ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ಭಾರತಕ್ಕೆ ಆಘಾತ! ಶುಭ್ಮನ್‌ ಗಿಲ್‌ಗೆ ಡೆಂಘೀ ಪಾಸಿಟಿವ್‌: ಆಸೀಸ್‌ ವಿರುದ್ಧದ ಪಂದ್ಯಕ್ಕೆ ಡೌಟ್‌

ಆರಂಭಿಕ ಆಟಗಾರನಿಗೆ ಡೆಂಗ್ಯೂ

Author2 by Author2
October 6, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗಾಗಿ ಭರ್ಜರಿ ತಯಾರಿ ಮಾಡಿಕೊಂಡಿರುವ ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌ ಡೆಂಫೀ ಜ್ವರ ಕಾಣಿಸಿಕೊಂಡಿದ್ದು, ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಚೆನ್ನೈನಲ್ಲಿ ಅಕ್ಟೋಬರ್‌ 8ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ಭಾರತ ತನ್ನ ವಿಶ್ವಕಪ್‌ ಅಭಿಯಾನ ಆರಂಭಿಸಲಿದೆ. ಈಗಾಗಲೇ ಚೆನ್ನೈ ತಲುಪಿರುವ ಟೀಂ ಇಂಡಿಯಾ ಆಟಗಾರರು, ಅಭ್ಯಾಸ ಸಹ ಆರಂಭಿಸಿದ್ದಾರೆ. ಈ ನಡುವೆ ಶುಭ್ಮನ್‌ ಗಿಲ್‌ ಅವರಿಗೆ ಡೆಂಘೀ ಜ್ವರ ಕಾಣಿಸಿಕೊಂಡಿರುವುದು ತಂಡಕ್ಕೆ ಆಘಾತ ಮೂಡಿಸಿದೆ. ಭಾರತದ ಬ್ಯಾಟಿಂಗ್‌ ವಿಭಾಗದ ಬಲವನ್ನ ಸಹ ಕುಗ್ಗಿಸಿದೆ.

Related posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026
ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026

ಪ್ರಸಕ್ತ ವರ್ಷದಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಶುಭ್ಮನ್‌ ಗಿಲ್‌, ಏಕದಿನ ವಿಶ್ವಕಪ್‌ನಲ್ಲೂ ಇದೇ ಫಾರ್ಮ್‌ ಮುಂದುವರಿಸುವ ದೊಡ್ಡ ನಿರೀಕ್ಷೆ ಮೂಡಿಸಿದ್ದಾರೆ. ಆದರೆ ಆಸೀಸ್‌ ವಿರುದ್ಧದ ಪಂದ್ಯದ ಬೆನ್ನಲ್ಲೇ ಡೆಂಘೀ ಜ್ವರದಿಂದ ಬಳಲುತ್ತಿರುವುದು ಗಿಲ್‌ ಮಾತ್ರವಲ್ಲದೆ, ಟೀಂ ಇಂಡಿಯಾದ ಅಭಿಮಾನಿಗಳಿಗೂ ಭಾರೀ ನಿರಾಸೆ ಮೂಡಿಸಿದೆ. ಭಾರತದ ಆರಂಭಿಕ ಬ್ಯಾಟಿಂಗ್‌ ಅಸ್ತ್ರವಾಗಿರುವ ಗಿಲ್‌ ಅವರಿಗೆ ಇದೆ ಚೊಚ್ಚಲ ಏಕದಿನ ವಿಶ್ವಕಪ್‌ ಟೂರ್ನಿಯಾಗಿದೆ.
ಬಿಸಿಸಿಐ ಪ್ರಕಾರ, “ಚೆನ್ನೈಗೆ ಬಂದಾಗಿನಿಂದ ಶುಭ್ಮನ್‌ ಗಿಲ್‌ ಅವರಿಗೆ ಅತಿಯಾದ ಜ್ವರ ಕಾಣಿಸಿಕೊಂಡಿದ್ದು, ಅವರ ವೈದ್ಯಕೀಯ ಪರೀಕ್ಷೆ ಸಹ ನಡೆಸಲಾಗಿದೆ. ಅಲ್ಲದೇ ಇಂದು ಮತ್ತೊಮ್ಮೆ ಪರೀಕ್ಷೆ ನಡೆಸಿದ ಬಳಿಕ ಮೊದಲ ಪಂದ್ಯದಲ್ಲಿ ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಹೇಳಲಾಗಿದೆ.

ಸದ್ಯ ಡೆಂಘೀ ಜ್ವರದಿಂದ ಬಳಲುತ್ತಿರುವ ಗಿಲ್‌, ಎಷ್ಟು ದಿನಗಳಲ್ಲಿ ಚೇತರಿಸಿಕೊಳ್ಳುತ್ತಾರೆ ಎಂಬ ಆತಂಕ ಸಹ ಮೂಡಿಸಿದೆ. ಸಹಜವಾಗಿ ಡೆಂಘೀ ಜ್ವರದಿಂದ ಚೇತರಿಸಿಕೊಳ್ಳಲು ಕನಿಷ್ಠ 7-8 ದಿನಗಳ ಸಮಯ ಬೇಕಾಗಲಿದೆ. ಹೀಗಾಗಿ ಅ.8ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಬಳಿಕ ಭಾರತ ತಂಡ, ಅಕ್ಟೋಬರ್‌ 11ರಂದು ದೆಹಲಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ತನ್ನ 2ನೇ ಪಂದ್ಯವನ್ನಾಡಲಿದ್ದು, ಈ ಪಂದ್ಯಕ್ಕೂ ಸಹ ಶುಭ್ಮನ್‌ ಗಿಲ್‌ ಹೊರಗುಳಿಯುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಶುಭ್ಮನ್‌ ಗಿಲ್‌ ಶೀಘ್ರವಾಗಿ ಗುಣಮುಖರಾಗಲಿ ಎಂಬುದು ಕೋಟ್ಯಾಂತರ ಅಭಿಮಾನಿಗಳ ಆಶಯವಾಗಿದೆ.

ಗಿಲ್‌ ಬದಲು ಕಿಶನ್‌?
ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌ ಮೊದಲ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಗಿಲ್‌ ಅವರ ಸ್ಥಾನದಲ್ಲಿ ಇಶಾನ್‌ ಕಿಶನ್‌ ಆರಂಭಿಕನಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ.

Tags: #Ishan KishanCWC 2023CWC 2023: Shock for India! Dengue positive for Shubman Gill: Doubt for match against AussiesShubman Gillsports karnatakateam india
ShareTweetSendShare
Join us on:

Related Posts

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram