Tuesday, December 5, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ

ಡಾಲರು ಎದುರು ರೂಪಾಯಿ ಮೌಲ್ಯ ಕುಸಿತ

Honnappa Lakkammanavar by Honnappa Lakkammanavar
September 20, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ 83.267ಕ್ಕೆ ಕುಸಿತ ಕಂಡಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿನ ತೈಲ ಬೆಲೆಗಳು ಈಗ ಬ್ಯಾರೆಲ್ ಗೆ 95 ಡಾಲರ್ ಗಡಿ ದಾಟುತ್ತಿವೆ. ಹೀಗಾಗಿ ರೂಪಾಯಿ ಮೌಲ್ಯ ಉತ್ತೇಜಿಸಲು ಆರ್ ಬಿಐ ಮಾರುಕಟ್ಟೆಯಲ್ಲಿ ಡಾಲರ್ ಗಳನ್ನು ಬಿಡುಗಡೆ ಮಾಡುತ್ತಿದ್ದರೂ ದೇಶವು ತನ್ನ ಕಚ್ಚಾ ತೈಲ ಅಗತ್ಯದ ಶೇ. 85ರಷ್ಟು ಆಮದು ಮಾಡಿಕೊಳ್ಳುವುದರಿಂದ ಭಾರತೀಯ ಕರೆನ್ಸಿ ಕುಸಿತ ತಡೆಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

Related posts

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

December 4, 2023
ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

December 4, 2023

ವೀದೇಶಿ ವಿನಿಮಯ ಮೀಸಲುಗಳ ಸಾಕಷ್ಟು ಸಂಗ್ರಹ ಹೊಂದಿರುವ ಆರ್ ಬಿಐ ರೂಪಾಯಿ ಮೌಲ್ಯವನ್ನು ಎತ್ತಿ ಹಿಡಿಯಲು ಪ್ರಯತ್ನ ಮಾಡುತ್ತಿದೆ. ಆದರೆ, ರೂಪಾಯಿ ಮೌಲ್ಯ ಕುಸಿತವು ಒಂದು ಹಂತ ಮೀರಿ ಹೋದರೆ ಏನು ಮಾಡಲು ಆಗಲ್ಲ ಎನ್ನಲಾಗುತ್ತಿದೆ.
ಷೇರು ಮಾರುಕಟ್ಟೆಗಳಲ್ಲಿನ ವಿದೇಶಿ ಹೂಡಿಕೆಗಳು ರೂಪಾಯಿ ಇಳಿಕೆಯನ್ನು ನಿಯಂತ್ರಿಸಲು ಸಹಾಯ ಮಾಡಿವೆ. ಆದರೆ, ಇದು ಚಂಚಲ ಪ್ರವೃತ್ತಿಯ ಹಣವಾಗಿದ್ದು, ಯಾವಾವ ಬೇಕಾದರೂ ಇದು ಹೊರಹೋಗಬಹುದು. ಹೀಗಾಗಿ ಇದನ್ನು ಅವಲಂಬಿಸಲಾಗುವುದಿಲ್ಲ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ.

ಸೌದಿ ಅರೇಬಿಯಾ ಹಾಗೂ ರಷ್ಯಾ ಕಚ್ಚಾ ತೈಲ ಪೂರೈಕೆಯ ಪ್ರಮಾಣದಲ್ಲಿ ಕಡಿತ ಮಾಡಿರುವುದನ್ನು ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲು ನಿರ್ಧರಿಸಿದ ತೈಲ ಬೆಲೆಗಳು ಕಳೆದ ಮೂರು ವಾರಗಳಿಂದ ಸತತವಾಗಿ ಏರುತ್ತಿವೆ ಹಾಗೂ ನವೆಂಬರ್ ನಂತರದ ಗರಿಷ್ಠ ಮಟ್ಟ ತಲುಪಿವೆ.

Tags: Crude oil prices hit record highs
ShareTweetSendShare
Join us on:

Related Posts

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

by Honnappa Lakkammanavar
December 4, 2023
0

ಪ್ರೊ ಕಬಡ್ಡಿ ಲೀಗ್​ 10ನೇ ಸೀಸನ್​ ನಲ್ಲಿ ಬೆಂಗಳೂರು ಬುಲ್ಸ್ ಮತ್ತೊಮ್ಮೆ ಸೋಲು ಕಂಡಿದೆ. ಬೆಂಗಳೂರು ಬುಲ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ರೋಚಕ ಸೋಲು ಕಂಡಿದೆ. ಎರಡೂ...

ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

ಎರಡು ಗುಂಪಿನ ಮಧ್ಯೆ ಗುಂಡಿನ ಚಕಮಕಿ; 13 ಜನ ಸಾವು

by Honnappa Lakkammanavar
December 4, 2023
0

ಇಂಫಾಲ: ಮಣಿಪುರದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಲೀತು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ!!

ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ!!

by Honnappa Lakkammanavar
December 4, 2023
0

ಇಸ್ಲಾಮಾಬಾದ್‌: ಉಗ್ರನಿಗೆ ಜೈಲಿನಲ್ಲಿಯೇ ವಿಷ ಪ್ರಾಶನ ನೀಡಿರುವ ಘಟನೆಯೊಂದು ಪಾಕ್ ನಲ್ಲಿ ನಡೆದಿದೆ. ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರನೊಬ್ಬನಿಗೆ ಪಾಕ್ ಜೈಲಿನಲ್ಲಿ ವಿಷ ಪ್ರಾಶನ...

ಗೆದ್ದ ಮರು ದಿನವೇ ರಸ್ತೆ ಬದಿ ನಾನ್ ವೆಜ್ ಅಂಗಡಿ ತೆರೆಯುವಂತೆ ಆದೇಶ

ಗೆದ್ದ ಮರು ದಿನವೇ ರಸ್ತೆ ಬದಿ ನಾನ್ ವೆಜ್ ಅಂಗಡಿ ತೆರೆಯುವಂತೆ ಆದೇಶ

by Honnappa Lakkammanavar
December 4, 2023
0

ಜೈಪುರ: ಬಿಜೆಪಿಯಿಂದ ಆಯ್ಕೆಯಾಗಿರುವ ಶಾಸಕ ಬಲ್ಮುಕುಂದ್ ಆಚಾರ್ಯ (Balmukundachary) ಆದೇಶ ಹೊರಡಿಸಿದ್ದು, ನಾನ್ ವೆಜ್ ಮಾರುವ ವಾಹನ, ಅಂಗಡಿಗಳನ್ನು ತೆಗೆದು ಹಾಕುವಂತೆ ಆದೇಶ ನೀಡಿದ್ದಾರೆ. ರಾಜಧಾನಿ ಜೈಪುರದ...

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ?

by Honnappa Lakkammanavar
December 4, 2023
0

ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ್ದು, ಅನುಮುಲ ರೇವಂತ್ ರೆಡ್ಡಿ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವುದು ಬಹುತೇಕವಾಗಿ ಖಚಿತವಾಗಿದೆ ಎನ್ನಲಾಗಿದೆ. ರೇವಂತ್ ಕಲ್ವಕುರ್ತಿ ವಿಧಾನಸಭಾ ಕ್ಷೇತ್ರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ನಾಯಿಯ ಮೇಲೆ ಅತ್ಯಾಚಾರ ನಡೆಸಿ, ಮಹಡಿ ಮನೆಯಿಂದ ತಳ್ಳಿದ ಕಾಮುಕ

ಸಿಕ್ಕ ಸಿಕ್ಕವರ ಮೇಲೆ ನಾಯಿಗಳ ಅಟ್ಟಹಾಸ

December 4, 2023
ನಾಯಿ ಬೊಗಳಿದ ವಿಚಾರ; ಆಸಿಡ್ ಎರಚಿದ ದಂಪತಿ

ನಾಯಿ ಬೊಗಳಿದ ವಿಚಾರ; ಆಸಿಡ್ ಎರಚಿದ ದಂಪತಿ

December 4, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram