ಸ್ ಗಳಾದ ಹಂಸವೇಣಿ ಮತ್ತು ತ್ರಿವೇಣಿ. ಆದರೆ ಇದೇ ಕೊರೊನಾ ವಾರಿಯರ್ಸ್ ವಿರುದ್ಧ ಇದೀಗ ಅಪಪ್ರಚಾರ ಮಾಡಲಾಗುತ್ತಿದೆ.

ಕರೋನಾ ವಾರಿಯರ್ಸ್ ಗಳಾಗಿ ಇಡೀ ಬನ್ನೇರುಘಟ್ಟ ಗ್ರಾಮದಲ್ಲಿ ಕರೋನಾ ಸೋಂಕು ಹಬ್ಬದಂತೆ ನೋಡಿಕೊಂಡು, ಚಿಕಿತ್ಸೆ ಶಿಶ್ರೋಷೆ ಸಮಾಧಾನ ಸಾಂತೈಕ್ಯ ನೀಡಿದ್ದು ಡಾಕ್ಟರ್ ವಿನಯ್ ಮತ್ತು ಅವರ ವೈದ್ಯಕೀಯ ಸಿಬ್ಬಂದಿಗಳು. ಈಗ ವಿನಯ್ ಡಾಕ್ಟರ್ ಗೆ ಕರೋನಾ ಪಾಸೀಟೀವ್ ಬಂದಿದೆ ಎಂದು ಬನ್ನೇರುಘಟ್ಟ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಇವರನ್ನು ಕರೋನಾ ವಾರಿಯರ್ಸ್ ಎಂದು ಹೊಗಳಿ ಸನ್ಮಾನ ಮಾಡಲಾಗಿತ್ತು. ಹಗಲು ರಾತ್ರಿ ಎನ್ನದೇ ಕರೋನಾ ಸಂಕಷ್ಟಕಾಲದಲ್ಲಿ ಕಾರ್ಯನಿರ್ವಹಿಸಿದ್ದರು ವಿನಯ್ ಮತ್ತು ಅವರ ನರ್ಸ್ ಗಳು. ಅಸಲಿಗೆ ಡಾ. ವಿನಯ್ ರವರಿಗೆ ಕರೋನಾ ಸೋಂಕಿದೆ ಎನ್ನುವುದೇ ಒಂದು ವದಂತಿ. ಯಾರೋ ಒಬ್ಬ ಕರೋನಾ ಪಾಸಿಟೀವ್ ಬಂದಿರುವ ರೋಗಿ ವಿನಯ್ ಅವರ ಆಸ್ಪತ್ರೆಗೆ ಬಂದ
ಕಾರಣಕ್ಕೆ ಅನನ್ಯ ಸೇವಾ ಮನೋಭಾವನೆಯ ವಿನಯ್ ಡಾಕ್ಟರ್ ಮತ್ತು ಅವರ ಸಿಬ್ಬಂದಿಯನ್ನು ಭಯೋತ್ಪಾದಕರೆಂಬಂತೆ ನೋಡಲಾಗುತ್ತಿದೆ.

Related posts

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

July 7, 2026
ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

July 7, 2026

ಅವರ ಕೋವಿಡ್ ಟೆಸ್ಟ್ ಫಲಿತಾಂಶವೇ ಇನ್ನೂ ಬಂದಿಲ್ಲ. ಡಾಕ್ಟರ್ ವಿನಯ್ ಮತ್ತು ಅವರ ಸಿಬ್ಬಂದಿಗಳು ಸ್ವತಃ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಹೀಗಿದ್ರೂ ಅವರಿಗೆ ಕೋವಿಡ್ ಪಾಸಿಟೀವ್ ಬಂದಿದೆ ಅನ್ನುವ ಸುಳ್ಳು ಸುದ್ದಿ ಹಬ್ಬಿಸಿ, ಕೆಲವು ಕಿಡಿಕೇಡಿಗಳು
ತೇಜೊವಧೆ ನಡೆಸುತ್ತಿದ್ದಾರೆ. ಇನ್ನು ವಿನಯ್ ಜೊತೆಗೆ ಕೆಲಸ ಮಾಡುತ್ತಿದ್ದ ನರ್ಸ್ ಗಳ ಗಂಟಲು ದ್ರವ ಪರೀಕ್ಷೆಯ ಫಲಿತಾಂಶ ಸಹ ಇನ್ನೂ ಬಂದಿಲ್ಲ. ಅವರು ಹಗಲು ರಾತ್ರಿ ಎನ್ನದೇ ಕರೋನಾ ಫ್ರಂಟ್ ಲೈನ್ ವಾರಿಯರ್ಸ್ ಗಳಂತೆ ಕೆಲಸ ಮಾಡಿದ್ದನ್ನು ಮರೆತ ಕೆಲವರು ಸುಮ್ಮನೆ ಅಪಪ್ರಚಾರ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

ವಿನಯ್ ಅವರ ಆಸ್ಪತ್ರೆಯಲ್ಲಿ ಕೆಲಸ ಮಾಡುವ ನರ್ಸ್ ಗಳಾದ ಹಂಸವೇಣಿ ಮತ್ತು ತ್ರಿವೇಣಿಯರು ಎಲ್ಲಿಂದಲೂ ಬಂದು ಇಲ್ಲಿ ನಿತ್ಯ ರೋಗಿಗಳ ಸೇವೆ ಮಾಡಿದ್ದಾರೆ.ಆದರೆ ದುರಂತವೆಂದರೆ ಬನ್ನೇರುಘಟ್ಟ ಗ್ರಾಮ ಪಂಚಾಯತಿಯ ಚೇರ್ಮನ್ ಶಾಂತಕುಮಾರಿ
ಈ ಇಬ್ಬರನ್ನೂ ರಾತ್ರೋ ರಾತ್ರಿ ಮನೆಯಿಂದ ಹೊರಹಾಕಿದ್ದಾರೆ. ವಿನಯ್ ಜೊತೆಗೆ ಈ ನರ್ಸ್ ಗಳಿಬ್ಬರಿಗೂ ಕರೋನಾ ಪಾಸಿಟೀವ್ ಇದೆ ಎಂದು ಆರೋಪಿಸಿ ಅವರ ಸೇವೆಯನ್ನ ಅವಮಾನಿಸಲಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಡಾ ವಿನಯ್ ಹಾಗೂ ಅವರ ಸಿಬ್ಬಂದಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವವರೇ ನಿಜವಾದ ಸಮಾಜಘಾತುಕರು. ಕರೋನಾ ನಿಯಂತ್ರಿಸಬಹುದು ಆದರೆ ಈ ರೀತಿ ವಿನಾಕಾರಣ ಸುಳ್ಳು ಹದ್ದಿಗಳನ್ನು ಹಬ್ಬಿಸುವ ಮನೋಭಾವನೇ ಕರೋನಾಗಿಂತಲೂ ಭಯಾನಕ ವೈರಸ್ ಎಂದು ಬನ್ನೇರುಘಟ್ಟದ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: bangaloreCorona VirusCorona Warrior
ShareTweetSendShare
Join us on:

Related Posts

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಆರ್ ಎಸ್ ಎಸ್ ಪಥಸಂಚಲನಕ್ಕೆ ಪ್ರಿಯಾಂಕ್ ಖರ್ಗೆ ಬ್ರೇಕ್-ನಾನು ಇರೋವರೆಗೂ ಪರ್ಮಿಷನ್ ಬೇಕೇ ಬೇಕು: ಸಂಘ ಪರಿವಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

by Shwetha
July 7, 2026
0

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಕಾಂಗ್ರೆಸ್ ನಡುವಿನ ಸಂಘರ್ಷ ಈಗ ಹೊಸ ಹಂತಕ್ಕೆ ತಲುಪಿದೆ. ರಾಜ್ಯದಲ್ಲಿ ಆರ್ ಎಸ್ ಎಸ್ ಪಥಸಂಚಲನ ನಡೆಸಲು ಇನ್ಮುಂದೆ ಸರ್ಕಾರದ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕರ್ನಾಟಕವೇ ದೇಶಕ್ಕೆ ಮಾದರಿ: ಸಿಎಂ ಡಿ.ಕೆ. ಶಿವಕುಮಾರ್

by Shwetha
July 7, 2026
0

ಡಿ.ಕೆ. ಶಿವಕುಮಾರ್ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರೂಪಿಸಲಾಗಿದ್ದು, ರಾಜ್ಯದ ಹಲವು ಯೋಜನೆಗಳನ್ನು ಈಗ...

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

ನಮಗೆ ಪಾಕಿಸ್ತಾನ ಬೇಡ ಭಾರತವೇ ಬೇಕು- ಪಾಕಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾದ ಪಿಒಕೆ ನಾಗರಿಕರು

by Shwetha
July 7, 2026
0

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈಗ ಪಾಕ್ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ಜನರು ಭಾರತದ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಪಾಕ್ ಸೇನೆಯು ಅಲ್ಲಿನ ನಾಗರಿಕರ ಮೇಲೆ ನಡೆಸುತ್ತಿರುವ ಮಾರಣಾಂತಿಕ...

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

ಕಾಂಗ್ರೆಸ್ ಮುಗಿಸುವುದೇ ನಮ್ಮ ಮೈತ್ರಿಯ ಗುರಿ-ಬಿಜೆಪಿ ಜೆಡಿಎಸ್ ದೋಸ್ತಿಯ ರಹಸ್ಯ ಸ್ಫೋಟ: ಕಾಂಗ್ರೆಸ್ ಸರ್ವನಾಶಕ್ಕೆ ಸಜ್ಜಾದ ಕುಮಾರಸ್ವಾಮಿ

by Shwetha
July 7, 2026
0

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೊನೆಗೂ ಬಹಿರಂಗಪಡಿಸಿದ್ದಾರೆ. ಬಿಜೆಪಿ ಜೆಡಿಎಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram