Monday, September 25, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

cyber crime : ಅಪರಿಚಿತ ಮೆಸೇಜ್ ನಿಂದ ಬ್ಲಾಕ್ ಮೇಲ್ಗೆ ಒಳಗಾದ ಮಹಿಳೆ

Namratha Rao by Namratha Rao
March 3, 2022
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

cyber crime : ಅಪರಿಚಿತ ಮೆಸೇಜ್ ನಿಂದ ಬ್ಲಾಕ್ ಮೇಲ್ಗೆ ಒಳಗಾದ ಮಹಿಳೆ

ವಿಜಯಪುರ : ಅಪರಿಚಿತ ಮೆಸೇಜ್ ನಿಂದ ಮಹಿಳೆ ಬ್ಲಾಕ್ ಮೇಲ್ಗೆ ಒಳಗಾದ ಘಟನೆ ವಿಜಯಪುರದಲ್ಲಿ ನಡೆದಿದೆ.

Related posts

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ

September 23, 2023
ಒಂದೇ ದಿನ 19 ಜನ ಸಂಚಾರಿ ಪೊಲೀಸರ ಸಸ್ಪೆಂಡ್

ಒಂದೇ ದಿನ 19 ಜನ ಸಂಚಾರಿ ಪೊಲೀಸರ ಸಸ್ಪೆಂಡ್

September 23, 2023

ಅಪರಿಚಿತ ವ್ಯಕ್ತಿ ಮೆಸೇಜ್ ಗೆ ರಿಫ್ಲೇ ಮಾಡಿ ಮಹಿಳೆ  ಸಂಕಷ್ಟ ತಂದುಕೊಂಡಿದ್ದರು. ಮೆಸೇಜ್ ಮೂಲಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು.

ಈ ನಡುವೆ ಮಹಿಳೆಯನ್ನ ಮದುವೆಯಾಗುವುದಾಗಿ ಆತ ನಂಬಿಸಿದ್ದಾನೆ.. ಆರೋಪಿ ಜೊತೆ ವಿಡಿಯೋ ಕಾಲ್ ನಲ್ಲಿ ಮಹಿಳೆ  ಮಾತನಾಡುತ್ತಿದ್ದರು ಎನ್ನಲಾಗಿದೆ.

ಈ ವೇಳೆ ನಗ್ನ ವಿಡಿಯೋ ಮತ್ತು ಪೋಟೊ ಕಳಿಸುವಂತೆ ಆರೋಪಿ ಒತ್ತಾಯಿಸಿದ್ದ ಎನ್ನಲಾಗಿದೆ. ಮಹಿಳೆ  ಆರೋಪಿ ಮಾತು ನಂಬಿ ನಗ್ನ ಪೋಟೋ ಮತ್ತು ವಿಡಿಯೋ ಕಳಿಸಿದ್ದರು.

ಬಳಿಕ ವಿಡಿಯೋ ಮತ್ತು ಪೋಟೋ ಪೇಸ್ ಬುಕ್ ನಲ್ಲಿ ಹಾಕುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ.. ಹಣಕ್ಕಕೆ ಬೇಡಿಕೆ ಇಟ್ಟಿದ್ದಾನೆ..  ಬ್ಲಾಕ್ ಮೇಲ್ ಗೆ ಹೆದರಿ ಮಹಿಳೆ 50 ಸಾವಿರ ಹಣ ಕಳಿಸಿದ್ದಳು ಎನ್ನಲಾಗಿದೆ..

ಇಷಷ್ಟಕ್ಕೆ ಸುಮ್ಮನಾಗದೇ ಆತ ಮತ್ತಷ್ಟು ಹಣಕ್ಕೆ ಡಿಮಾಂಡ್ ಮಾಡಿದ್ದಾನೆ.. ಕೊನೆಗೆ  ಮಹಿಳೆ ಕೇಂದ್ರ ವಿಭಾಗ ಸಿಇಎನ್ ಠಾಣೆಗೆ ದೂರು ನೀಡಿದ್ದು  ಪೊಲೀಸರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ..

ವಿಜಯಪುರ ಮೂಲದ ಪ್ರಶಾಂತ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

Tags: #saakshatvblackmailcyber crimephone callWomen
ShareTweetSendShare
Join us on:

Related Posts

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ

ಗಣೇಶ ವಿಸರ್ಜನೆ ವೇಳೆ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ

by Honnappa Lakkammanavar
September 23, 2023
0

ಆನೇಕಲ್: ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗ್ರಾಮಗಳ ಯುವಕರ ಮಧ್ಯೆ ಗಲಾಟೆ ನಡೆದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವೇಳೆ ಆನೇಕಲ್ (Anekal) ತಾಲೂಕಿನ ಚಿನ್ನಯ್ಯನ ಪಾಳ್ಯ...

ಒಂದೇ ದಿನ 19 ಜನ ಸಂಚಾರಿ ಪೊಲೀಸರ ಸಸ್ಪೆಂಡ್

ಒಂದೇ ದಿನ 19 ಜನ ಸಂಚಾರಿ ಪೊಲೀಸರ ಸಸ್ಪೆಂಡ್

by Honnappa Lakkammanavar
September 23, 2023
0

ಬೆಂಗಳೂರು : ಒಂದೇ ದಿನಕ್ಕೆ ಬರೋಬ್ಬರಿ 19 ಜನ ಸಂಚಾರಿ ಪೊಲೀಸರನ್ನು ಅಮಾನತು ಮಾಡಿ ಡಿಸಿಪಿ ಅವರು ಆದೇಶ ಹೊರಡಿಸಿದ್ದಾರೆ. 2 ಸಂಚಾರಿ ಠಾಣೆಯ ಪೊಲೀಸರು ಅಮಾನತುಗೊಂಡಿದ್ದಾರೆ....

ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರ ಮೇಲೆ ಅತ್ಯಾಚಾರ

ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರ ಮೇಲೆ ಅತ್ಯಾಚಾರ

by Honnappa Lakkammanavar
September 22, 2023
0

ಚಂಡೀಗಢ : ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಭಯಾನಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಈ ಘಟನೆ ಹರಿಯಾಣ (Hariyana)ದ ಪಾಣಿಪತ್‍ನಲ್ಲಿ ನಡೆದಿದೆ....

ಶಾಲಾ ವಾಹನ ನಿಲ್ಲಿಸಿ ಗನ್ ತೋರಿಸಿದ ಕಿಡಿಗೇಡಿಗಳು

ಶಾಲಾ ವಾಹನ ನಿಲ್ಲಿಸಿ ಗನ್ ತೋರಿಸಿದ ಕಿಡಿಗೇಡಿಗಳು

by Honnappa Lakkammanavar
September 22, 2023
0

ಪುಟ್ಟ ವಿದ್ಯಾರ್ಥಿಗಳಿದ್ದ ಶಾಲಾ ವಾಹನವನ್ನು ಕಿಡಿಗೇಡಿಗಳ ಗುಂಪೊಂದು ಏಕಾಏಕಿ ನಿಲ್ಲಿಸಿ, ಗನ್ ಝಳಪಿಸಿ ರೀಲ್ಸ್ ಮಾಡಿರುವ ಆಘಾತಕಾರಿ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಈ ವಿಡಿಯೋ ಸಾಮಾಜಿಕ...

ಬಾರ್ ನಲ್ಲಿ ರಾಮಾಯಣದ ವೀಡಿಯೋ ; ಓರ್ವ ಅರೆಸ್ಟ್!

ಬೆಂಗಳೂರಲ್ಲಿ ಮದ್ಯ ನಿಷೇಧ!

by Honnappa Lakkammanavar
September 21, 2023
0

ಬೆಂಗಳೂರು: ಇಂದು ನಗರದ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗುತ್ತಿರು ಹಿನ್ನೆಲೆಯಲ್ಲಿ ಮದ್ಯ ನಿಷೇಧಿಸಲಾಗಿದೆ. ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; ಪಿಎಸ್ ಐ ವಿರುದ್ಧ ಎಫ್ ಐಆರ್

September 25, 2023
ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

ಈ ರೀತಿಯ ಪಚ್ಚ ಕರ್ಪೂರವನ್ನು ಬಳಸುವುದರಿಂದ ಹಣವು ಅನೇಕ ರೀತಿಯಲ್ಲಿ ಬರುತ್ತದೆ ಮತ್ತು ನಿಮ್ಮ ಪರ್ಸ್ ಅನ್ನು ತುಂಬುತ್ತದೆ.

September 24, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram