ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಸೋಂಕು ಪ್ರಕರಣಗಳು – ಒಂದೇ ದಿನ 42, 618 ಕೇಸ್ ಪತ್ತೆ

Namratha Rao by Namratha Rao
September 4, 2021
in National, Newsbeat, ದೇಶ - ವಿದೇಶ
covid19
Share on FacebookShare on TwitterShare on WhatsappShare on Telegram

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ ಸೋಂಕು ಪ್ರಕರಣಗಳು – ಒಂದೇ ದಿನ 42, 618 ಕೇಸ್ ಪತ್ತೆ

ನವದೆಹಲಿ : ಭಾರತದಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

Related posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026
ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

August 5, 2026

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 42, 618 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇದೇ ಅವಧಿಯಲ್ಲಿ ದೇಶದಾದ್ಯಂತ 330 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಾದ್ಯಂತ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,40,225ಕ್ಕೆ  ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದೆ.

Corona  saaksha tv

ಇನ್ನು ನಿನ್ನೆ 36,385 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ಏರಿದೆ.

ಚೇತರಿಕೆ ದರ 97.43 % ಇದೆ. ದೇಶದಲ್ಲಿ ಸದ್ಯ 4,05,681 ಸಕ್ರಿಯ ಕೇಸ್ ಗಳಿವೆ.

BPL ಕಾರ್ಡ್ ದಾರರಿಗೆ ಬಿಗ್ ಶಾಕ್ – ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಕಾರ್ಡ್ ಕ್ಯಾನ್ಸಲ್..!

1-5 ನೇ ತರಗತಿಗಳಿಗೆ ಶಾಲೆ ಆರಂಭ – ಸ್ಪಷ್ಟನೆ ಕೊಟ್ಟ ಸಚಿವ ಸುಧಾಕರ್

Tags: #saakshatvCovid19 casescovid19 virusdaily udatesindianew dehli
ShareTweetSendShare
Join us on:

Related Posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram