current shock-ಭಾರತ್ ಜೋಡೋ ಯಾತ್ರೆಯಲ್ಲಿ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿರುವ ಘಟನೆ ಬೇಳಕಿಗೆ ಬಂದಿದೆ.
ಬಳ್ಳಾರಿ ಗ್ರಾಮಾಂತರ ಭಾಗದಲ್ಲಿಂದು ನಡೆಯುತ್ತಿದ್ದ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಬ್ಬಿಣದ ಪೈಪ್ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್ಗೆ ವಿದ್ಯುತ್ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ.
ಪ್ರಾಥಮಿಕ ಚಿಕಿತ್ಸೆಗಾಗಿ ಕಾರ್ಯಕರ್ತರನ್ನು ಮೋಕಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ ಮುಖಾಂತರ ಶಿಫ್ಟ್ ಮಾಡಲಾಗಿದೆ.
ವಿಷಯತಿಳಿದು ಆಸ್ಪತ್ರಗೆ ಆಗಮಿಸಿದ ರಾಹುಲ್ ಗಾಂಧಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ,
ಪಾದಯಾತ್ರೆಯಲ್ಲಿ ಸಂಭವಿಸಿದ ವಿದ್ಯುತ್ ಅವಘಡಕ್ಕೆ ಒಳಗಾದವರಿಗೆ ರಾಹುಲ್ ಗಾಂಧಿ ತಲಾ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಸಂರ್ಭದಲ್ಲಿ ಶಾಸಕ ನಾಗೇಂದ್ರ ಸೇರಿದಂತೆ ಮತ್ತಿತರರು ಆಸ್ಪತ್ರೆಗೆ ಆಗಮಿಸಿದ್ದರು.
current shock-current shock of Karya Kartari…?