ADVERTISEMENT
Sunday, February 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಕೊಡಗಿನ ವಿರಾಜಪೇಟೆಯ ಕಾಫಿ ತೋಡದ ಬಳಿ ಮೊಸಳೆ ಪ್ರತ್ಯಕ್ಷ..!

Namratha Rao by Namratha Rao
February 16, 2021
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಕೊಡಗಿನ ವಿರಾಜಪೇಟೆಯ ಕಾಫಿ ತೋಡದ ಬಳಿ ಮೊಸಳೆ ಪ್ರತ್ಯಕ್ಷ..!

ಕೊಡಗು: ದಕ್ಷಿಣ ಕೊಡಗಿನ ಭಾಗವಾದ ವಿರಾಜಪೇಟೆ ತಾಲ್ಲೂಕಿನ ನಾಗರಹೊಳೆ ಅರಣ್ಯದಂಚಿನ ಭಾಗದಲ್ಲಿ ಕಾಡಾನೆ, ಹುಲಿ ದಿನನಿತ್ಯ ಉಪಟಳ ನಡುವೆ ಚಿರತೆ, ಕಾಡೆಮ್ಮೆ,ಕಾಡಂದಿ ಇತ್ತೀಚೆಗೆ ಕರಡಿ ಸಹ ಕಾಣಿಸಿಕೊಳ್ತಿದ್ದು,ಗ್ರಾಮಗಳತ್ತ ಧಾವಿಸುತ್ತಿವೆ. ಇದೇ ಆತಂಕದಲ್ಲಿ ಅಲ್ಲಿನ ಜನರು ಭಯದಿಂದ ಬದುಕ್ಕುತ್ತಿರುವ ಬೆನ್ನಲ್ಲೇ ಇದೀಗ ಮೊಸಳೆಯೊಂದು ಪ್ರತ್ಯಕ್ಷವಾಗಿ ಆತಂಕ ಉಂಟು ಮಾಡಿದೆ.

Related posts

The knowledge learned through the Guru is the tool for everything - until one becomes the slave of the Guru Doreyadanna Mukuti

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

February 1, 2026
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

February 1, 2026

ನಲ್ಲೂರು ಭಾಗದಲ್ಲಿ ರಾಜಾ ಎಂಬುವವರಿಗೆ ಸೇರಿದ ಕಾಫಿ ತೋಟಕ್ಕೆ ತಮ್ಮ ಕೆರೆಯಿಂದ ನೀರು ಹಾಯಿಸಲು ತೆರಳಿದ ಕಾರ್ಮಿಕರಿಗೆ ಮೊಸಳೆ ಪ್ರತ್ಯಕ್ಷವಾಗಿದೆ. ಕೂಡಲೇ ಈ ಬಗ್ಗೆ ಪೂನ್ನಂಪೇಟೆ ಮತ್ತು ತಿತಿಮತಿ ವಲಯ ವಿಭಾದ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ತಕ್ಷಣವೇ ರಾಪಿಡ್ ಆಕ್ಷನ್ ಟೀಂ ಸ್ಥಳಕ್ಕೆ ದೌಡಾಯಿಸಿ ಮೂಸಳೆಯನ್ನು ಸೆರೆ ಹಿಡಿದಿದೆ. ಬಳಿಕ ಮೊಸಳೆಯನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿದೆ.

ಪಶುಸಂಗೋಪನೆ ಇಲಾಖೆ ನನ್ನ ಕುಟುಂಬ, ಸಮಸ್ಯೆಗಳನ್ನು ಆಲಿಸಲು ಸದಾ ಸಿದ್ಧ : ಸಚಿವ ಪ್ರಭು ಚವ್ಹಾಣ್

ಯುಪಿಯಲ್ಲಿ ಮರ್ಯಾದಾ ಹತ್ಯೆ : ಮುಸ್ಲಿಂ ಯುವಕನ ಪ್ರೀತಿಸಿದಕ್ಕೆ ಮಗಳನ್ನೇ ಕೊಂದ ಕುಟುಂಬ..!

#GOBackModi ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ‘ಕಿರಾತಕ ಬೆಡಗಿ’ ಓವಿಯ್ಯಾ!

ಮತ್ತೊಬ್ಬ ಬಾಲಿವುಡ್ ನ ಯುವ ನಟ ಆತ್ಮಹತ್ಯೆಗೆ ಶರಣು..!

ಕೋವಿಡ್ ಲಸಿಕೆ ನೀಡುವ ನೆಪದಲ್ಲಿ ಮನೆಗೆ ಬಂದ ನಕಲಿ ನರ್ಸ್ ಮಾಡಿದ್ದೇನ್ ನೋಡಿ..!

ಚಂದನವನದ ‘ಒಡೆಯನಿ’ಗೆ ಬರ್ತ್ ಡೇ ಸಂಭ್ರಮ : ‘ರಾಬರ್ಟ್’ ಟ್ರೇಲರ್ ರಿಲೀಸ್ – ದಾಸನ ಅಭಿಮಾನಿಗಳು ಫುಲ್ ಖುಷ್..!

ದಿಶಾ ರವಿ ಬಂಧನಕ್ಕೆ ಪಾಕ್ ಆಕ್ರೋಶ – ಬಾಯಿ ಮುಚ್ಚಿಸುವ ಕೆಲಸ ನಡೆಯುತ್ತಿದೆ : ಇಮ್ರಾನ್..!

BPL ಕಾರ್ಡುದಾರರಿಗೆ ಬಿಗ್ ರಿಲೀಫ್ : ಬೈಕ್, ಟಿವಿ, ಫ್ರಿಡ್ಜ್ ಇದ್ರೂ ರದ್ದಾಗಲ್ಲ ನಿಮ್ಮ ರೇಷನ್ ಕಾರ್ಡ್

Tags: crocodileKODAGUvillage of kodaguvirajapete
ShareTweetSendShare
Join us on:

Related Posts

The knowledge learned through the Guru is the tool for everything - until one becomes the slave of the Guru Doreyadanna Mukuti

ಗುರು ಮುಖೇನ ಕಲಿತ ಜ್ಞಾನ ಸಕಲಕ್ಕೂ ಸಾಧನ-ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ

by admin
February 1, 2026
0

ಗುರುಮುಖೇನ ಕಲಿತ ವಿದ್ಯೆಯಿಂದ ಜ್ಞಾನ ಲಭ್ಯವಾಗುತ್ತದೆ. ಶ್ರಮ ಪಡದೆ ಪಡೆಯುವ ವಿದ್ಯೆ ಅನರ್ಥಕ್ಕೆ ಕಾರಣ ವಾಗುತ್ತದೆ. ಇದು ಮಹಾಭಾರತದಲ್ಲಿ ಬರುವ ಕಥೆ. ಭಾರದ್ವಾಜ ಮಹರ್ಷಿಗಳಿಗೆ ಒಬ್ಬ ಮಗನಿದ್ದ....

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

ಸಿಜೆ ರಾಯ್ ಸಾವು ಪ್ರಕರಣ: ಸಿಐಡಿಗೆ ತನಿಖೆ ವರ್ಗಾವಣೆ ಸಾಧ್ಯತೆ

by Shwetha
February 1, 2026
0

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಭಾರೀ ಚರ್ಚೆಗೆ...

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

JEE ಮುಖ್ಯ 2026 ಫಲಿತಾಂಶ ದಿನಾಂಕ ಪ್ರಕಟ: ಫೆ.12ರೊಳಗೆ ರಿಸಲ್ಟ್ ಬಿಡುಗಡೆ

by Shwetha
February 1, 2026
0

ಜಂಟಿ ಪ್ರವೇಶ ಪರೀಕ್ಷೆ JEE Main 2026 – ಜನವರಿ ಅವಧಿಯ ಫಲಿತಾಂಶವನ್ನು ಫೆಬ್ರವರಿ 12ರೊಳಗೆ ಪ್ರಕಟಿಸಲಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) X ಮೂಲಕ...

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

ಫೆಬ್ರವರಿ 12ರಂದು ದೇಶವ್ಯಾಪಿ ಬಂದ್: ಬ್ಯಾಂಕ್ ಸೇವೆಗಳ ಮೇಲೆ ಪರಿಣಾಮ ಸಾಧ್ಯ

by Shwetha
February 1, 2026
0

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು (4 Labour Codes) ರದ್ದುಗೊಳಿಸಬೇಕು ಎಂಬ ಒತ್ತಾಯದೊಂದಿಗೆ ಫೆಬ್ರವರಿ 12ರಂದು ದೇಶವ್ಯಾಪಿ ಮುಷ್ಕರ (Bharat Bandh) ನಡೆಸಲು...

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

ದಲಿತರ ಧ್ವನಿ ಅಡಗಿಸುವಲ್ಲಿ ಸಿದ್ದರಾಮಯ್ಯ ಸರ್ಕಾರ ಸಫಲ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ

by Shwetha
February 1, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ದಲಿತರ ಧ್ವನಿಯನ್ನು ಅಡಗಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram