ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆಗಸ್ಟ್‌ ಅಂತ್ಯ ಕೋವಿಡ್‌ 3ನೇ ಅಲೆ ಸಾಧ್ಯತೆ: ಐಸಿಎಂಆರ್‌ ಎಚ್ಚರಿಕೆ

Namratha Rao by Namratha Rao
July 16, 2021
in National, Newsbeat, ದೇಶ - ವಿದೇಶ
Covid test
Share on FacebookShare on TwitterShare on WhatsappShare on Telegram

ಆಗಸ್ಟ್‌ ಅಂತ್ಯ ಕೋವಿಡ್‌ 3ನೇ ಅಲೆ ಸಾಧ್ಯತೆ: ಐಸಿಎಂಆರ್‌ ಎಚ್ಚರಿಕೆ

ನವದೆಹಲಿ: ಭಾರತ ದೇಶದಲ್ಲಿ ಕೋವಿಡ್‌-19 ಮೂರನೇ ಅಲೆಯು ಆಗಸ್ಟ್‌ ಅಂತ್ಯದ ವೇಳೆಗೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಎಚ್ಚರಿಸಿದೆ.

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ಮೂರನೇ ಅಲೆಯು ದೇಶವ್ಯಾಪಿ ಇರಲಿದೆ. ಆದರೆ, ಎರಡನೇ ಅಲೆಯಷ್ಟು ತೀವ್ರವಾಗಿ ಇರುವುದಿಲ್ಲ ಎಂದು ಐಸಿಎಂಆರ್‌ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಮೀರನ್‌ ಪಂಡಾ ಹೇಳಿದ್ದಾರೆ.Delta plus variant associated with lung tissue than other corona virus

38,949 ಹೊಸ ಪ್ರಕರಣ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 38,949 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 542 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,10,26,829ಗೆ ತಲುಪಿದ್ದು, ಸಾವಿನ ಸಂಖ್ಯೆ 4,12,531ಕ್ಕೆ ತಲುಪಿದೆ. 3,01,83,876 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 4,30,422 ಸಕ್ರಿಯ ಪ್ರಕರಣಗಳಿವೆ.

World Snake Day: ಇವುಗಳ ವಿಷಕ್ಕೆ ಪವರ್ ಹೆಚ್ಚು.. Most Dangerous ಹಾವುಗಳ ಡಿಟೈಲ್ಸ್

Tags: covid19 3rd waveCOVID19 vaccinecovid19 virusindia
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram