ADVERTISEMENT
Sunday, November 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

CWC 2023: ಕಿವೀಸ್‌ ಅಗ್ನಿಪರೀಕ್ಷೆ ಗೆದ್ದ ಭಾರತ: ರೋಹಿತ್‌ ಪಡೆಗೆ ಹೆಚ್ಚಿದ ಆತ್ಮವಿಶ್ವಾಸ

ಟೂರ್ನಿಯಲ್ಲಿ ಸತತ 5ನೇ ಗೆಲುವು ಸಾಧಿಸಿದ ಟೀಂ ಇಂಡಿಯಾ

C Dinesh by C Dinesh
October 23, 2023
in ಕ್ರಿಕೆಟ್, Sports, ಕ್ರಿಕೆಟ್ ವಿಶ್ವಕಪ್ 2023
Team India

Team India

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಜಯಭೇರಿ ಬಾರಿಸಿರುವ ಟೀಂ ಇಂಡಿಯಾ, ಇದೀಗ ವಿಶ್ವಕಪ್‌ ಗೆಲ್ಲುವ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಸತತ ಗೆಲುವುಗಳ ಮೂಲಕ ಜಯದ ಅಲೆಯಲ್ಲಿ ತೇಲುತ್ತಿದ್ದ ಭಾರತ, ಧರ್ಮಶಾಲಾದಲ್ಲಿ ನ್ಯೂಜಿ಼ಲೆಂಡ್‌ ತಂಡದ ಸವಾಲು ಎದುರಿಸಿತು. ರೋಹಿತ್‌ ಪಡೆಯಂತೆ ಪ್ರಸಕ್ತ ಟೂರ್ನಿಯಲ್ಲಿ ನ್ಯೂಜಿ಼ಲೆಂಡ್‌ ಕೂಡ ಸೋಲು ಕಾಣದೆ ಅಜೇಯ ತಂಡವಾಗಿ ಮುನ್ನುಗ್ಗುತ್ತಿತ್ತು. ಹೀಗಾಗಿ ಟೂರ್ನಿಯ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ಕಿವೀಸ್‌ ಪಡೆಯನ್ನ ಸೋಲಿಸುವುದು ಭಾರತಕ್ಕೆ ಎದುರಾದ ಮೊದಲ ಅಗ್ನಿಪರೀಕ್ಷೆಯಾಗಿತ್ತು.

Related posts

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

November 7, 2025
ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

November 4, 2025

Virat Kohli

ಆದರೆ ನಿರೀಕ್ಷೆಯಂತೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕಿವೀಸ್‌ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿದ ಭಾರತ, ಆ ಮೂಲಕ ಪ್ರಸಕ್ತ ವಿಶ್ವಕಪ್‌ನಲ್ಲಿ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಗೆದ್ದು ತನ್ನ ಪ್ರಾಬಲ್ಯ ಮೆರೆದಿದೆ. ಈ ಗೆಲುವು ಭಾರತ ತಂಡದ ಆತ್ಮವಿಶ್ವಾಸವನ್ನ ಹೆಚ್ಚಿಸಿದ್ದು, ವಿಶ್ವಕಪ್‌ ಪ್ರಶಸ್ತಿ ಗೆಲ್ಲುವ ನಿಟ್ಟಿನಲ್ಲಿ ಟೀಂ ಇಂಡಿಯಾ ಆಟಗಾರರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

Mohammed Shami

ಪ್ರಮುಖವಾಗಿ ಬೌಲಿಂಗ್‌ನಲ್ಲಿ ಈಗಾಗಲೇ ತನ್ನ ಸಾಮರ್ಥ್ಯ ಸಾಬೀತು ಮಾಡಿದ್ದ ಭಾರತದ ಬ್ಯಾಟಿಂಗ್‌ ಸಾಮರ್ಥ್ಯದ ಬಗ್ಗೆ ಹೆಚ್ಚಿನ ನಿರೀಕ್ಷೆ ಮೂಡಿಸಿತ್ತು. ಟೂರ್ನಿಯಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಆಡಿದ್ದ ಎಲ್ಲಾ ನಾಲ್ಕು ಪಂದ್ಯಗಳಲ್ಲೂ ಭಾರತ ಚೇಸಿಂಗ್‌ನಲ್ಲಿ ಯಶಸ್ಸು ಕಂಡಿತ್ತು. ಆದರೆ ಹೆಚ್ಚಾಗಿ 4 ಅಥವಾ 5ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳೇ ತಂಡಕ್ಕೆ ಗೆಲುವು ತಂದುಕೊಡುತ್ತಿದ್ದ ಪರಿಣಾಮ ನಂತರದ ಕ್ರಮಾಂಕದಲ್ಲಿನ ಬ್ಯಾಟರ್‌ಗಳಿಗೆ ತಮ್ಮ ಸಾಮರ್ಥ್ಯ ಏನು? ಎಂಬುದನ್ನ ತೋರಿಸುವ ಅವಕಾಶ ಸಿಕ್ಕಿರಲಿಲ್ಲ.

Ravindra Jadeja

ಹೀಗಾಗಿ ನ್ಯೂಜಿ಼ಲೆಂಡ್‌ ತಂಡದ ಬಲಿಷ್ಠ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಪಡೆಯನ್ನ ಭಾರತದ ಆಟಗಾರರು ಯಾವ ರೀತಿ ಎದುರಿಸುತ್ತಾರೆ ಎಂಬ ಕುತೂಹಲ ಕ್ರಿಕೆಟ್‌ ಅಭಿಮಾನಿಗಳನ್ನ ಕೆರಳಿಸಿತ್ತು. ಆದರೆ ನಿರೀಕ್ಷೆಯಂತೆ ಬೌಲಿಂಗ್‌ನಲ್ಲಿ ಮಿಂಚಿದ ಭಾರತೀಯ ಬೌಲರ್‌ಗಳು ಕಿವೀಸ್‌ ಪಡೆಯನ್ನ 273 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ಜೊತೆಗೆ ಟೂರ್ನಿಯಲ್ಲಿ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ಮೊಹಮ್ಮದ್‌ ಶಮಿ ಕೂಡ ತಮ್ಮ ಸಾಮರ್ಥ್ಯ ಏನೆಂಬುದನ್ನ ಸಾಬೀತುಪಡಿಸಿದರು.

Team India

ಇನ್ನೂ ಬ್ಯಾಟಿಂಗ್‌ ವಿಭಾಗದಲ್ಲಿ ಟಾಪ್‌-5 ಬ್ಯಾಟರ್‌ಗಳಾದ ರೋಹಿತ್‌ ಶರ್ಮಾ, ಶುಭ್ಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌ ಹಾಗೂ ಕೆಎಲ್‌ ರಾಹುಲ್‌ ತಮ್ಮ ಮೇಲಿನ ನಿರೀಕ್ಷೆಗೆ ತಕ್ಕಂತೆ ಆಡಿದರೆ. ನಂತರ ಕಣಕ್ಕಿಳಿದ ಸೂರ್ಯಕುಮಾರ್‌ ಅನಿರೀಕ್ಷಿತ ರನೌಟ್‌ಗೆ ಬಲಿಯಾದರು. ರವೀಂದ್ರ ಜಡೇಜಾ ಜವಾಬ್ದಾರಿಯುತ ಆಟವಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಲ್ಲದೇ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯ ಆತಂಕದ ನಡುವೆಯೂ ಭಾರತದ ಆಟಗಾರರು ತಮ್ಮ ಜವಾಬ್ದಾರಿಗೆ ತಕ್ಕಂತೆ ಆಟವಾಡಿದ್ದು, ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಗೆಲುವು ಲಭಿಸಲು ಕಾರಣವಾಯಿತು. ನ್ಯೂಜಿ಼ಲೆಂಡ್‌ ವಿರುದ್ಧ ದೊರೆತ 4 ವಿಕೆಟ್‌ಗಳ ಜಯ ಭಾರತ ತಂಡದ ಆತ್ಮವಿಶ್ವಾಸ ಹೆಚ್ಚಿಸಿದ್ದರು, ವಿಶ್ವಕಪ್‌ ಪ್ರಶಸ್ತಿ ಗೆಲ್ಲಲ್ಲು ಮುಂಬರುವ ಪಂದ್ಯಗಳಲ್ಲಿ ಮತ್ತಷ್ಟು ಕಠಿಣ ಪರೀಕ್ಷೆ ಎದುರಾಗಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಇದೇ ಆತ್ಮವಿಶ್ವಾಸದೊಂದಿಗೆ ಆಡುವ ಮೂಲಕ ಪ್ರಶಸ್ತಿ ಗೆಲ್ಲಲಿ ಎಂಬುದು ಕೋಟ್ಯಾಂತರ ಅಭಿಮಾನಿಗಳ ಆಶಯ.

CWC 2023, IND v NZ, Team India, World Cup, ODI Cricket

Tags: CWC 2023IND v NZODI cricketteam indiaWorld Cup
ShareTweetSendShare
Join us on:

Related Posts

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

ಸದಾ ಮಿಂಚುವ ನಿಮ್ಮ ಸೌಂದರ್ಯದ ಗುಟ್ಟೇನು? ಪ್ರಧಾನಿ ಮೋದಿಗೆ ಟೀಮ್ ಇಂಡಿಯಾ ಆಟಗಾರ್ತಿಯ ನೇರ ಪ್ರಶ್ನೆ!

by Shwetha
November 7, 2025
0

ನವದೆಹಲಿ: ಇತ್ತೀಚೆಗೆ ನಡೆದ ಮಹಿಳಾ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಪ್ರಧಾನಿ ನರೇಂದ್ರ ಮೋದಿ...

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

ಜೀಸಸ್ ರಜೆಯಲ್ಲಿದ್ರಾ?ಭುಜದ ಮೇಲೆ ಹೊತ್ತವರೇ ನೆಲಕ್ಕೆ ಕೆಡವಿದ್ರು: ಜೆಮಿಮಾ ಧರ್ಮವನ್ನೇ ಗುರಿಯಾಗಿಸಿದ ಟ್ರೋಲ್ ವಿಕೃತ ಮನಸ್ಸುಗಳು

by Shwetha
November 4, 2025
0

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಧಾರಸ್ತಂಭ, ಸೆಮಿಫೈನಲ್'ನ ನಾಯಕಿ ಜೆಮಿಮಾ ರೊಡ್ರಿಗಸ್ ಅವರು, ಕೇವಲ ಒಂದು ಪಂದ್ಯದ ವೈಫಲ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅತೀ ಕೀಳುಮಟ್ಟದ ಧಾರ್ಮಿಕ ನಿಂದನೆಗೆ...

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

by Shwetha
November 3, 2025
0

ಮುಂಬೈ: ಕೋಟ್ಯಂತರ ಭಾರತೀಯರ ದಶಕಗಳ ಕನಸು ನನಸಾಗಿದೆ. ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ ಬಂದಿದೆ. 2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ, ಆತಿಥೇಯ...

‘ಅವರು ರಂಧ್ರಗಳಿಂದ ಹೊರಬರುವ ಜಿರಳೆಗಳು’!: ರೋಹಿತ್, ಕೊಹ್ಲಿ ಟೀಕಾಕಾರರಿಗೆ ಎಬಿಡಿ ಖಡಕ್ ಉತ್ತರ

‘ಅವರು ರಂಧ್ರಗಳಿಂದ ಹೊರಬರುವ ಜಿರಳೆಗಳು’!: ರೋಹಿತ್, ಕೊಹ್ಲಿ ಟೀಕಾಕಾರರಿಗೆ ಎಬಿಡಿ ಖಡಕ್ ಉತ್ತರ

by Shwetha
November 1, 2025
0

ಬೆಂಗಳೂರು: ಟೀಮ್ ಇಂಡಿಯಾದ ಆಧಾರ ಸ್ತಂಭಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಇತ್ತೀಚಿನ ಪ್ರದರ್ಶನದ ಬಗ್ಗೆ ಟೀಕೆಗಳು ಕೇಳಿಬರುತ್ತಿರುವ ಬೆನ್ನಲ್ಲೇ, ದಕ್ಷಿಣ ಆಫ್ರಿಕಾದ ದಂತಕಥೆ...

ವನಿತಾ ವಿಶ್ವಕಪ್: ಆಸೀಸ್ ಗರ್ವ ಭಂಗ, ಫೈನಲ್‌ಗೆ ಟೀಂ ಇಂಡಿಯಾ ಲಗ್ಗೆ!

ವನಿತಾ ವಿಶ್ವಕಪ್: ಆಸೀಸ್ ಗರ್ವ ಭಂಗ, ಫೈನಲ್‌ಗೆ ಟೀಂ ಇಂಡಿಯಾ ಲಗ್ಗೆ!

by Shwetha
October 31, 2025
0

ನವಿ ಮುಂಬೈ: ಕೋಟ್ಯಂತರ ಭಾರತೀಯರ ಚೊಚ್ಚಲ ವನಿತಾ ವಿಶ್ವಕಪ್ ಕನಸಿಗೆ ಬಲವಾದ ರೆಕ್ಕೆಗಳು ಮೂಡಿವೆ. ಗುರುವಾರ ಇಲ್ಲಿನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram