ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

Author2 by Author2
October 2, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಅಕ್ಟೋಬರ್ 1ರಿಂದ ಮತ್ತೆ ಏರಿಕೆ ಕಂಡಿದೆ. 19 ಕೆ.ಜಿಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 209 ರೂ. ಗಳಷ್ಟು ಹೆಚ್ಚಿಸಲಾಗಿದೆ.

ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ಸತತ ಎರಡು ಬಾರಿ ಅಂದಾಜು 250 ರೂ.ಇಳಿಕೆಯಾಗಿತ್ತು. ಈಗ ಮತ್ತೆ ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1,522.50 ರೂ.ನಿಂದ 1,731.50 ರೂ. ಗೆ ಹೆಚ್ಚಿಸಲಾಗಿದೆ.

Related posts

ದೆಹಲಿ ಕಾರು ಸ್ಫೋಟ ಪ್ರಕರಣ: NIAಗೆ ತನಿಖೆ ಹಸ್ತಾಂತರ

ದೆಹಲಿ ಕಾರು ಸ್ಫೋಟ ಪ್ರಕರಣ: NIAಗೆ ತನಿಖೆ ಹಸ್ತಾಂತರ

November 12, 2025
ದೆಹಲಿ ಸ್ಫೋಟಕ್ಕೆ ಬೆಚ್ಚಿಬಿದ್ದ ದೇಶ: ಉಗ್ರರಿಗೆ ಜಾಮೀನಿಲ್ಲ ಎಂದು ಸುಪ್ರೀಂ ಖಡಕ್ ಸಂದೇಶ, ಅಪರಾಧಿಗಳನ್ನು ಪಾತಾಳದಿಂದಾದರೂ ಪತ್ತೆ ಮಾಡುವೆ ಎಂದ ಪ್ರಧಾನಿ ಮೋದಿ

ದೆಹಲಿ ಸ್ಫೋಟಕ್ಕೆ ಬೆಚ್ಚಿಬಿದ್ದ ದೇಶ: ಉಗ್ರರಿಗೆ ಜಾಮೀನಿಲ್ಲ ಎಂದು ಸುಪ್ರೀಂ ಖಡಕ್ ಸಂದೇಶ, ಅಪರಾಧಿಗಳನ್ನು ಪಾತಾಳದಿಂದಾದರೂ ಪತ್ತೆ ಮಾಡುವೆ ಎಂದ ಪ್ರಧಾನಿ ಮೋದಿ

November 12, 2025

ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,684 ರೂ. ಆಗಲಿದೆ. ಸೆಪ್ಟೆಂಬರ್ 1 ರಂದು, ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಸುಮಾರು 158 ರೂಪಾಯಿಯಷ್ಟು ಕಡಿತಗೊಳಿಸಿತ್ತು. ಆಗಸ್ಟ್ 1ರಂದು 99.75 ರೂ. ಇಳಿಕೆ ಮಾಡಲಾಗಿತ್ತು. ಸದ್ಯ ಮತ್ತೆ ಏರಿಕೆ ಮಾಡಲಾಗಿದೆ.

ಆದರೆ, ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮಾತ್ರ ತಟಸ್ಥವಾಗಿದೆ. ಸದ್ಯ ಮನೆ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ದೆಹಲಿಯಲ್ಲಿ 903 ರೂ. ಇದೆ.

Tags: Cylinder rate increase from today
ShareTweetSendShare
Join us on:

Related Posts

ದೆಹಲಿ ಕಾರು ಸ್ಫೋಟ ಪ್ರಕರಣ: NIAಗೆ ತನಿಖೆ ಹಸ್ತಾಂತರ

ದೆಹಲಿ ಕಾರು ಸ್ಫೋಟ ಪ್ರಕರಣ: NIAಗೆ ತನಿಖೆ ಹಸ್ತಾಂತರ

by Shwetha
November 12, 2025
0

ದೆಹಲಿ ಕಾರು ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ NIAಗೆ ಹಸ್ತಾಂತರಿಸಿದೆ. ಕೆಂಪುಕೋಟೆ ಸಮೀಪದ ಮೆಟ್ರೋ ರೈಲು ಗೇಟ್ ಬಳಿ ಸಂಭವಿಸಿದ ಸ್ಫೋಟವನ್ನು...

ದೆಹಲಿ ಸ್ಫೋಟಕ್ಕೆ ಬೆಚ್ಚಿಬಿದ್ದ ದೇಶ: ಉಗ್ರರಿಗೆ ಜಾಮೀನಿಲ್ಲ ಎಂದು ಸುಪ್ರೀಂ ಖಡಕ್ ಸಂದೇಶ, ಅಪರಾಧಿಗಳನ್ನು ಪಾತಾಳದಿಂದಾದರೂ ಪತ್ತೆ ಮಾಡುವೆ ಎಂದ ಪ್ರಧಾನಿ ಮೋದಿ

ದೆಹಲಿ ಸ್ಫೋಟಕ್ಕೆ ಬೆಚ್ಚಿಬಿದ್ದ ದೇಶ: ಉಗ್ರರಿಗೆ ಜಾಮೀನಿಲ್ಲ ಎಂದು ಸುಪ್ರೀಂ ಖಡಕ್ ಸಂದೇಶ, ಅಪರಾಧಿಗಳನ್ನು ಪಾತಾಳದಿಂದಾದರೂ ಪತ್ತೆ ಮಾಡುವೆ ಎಂದ ಪ್ರಧಾನಿ ಮೋದಿ

by Shwetha
November 12, 2025
0

ಹೊಸದೆಹಲಿ: ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಫೋಟವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆಯ ಬೆನ್ನಲ್ಲೇ ದೇಶದ ನ್ಯಾಯಾಂಗ...

ಬಿಹಾರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ? ಎಕ್ಸಿಟ್ ಪೋಲ್‌ಗಳಲ್ಲಿ ಕೇಸರಿ ಪಡೆಗೆ ಮುನ್ನಡೆ, ತೇಜಸ್ವಿ ಯಾದವ್ ಹೋರಾಟಕ್ಕೆ ಸಿಗುವುದೇ ಫಲ?

ಬಿಹಾರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ? ಎಕ್ಸಿಟ್ ಪೋಲ್‌ಗಳಲ್ಲಿ ಕೇಸರಿ ಪಡೆಗೆ ಮುನ್ನಡೆ, ತೇಜಸ್ವಿ ಯಾದವ್ ಹೋರಾಟಕ್ಕೆ ಸಿಗುವುದೇ ಫಲ?

by Shwetha
November 12, 2025
0

ಬಿಹಾರ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ರಾಷ್ಟ್ರದ ಗಮನ ಇದೀಗ ಫಲಿತಾಂಶದತ್ತ ನೆಟ್ಟಿದೆ. ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಬಹುತೇಕ ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ...

ಭದ್ರತಾ ವೈಫಲ್ಯಕ್ಕೆ ಪ್ರಧಾನಿ ಮೋದಿಯೇ ನೇರ ಹೊಣೆ, ಕೂಡಲೇ ಜವಾಬ್ದಾರಿ ಹೊರಲಿ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

ಭದ್ರತಾ ವೈಫಲ್ಯಕ್ಕೆ ಪ್ರಧಾನಿ ಮೋದಿಯೇ ನೇರ ಹೊಣೆ, ಕೂಡಲೇ ಜವಾಬ್ದಾರಿ ಹೊರಲಿ: ಸಚಿವ ಮಧು ಬಂಗಾರಪ್ಪ ವಾಗ್ದಾಳಿ

by Shwetha
November 12, 2025
0

ಬೆಂಗಳೂರು: ದೆಹಲಿಯಲ್ಲಿ ನಡೆದ ಸ್ಫೋಟ ಪ್ರಕರಣವು ಕೇಂದ್ರ ಸರ್ಕಾರದ ಸಂಪೂರ್ಣ ಭದ್ರತಾ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. దీనికి ಪ್ರಧಾನಿ ನರೇಂದ್ರ ಮೋದಿಯವರೇ ನೇರ ಹೊಣೆಗಾರರು ಮತ್ತು ಅವರು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram