ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ದೀರ್ಘಕಾಲೀನ ಕೋವಿಡ್ 200ಕ್ಕೂ ಅಧಿಕ ಲಕ್ಷಣಗಳನ್ನು ಹೊಂದಿದೆ”..!

Namratha Rao by Namratha Rao
July 16, 2021
in Newsbeat, Saaksha Special, ಎಸ್ ಸ್ಪೆಷಲ್
Weekend Curfew Saaksha tv
Share on FacebookShare on TwitterShare on WhatsappShare on Telegram

“ದೀರ್ಘಕಾಲೀನ ಕೋವಿಡ್ 200ಕ್ಕೂ ಅಧಿಕ ಲಕ್ಷಣಗಳನ್ನು ಹೊಂದಿದೆ”..!

ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಈ ನಡುವೆ ದೀರ್ಘಕಾಲೀನ ಕೋವಿಡ್ ಸೋಂಕಿಗೆ ಒಳಗಾದ ರೋಗಿಗಳು 200ಕ್ಕೂ ಅಧಿಕ ಲಕ್ಷಣಗಳನ್ನು ಪ್ರಕಟಿಸುತ್ತಾರೆ ಎಂದು ಲ್ಯಾನ್ಸೆಟ್ ಜರ್ನಲ್‌ ನಲ್ಲಿ ಪ್ರಕಟಗೊಂಡಿರುವ ಅಧ್ಯಯನದಿಂದ ಬಹಿರಂಗವಾಗಿದೆ.. ಯುನಿವರ್ಸಿಟಿ ಕಾಲೇಜ್ ಲಂಡನ್ ನ ವಿಜ್ಞಾನಿಗಳ ನೇತೃತ್ವದಲ್ಲಿ ನಡೆದ ಅಧ್ಯಯನವು 56 ದೇಶಗಳ 3,762 ಕೋವಿಡ್ ರೋಗಿಗಳನ್ನು ಸಮೀಕ್ಷೆಗೊಳಪಡಿಸಿತ್ತು. ದೀರ್ಘಕಾಲೀನ ಕೋವಿಡ್‌ನ ಅತ್ಯಂತ ಸಾಮಾನ್ಯ ಲಕ್ಷಣಗಳು ಆಯಾಸ, ಪರಿಶ್ರಮದ ನಂತರದ ಅಸ್ವಸ್ತತೆಯಿಂದ ಹಿಡಿದು ಭ್ರಾಂತಿಗಳು, ನಡುಕ ಮತ್ತು ಕಿವಿಮೊರೆತದವರೆಗೆ ವ್ಯಾಪಿಸಿರುತ್ತವೆ ಎನ್ನುವುದು ಅಧ್ಯಯನದಿಂದ ತಿಳಿದುಬಂದಿದೆ. ಚರ್ಮದಲ್ಲಿ ತುರಿಕೆ, ಋತುಚಕ್ರದಲ್ಲಿ ಬದಲಾವಣೆಗಳು, ಲೈಂಗಿಕ ನಿಶ್ಶಕ್ತಿ, ಹೃದಯ ಬಡಿತದಲ್ಲಿ ಏರಿಳಿತ, ಜ್ಞಾಪಕ ಶಕ್ತಿ ನಷ್ಟ, ಮಸುಕಾದ ದೃಷ್ಟಿ ಮತ್ತು ಅತಿಸಾರ ಇವು ಅಧ್ಯಯನದಲ್ಲಿ ಕಂಡು ಬಂದಿರುವ ಇತರ ಲಕ್ಷಣಗಳಾಗಿವೆ.Delta plus variant associated with lung tissue than other corona virus

ಸಂಶೋಧಕರು ವೆಬ್ ಆಧಾರಿತ ಸಮೀಕ್ಷೆಯನ್ನು ನಡೆಸಿದ್ದು, ಈ ಪ್ರಕ್ರಿಯೆಯನ್ನು ದೀರ್ಘಕಾಲೀನ ಕೋವಿಡ್ ಅನ್ನು ಹೊಂದಿದ್ದಾರೆ ಎಂದು ದೃಢಪಟ್ಟ ಅಥವಾ ಶಂಕಿತ ರೋಗಿಗಳಲ್ಲಿ ಲಕ್ಷಣಗಳನ್ನು ನಿರೂಪಿಸಲು ಸಾಧ್ಯವಾಗುವಂತೆ ರೂಪಿಸಲಾಗಿತ್ತು. ಶರೀರದ 10 ಅಂಗ ವ್ಯವಸ್ಥೆಗಳಲ್ಲಿ ಈ ಲಕ್ಷಣಗಳನ್ನು ಗುರುತಿಸಲಾಗಿದ್ದು, ಈ ಪೈಕಿ ಮೂರನೇ ಒಂದರಷ್ಟು ಲಕ್ಷಣಗಳು ಕನಿಷ್ಠ ಆರು ತಿಂಗಳುಗಳ ಕಾಲ ರೋಗಿಗಳನ್ನು ಕಾಡಿದ್ದವು. ಸಮೀಕ್ಷಗೊಳಪಟ್ಟವರಲ್ಲಿ ಒಟ್ಟು 2,454 ರೋಗಿಗಳಲ್ಲಿ ಲಕ್ಷಣಗಳು ಆರು ತಿಂಗಳಿಗೂ ಹೆಚ್ಚು ಮುಂದುವರಿದಿದ್ದವು ಮತ್ತು ಸರಾಸರಿ 9.1 ಅಂಗ ವ್ಯವಸ್ಥೆಗಳಲ್ಲಿ ಸರಾಸರಿ 55.9 ಲಕ್ಷಣಗಳನ್ನು ಅನುಭವಿಸಿದ್ದರು ಎಂದು ಅಧ್ಯಯನ ವರದಿಯು ತಿಳಿಸಿದೆ.

ತಮ್ಮ ಲಕ್ಷಣಗಳು ಕೋವಿಡ್-19ಗೆ ಸಂಬಂಧಿಸಿದ್ದೇ ಎನ್ನುವುದು ಖಚಿತವಿಲ್ಲದೆ ಮೌನವಾಗಿ ನರಳುತ್ತಿರುವ ಸಾವಿರಾರು ದೀರ್ಘಕಾಲೀನ ಕೋವಿಡ್ ರೋಗಿಗಳಿರುವ ಸಾಧ್ಯತೆಯಿದೆ ಎಂದು ಯುಸಿಎಲ್‌ನ ನ್ಯೂರೋಸೈಂಟಿಸ್ಟ್ ಹಾಗೂ ವರದಿಯ ಲೇಖಕ ಅಥೆನಾ ಅಕ್ರಮಿ ಹೇಳಿದ್ದಾರೆ.High Alert Delta Plus

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

 

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

 

Tags: Covid19COVID19 vaccineindia
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram