ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid : ನಾಲ್ಕು ತಿಂಗಳ ಹಸುಗೂಸು ಕೋವಿಡ್ ಗೆ ಬಲಿ

Namratha Rao by Namratha Rao
February 6, 2022
in National, Newsbeat, ದೇಶ - ವಿದೇಶ
baby
Share on FacebookShare on TwitterShare on WhatsappShare on Telegram

Covid : ನಾಲ್ಕು ತಿಂಗಳ ಹಸುಗೂಸು ಕೋವಿಡ್ ಗೆ ಬಲಿ

ಬೆಂಗಳೂರು :  ನಗರದಲ್ಲಿ ನಾಲ್ಕು ದಿನದ ಹಸುಗೂಸು ಕೋವಿಡ್ ಮಾರಿಗೆ ಬಲಿಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ..  ತೀವ್ರ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ..

Related posts

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

July 14, 2026
ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026

ರಾಜ್ಯದಲ್ಲಿಂದು ಒಟ್ಟು 50 ಮಂದಿ ಕೋವಿಡ್ ಗೆ ಬಲಿಯಾಗಿದ್ದು,   ಬೆಂಗಳೂರಲ್ಲೇ 15 ಮಂದಿ ಮೃತಪಟ್ಟಿದ್ದು , ಸಾವನಪ್ಪಿದವರ ಪೈಕಿ 4 ದಿನದ ಮಗುವೂ ಕೋವಿಡ್ ಮಹಾಮಾರಿಗೆ ಸಾವನಪ್ಪಿದೆ..

ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಿದ್ರೂ, ಸಾವಿನ  ಪ್ರಮಾಣ  ಇಳಿಕೆಯಾಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ..

ದೇಶದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗ್ತಿದ್ದರೂ ಸಾವಿನ ಸಂಖ್ಯೆ ಸುಮಾರು 1000 ದಾಖಲಾಗ್ತಿರುವುದು ಆತಂಕಕ್ಕೆ ಕಾರಣವಾಗಿದೆ..

ಇದೀಗ ಮಕ್ಕಳನ್ನ , ಅದ್ರಲ್ಲೂ ಹಸುಗೂಸುಗಳನ್ನ ಕೋವಿಡ್ ಕಾಡಲಾರಂಭಿಸಿದ್ದು , ಪೋಷಕರಲ್ಲಿ ಆತಂಕ ಹೆಚ್ಚಾಗಿದೆ..

ಜನವರಿ 31 ಕ್ಕೆ ಮಗುವನ್ನು ಆಸ್ಪತ್ರೆಗೆ  ದಾಖಲಿಸಲಾಗಿದ್ದು , ಫೆಬ್ರವರಿ 1 ಕ್ಕೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ಅಲ್ಲದೇ ಈ ಮಗುವಿಗೆ ಹೃದಯ ಸಂಬಂಧಿತ ಖಾಯಿಲೆಯಿತ್ತು ಎನ್ನಲಾಗಿದೆ. ಜೊತೆಗೆ ಕೋವಿಡ್ ಪಾಸಿಟಿವ್ ಆದ ಕಾರಣ ತೀವ್ರ ಉಸಿರಾಟ ಸಮಸ್ಯೆ ಉಲ್ಬಣಗೊಂಡಿದೆ.

Rahul Ramakrishna | ಯೂ ಫೂಲ್ಸ್ ಅದು ಜೋಕ್ ಅಷ್ಟೆ

Tags: #saakshatvbaby diedbengalurucovidkarnataka
ShareTweetSendShare
Join us on:

Related Posts

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram