ಮಾನಸಿಕ ಅಸ್ವಸ್ಥ ಹುಡುಗನಿಗೆ ಲೈಂಗಿಕ ಕಿರುಕುಳ, ಕೊಲೆ : ಆರೋಪಿಗೆ ಮರಣದಂಡನೆ..!
ತಮಿಳುನಾಡು: ತಮಿಳುನಾಡಿನ ಪುದುಕೋಟೈನಲ್ಲಿ ಮಾನಸಿಕ ಅಸ್ವಸ್ಥ ಹುಡುಗನಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಮಾಡಿದ್ದ 34 ವರ್ಷದ ಆರೋಪಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.
ಕ್ಯಾಪ್ಟನ್ ಸತೀಶ್ ಶರ್ಮಾ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್ ಗಾಂಧಿ ಫೋಟೋ ವೈರಲ್..!
ಕೂಲಿ ಕಾರ್ಮಿಕನಾಗಿದ್ದ ಆರೋಪಿ ಹುಡುಗನನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿ ಖಾಸಗಿ ಭಾಗವನ್ನು ಗಾಯಗೊಳಿಸಿದ್ದ. ಇದರಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಹುಡುಗನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದ್ರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.
ಭಾರತದ ಬದ್ಧ ವೈರಿ ರಾಷ್ಟ್ರ ಪಾಕ್ ನ ಇಂಟ್ರೆಸ್ಟಿಂಗ್ ವಿಚಾರಗಳು ನಿಮಗೆ ಗೊತ್ತಾ..!
ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡಿದ್ದ, ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 30ಸಾವಿರ ರೂ ದಂಡ ಮತ್ತು ಮರಣದಂಡನೆ ಶಿಕ್ಷೆ ವಿಧಿಸಿದೆ.