ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports CPL 2020

ಸಿಪಿಎಲ್ 2020 – ಗೆಲುವಿಗಾಗಿ ನೈಟ್ ರೈಡರ್ಸ್ ಮತ್ತು ತಲಾವಾಹ್ಸ್ ನಡುವೆ ಜಿದ್ದಾಜಿದ್ದಿನ ಹೋರಾಟ

admin by admin
August 20, 2020
in CPL 2020, Newsbeat, Sports, Uncategorized, ಕ್ರೀಡೆ
Share on FacebookShare on TwitterShare on WhatsappShare on Telegram

ಸಿಪಿಎಲ್ 2020 – ಗೆಲುವಿಗಾಗಿ ನೈಟ್ ರೈಡರ್ಸ್ ಮತ್ತು ತಲಾವಾಹ್ಸ್ ನಡುವೆ ಜಿದ್ದಾಜಿದ್ದಿನ ಹೋರಾಟ

ಕೆರೆಬಿಯನ್ ಪ್ರೀಮಿಯರ್ ಲೀಗ್‍ನ ಆರನೇ ಪಂದ್ಯದಲ್ಲಿ ಗುರುವಾರ ಜಮೈಕಾ ತಲಾವಾಹ್ಸ್ ಮತ್ತು ಟ್ರಿಂಬಾಗೋ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಟ್ರಿನಿಡಾಡ್ ಬ್ರಿಯಾನ್ ಲಾರಾ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡು ತಂಡಗಳು ಆತ್ಮವಿಶ್ವಾಸದಲ್ಲಿ ಬೀಗುತ್ತಿವೆ. ನೈಟ್ ರೈಡರ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಗಯಾನ ಅಮೇಝಾನ್ ವಾರಿಯರ್ಸ್ ವಿರುದ್ಧ ಜಯ ಸಾಧಿಸಿದೆ. ಇನ್ನೊಂದೆಡೆ ಜಮೈಕಾ ತಲಾವಾಹ್ಸ್ ತಂಡ ಕೂಡ ಸೇಂಟ್ ಲೂಸಿಯಾ ಝೌಕ್ಸ್ ವಿರುದ್ಧ ಗೆಲುವು ದಾಖಲಿಸಿದೆ.
ಟೂರ್ನಿಯ ಬಲಿಷ್ಠ ತಂಡಗಳಾಗಿರುವ ನೈಟ್ ರೈಡರ್ಸ್ ಮತ್ತು ತಲಾವಾಹ್ಸ್ ನಡುವಿನ ಹೋರಾಟ ಅಭಿಮಾನಿಗಳಿಗೆ ರಸದೌತಣವನ್ನು ಉಣಬಡಿಸಲಿದೆ.
ನೈಟ್ ರೈಡರ್ಸ್ ತಂಡಕ್ಕೆ ಕಿರಾನ್ ಪೊಲಾರ್ಡ್ ಸಾರಥ್ಯ ವಹಿಸಿದ್ರೆ, ಜಮೈಕಾ ತಲಾವಾಹ್ಸ್ ತಂಡಕ್ಕೆ ರೊವ್ಮನ್ ಪಾವೆಲ್ ಸಾರಥಿಯಾಗಿದ್ದಾರೆ.
ಟ್ರಿಂಬಾಗೋ ನೈಟ್ ರೈಡರ್ಸ್ ಸಂಭವನೀಯ ತಂಡ
ಕಿರಾನ್ ಪೊಲಾರ್ಡ್ (ನಾಯಕ) ಸುನೀಲ್ ನರೇನ್, ಲೆಂಡ್ಲ್ ಸಿಮೋನ್ಸ್, ಕಾಲಿನ್ ಮುನ್ರೋ, ಟಿಮ್ ಸೆಲ್ಫರ್ಟ್, ಡರೆನ್ ಬ್ರೆವೋ, ಡಿಜೆ ಬ್ರೆವೋ, ಸಿಂಕದರ್ ರಾಝಾ, ಫಾವದ್ ಅಹಮ್ಮದ್, ಆಲಿ ಖಾನ್, ಜೈದೆನ್ ಸೀಲೆಸ್.
ಜಮೈಕಾ ತಲಾವಾಹ್ಸ್ ಸಂಭವನೀಯ ತಂಡ
ರೊವ್ಮನ್ ಪಾವೆಲ್ (ನಾಯಕ), ಚಾಡ್ವಿಕ್ ವಾಲ್ಟನ್, ಗ್ಲೇನ್ ಫಿಲಿಪ್ಸ್, ನಿಕೊಲಾಸ್ ಕಿರ್ಟನ್, ಆಂಡ್ರೆ ರಸೇಲ್, ಆಸೀಫ್ ಆಲಿ, ಕಾರ್ಲೊಸ್ ಬ್ರಾತ್ ವೆಟ್, ಮುಜೀಬ್ ಉರ್ ರಹಮಾನ್, ಸಂದೀಪ್ ಲಾಮಿಚ್ಚಾನ್, ವೀರಸ್ವಾಮಿ ಪೆರುಮಾಳ್, ಓಶಾನೆ ಥಾಮಸ್.

Related posts

Meghalaya's Akash Kumar Choudhary

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

November 11, 2025
teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

November 11, 2025
Tags: #20th August#Asif Ali#Darren Bravo#Glenn Philips#Kieron Pollard#Rovman Powell(andre russellCPL 2020ICCIPL 2020Jamaica TallawahsTrinbago Knight Riders
ShareTweetSendShare
Join us on:

Related Posts

Meghalaya's Akash Kumar Choudhary

ಐಪಿಎಲ್‍ನತ್ತ ಚಿತ್ತವನ್ನಿಟ್ಟಿರುವ ದೇಸಿ ಸಿಕ್ಸರ್ ಹೀರೋ ಆಕಾಶ್ ಚೌಧರಿ

by admin
November 11, 2025
0

ಆಕಾಶ್ ಕುಮಾರ್ ಚೌಧರಿ.. ಈ ಋತುವಿನ ದೇಸಿ ಕ್ರಿಕೆಟ್‍ನ ಹೀರೋ. ಮೇಘಾಲಯದ ವೇಗಿ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದಾನೆ. ಒಂದೇ ಓವರ್‍ನಲ್ಲಿ ಸತತ ಸಿಕ್ಸರ್ ಸಿಡಿಸಿದ್ದ...

teamindia

ಭಾರತ – ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಅಂಕಿ ಅಂಶಗಳು ಏನು ಹೇಳ್ತಾವೆ..?

by admin
November 11, 2025
0

ತವರಿನಲ್ಲಿ ಟೀಮ್ ಇಂಡಿಯಾಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ಯಂಗ್ ಇಂಡಿಯಾದ ಮೇಲೆ...

shreyas iyer

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ..? ಏಕದಿನ ಸರಣಿಯಿಂದ ಔಟ್..?

by admin
November 11, 2025
0

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ ಮಿಸ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಶ್ರೇಯಸ್ ಅಯ್ಯರ್ ಈ ತಿಂಗಳಿನಲ್ಲಿ...

shubman gill saakshatv team india

ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ದಾದಾ ಹೇಳುವುದೇನು..?

by admin
November 11, 2025
0

ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ನಾಯಕತ್ವದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 26ರ ಹರೆಯದ ಗಿಲ್ ಬ್ಯಾಟಿಂಗ್ ಶೈಲಿ...

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram