ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ :ಲಸಿಕೆಗಾಗಿ ನೋಂದಾಯಿಸುವುದು ಹೇಗೆ?
ನವದೆಹಲಿ : ವಿಶ್ವವನ್ನೇ ತನ್ನ ಕಬಂದ ಬಾಹುಗಳಿಂದ ಬಂಧಿಸಿದ್ದ ಕೊರೊನಾ ಹೆಮ್ಮಾರಿ ವಿರುದ್ಧ ಮಹಾಯಜ್ಞ ಆರಂಭವಾಗಿದೆ.
ಇಂದಿನಿಂದ ದೇಶದಾದ್ಯಂತ ಕೊರೊನಾ ಲಸಿಕೆಯ ಮಹಾ ಅಭಿಯಾನ ಶುರುವಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಈಗಾಗಲೇ ದೇಶದಾದ್ಯಂತ ವ್ಯಾಕ್ಸಿನೇಷನ್ ಆರಂಭವಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಲಸಿಕೆಗಾಗಿ ನೋಂದಾಯಿಸುವುದು ಹೇಗೆ?
ನಾವು ವ್ಯಾಕ್ಸಿನೇಷನ್ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಲು ಸಾಧ್ಯವಿಲ್ಲ. ಲಸಿಕೆ ಪಡೆಯಲು ಸಾಮಾನ್ಯ ಜನರು ಆನ್ ಲೈನ್ ನಲ್ಲಿ ಮೊದಲೇ ನೋಂದಾಯಿಸಿಕೊಳ್ಳಬೇಕು.
ಕೋವಿಡ್ -19 ಲಸಿಕೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಕೋವಿನ್ ವೆಬ್ ಸೈಟ್ ಅಥವಾ ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
ಕೋವಿನ್ ವೆಬ್ ಸೈಟ್ ಗೆ ಸರ್ಕಾರಿ ಫೋಟೋ ಗುರುತಿನ ಚೀಟಿ ಅಥವಾ ಆಧಾರ್ ಅನ್ನು ಅಪ್ ಲೋಡ್ ಮಾಡಿ ಮತ್ತು ಹೆಸರು ಮತ್ತು ವಿಳಾಸದಂತಹ ವಿವರಗಳನ್ನು ಒದಗಿಸಬೇಕು.
ನಂತರ ಮೊಬೈಲ್ ಗೆ ಒಂದು ಒಟಿಪಿ ಬರುತ್ತದೆ. ಒಟಿಪಿ ನಮೂದಿಸಿದ ನಂತರ, ಲಸಿಕೆಗಾಗಿ ಯಾವ ದಿನಾಂಕ, ಸಮಯ ಮತ್ತು ಸ್ಥಳದ ವಿವರಗಳನ್ನು ಒದಗಿಸಲಾಗುತ್ತದೆ.
ನಿಗದಿಪಡಿಸಿದ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ನಾವು ಲಸಿಕೆ ಹಾಕಿಸಿಕೊಳ್ಳಬೇಕಾಗುತ್ತದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇನ್ನು ಕೋವಿನ್ ಅಪ್ಲಿಕೇಶನ್ ಈಗಾಗಲೇ ಆಂಡ್ರಾಯ್ಡ್ ಮತ್ತು ಆಪಲ್ ಫೆÇೀನ್ ಗಳಲ್ಲಿ ಲಭ್ಯವಿದೆ.
ಈಗಾಗಲೇ ಲಸಿಕೆಗಾಗಿ ರಾಜ್ಯದಲ್ಲಿ ಒಟ್ಟು 7.17 ಲಕ್ಷ ಮಂದಿ ನೋಂದಣಿ ಆಗಿದ್ದಾರೆ.
ಸದ್ಯ 8.14 ಲಕ್ಷ ಲಸಿಕೆಗಳು ಕೇಂದ್ರದಿಂದ ರಾಜ್ಯಕ್ಕೆ ಬಂದಿದ್ದು, ಪ್ರತಿ ಕೇಂದ್ರದಲ್ಲಿ 100 ಮಂದಿಗೆ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel