ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲಸಿಕೆ ಕೊರತೆ – ಕೇಂದ್ರದಿಂದ ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿ

Namratha Rao by Namratha Rao
July 1, 2021
in National, Newsbeat, ದೇಶ - ವಿದೇಶ
covishield-and-covaxin-are-safe-assures-icmr-scientist-dr-samiran-panda
Share on FacebookShare on TwitterShare on WhatsappShare on Telegram

ಲಸಿಕೆ ಕೊರತೆ – ಕೇಂದ್ರದಿಂದ ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿ

ನವದೆಹಲಿ: ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…

Related posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

July 27, 2026
ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

July 27, 2026

ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಈ ನಡುವೆ ಲಸಿಕೆ ಕೊರತೆಯೂ ಎದುರಾಗಿದೆ.. ದೇಶದ ಬಹುತೇಕ ಭಾಗಗಳಲ್ಲಿ ಕೊರೊನಾ ಲಸಿಕೆ ಅಭಾವ ಕಾಡುತ್ತಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳು ವ್ಯಾಕ್ಸಿನ್ ಕೊಳ್ಳಲು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇಷ್ಟು ದಿನ ಖಾಸಗಿ ಆಸ್ಪತ್ರೆಗಳು ಉತ್ಪಾದನಾ ಕಂಪನಿಗಳಿಂದ ನೇರವಾಗಿ ಕೊರೊನಾ ಲಸಿಕೆ ಕೊಳ್ಳಬಹುದಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು, ಖಾಸಗಿ ಆಸ್ಪತ್ರೆಗಳು ಸಹ ಕೋ-ವಿನ್ ಆಪ್‍ನಲ್ಲಿಯೇ ಆರ್ಡರ್ ಮಾಡಬೇಕು ಎಂದು ಹೊಸ ನಿಯಮದಲ್ಲಿ ತಿಳಿಸಿದೆ. ಕೊರೊನಾ ಲಸಿಕೆಯ ಸಂಗ್ರಹ ಹಾಗೂ ಲಾಭದ ಕುರಿತು ಪರಿಶೀಲಿಸುವ ದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ ಖಾಸಗಿ ಆಸ್ಪತ್ರೆಗಳು ನೇರವಾಗಿ ಲಸಿಕೆ ಉತ್ಪಾದಕರಿಂದ ಕೊಳ್ಳುವಂತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕೋ-ವಿನ್ ಪೋರ್ಟಲ್‍ನಲ್ಲಿ ವ್ಯಾಕ್ಸಿನ್ ಆರ್ಡರ್ ಮಾಡಬೇಕು. ಅಲ್ಲದೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮೂಲಕ ಪೇಮೆಂಟ್ ಮಾಡಬೇಕು. ಜುಲೈ 1 ರಿಂದ ಅಂದ್ರೆ ಇಂದಿನಿಂದ ವ್ಯಾಕ್ಸಿನ್ ಖರೀದಿಯ ಹೊಸ ನಿಯಮಗಳು ಜಾರಿಗೆ ಬರಲಿವೆ.

ಉತ್ಪಾದಕರ ಕಡೆಯಿಂದ ನೇರವಾಗಿ ಖರೀದಿಸಿದ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳು ಕಡಿಮೆ ಪ್ರಮಾಣದಲ್ಲಿ ಬಳಸುತ್ತಿವೆ. ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡುತ್ತಿಲ್ಲ, ಸ್ಟಾಕ್ ಉಳಿಯುತ್ತಿದೆ ಎಂಬ ಕುರಿತು ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

ಹೊಸ ನಿಯಮದ ಪ್ರಕಾರ, ಲಸಿಕೆ ಖರೀದಿಸಿದ ಬಳಿಕ ಸಂಗ್ರಹಣೆ ಹಾಗೂ ಲಸಿಕೆ ಹಾಕಿರುವುದು ಎಲ್ಲದರ ಕುರಿತು ಲೆಕ್ಕ ನೀಡಬೇಕಾಗುತ್ತದೆ. ನಿರ್ದಿಷ್ಟ ತಿಂಗಳಲ್ಲಿ ಅಥವಾ ವಾರದಲ್ಲಿ ಎಷ್ಟು ಲಸಿಕೆ ಖರ್ಚಾಗಿದೆ ಎಂಬುದನ್ನು ಖಾಸಗಿ ಆಸ್ಪತ್ರೆಗಳು ತಿಳಿಸಬೇಕಾಗುತ್ತದೆ. ಇದರಿಂದಾಗಿ ಹೆಚ್ಚು ದಿನಗಳ ಕಾಲ ಸ್ಟಾಕ್ ಇಟ್ಟುಕೊಳ್ಳುವುದು ತಪ್ಪುತ್ತದೆ. ಇದರಿಂದ ಸರ್ಕಾರಕ್ಕೆ ಹೆಚ್ಚು ಲಸಿಕೆ ಸಿಗುತ್ತದೆ.

Tags: central governmentcovid-vaccinecovid19 virusprivate hospitals
ShareTweetSendShare
Join us on:

Related Posts

astrology-birth-star-ganas-deva-manushya-rakshasa

Astro – ಜ್ಯೋತಿಷ್ಯದಲ್ಲಿ ಮನುಷ್ಯರನ್ನು ಮೂರು ಗಣಗಳಾಗಿ ವಿಂಗಡಿಸಿದ್ದಾರೆ ದೇವ ಗಣ, ಮನುಷ್ಯ ಗಣ ಮತ್ತು ರಾಕ್ಷಸ ಗಣ.

by admin
July 27, 2026
0

ಮನುಷ್ಯನ ಜನ್ಮ ನಕ್ಷತ್ರದ ಆಧಾರದ ಮೇಲೆ ಗಣಗಳು ನಿರ್ಧಾರವಾಗಿರುತ್ತದೆ. 27 ನಕ್ಷತ್ರಗಳನ್ನು ಮೂರು ಗಣಗಳಾಗಿ ವಿಂಗಡಿಸಿದರೆ ಒಂದೊಂದು ಗಣಗಳು ಒಂಬತ್ತು ನಕ್ಷತ್ರಗಳಲ್ಲಿ ವಿಂಗಡಣೆ ಆಗುತ್ತದೆ. ನಿಮ್ಮ ಜನ್ಮ...

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ

by Shwetha
July 27, 2026
0

ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

ಡಿಸಿಎಂ ಹುದ್ದೆಗಾಗಿ ನಾನು ಲಾಬಿ ಮಾಡಿಲ್ಲ- ನೀಟ್ ಹಗರಣ: ಮೋದಿಯ ಯುಗ ಅಂತ್ಯದ ಮುನ್ಸೂಚನೆ- ಎಂ.ಬಿ.ಪಾಟೀಲ್

by Shwetha
July 27, 2026
0

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

ಕಾಕ್ರೋಚ್ ಪಡೆಯ ನಾಟಕ ಬಯಲು- ಮೋದಿಯವರ ಮೌನವೇ ಮಹಾನ್ ಅಸ್ತ್ರ: ಅಸಲಿ ಗೆಲುವು ಬಿಜೆಪಿಯದ್ದೇ ಎಂದು ಸಾರುತ್ತಿದೆ ಸೋಷಿಯಲ್ ಮೀಡಿಯಾ!

by Shwetha
July 27, 2026
0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯ ಸುತ್ತ ನಡೆಯುತ್ತಿರುವ ವಿದ್ಯಮಾನಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆಗೆ...

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

UP ಚುನಾವಣೆಯಲ್ಲಿ ಬಿಗ್ ಟ್ವಿಸ್ಟ್: ಅಖಿಲೇಶ್ ಯಾದವ್ ಗೆ ಓವೈಸಿ ಫ್ರೆಂಡ್ ರಿಕ್ವೆಸ್ಟ್! ಭಾಯಿಜಾನ್ ಗಳ ಮೈತ್ರಿ ಪ್ರಸ್ತಾಪಕ್ಕೆ ಬಿಜೆಪಿಯ ವ್ಯಂಗ್ಯದ ಏಟು

by Shwetha
July 27, 2026
0

ಲಕ್ನೋ: ಉತ್ತರ ಪ್ರದೇಶದ ರಾಜಕೀಯ ಅಖಾಡದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದ್ದರೂ, ವಿರೋಧ ಪಕ್ಷಗಳು ಈಗಲೇ ಮೈತ್ರಿ ಮಂತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram