ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಾದಾ ದಾಖಲೆ ಮುರಿದ ನಾಯಕ!

ಅತಿ ಹೆಚ್ಚು ರನ್ ಸಿಡಿಸಿದವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ ರೋಹಿತ್

Author2 by Author2
January 26, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ 24 ರನ್ ಗಳಿಸಿದರೂ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ಸೌರವ್ ಗಂಗೂಲಿ ದಾಖಲೆ ಮುರಿದಿದ್ದಾರೆ.

ರೋಹಿತ್ ಶರ್ಮಾ ಈ ಪಂದ್ಯದಲ್ಲಿ 27 ಎಸೆತಗಳನ್ನು ಎದುರಿಸಿ ಮೂರು ಬೌಂಡರಿ ಚಚ್ಚಿ 24 ರನ್‌ ಗಳಿಸಿದ್ದಾರೆ. ಈ ಮೂಲಕ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತೀಯರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.

Related posts

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

December 10, 2025
Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

December 9, 2025

ಐದನೇ ಸ್ಥಾನದಲ್ಲಿದ್ದ ರೋಹಿತ್, ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಭಾರತದ ಬ್ಯಾಟರ್ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ.
ಸೌರವ್ ಗಂಗೂಲಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 421 ಪಂದ್ಯಗಳನ್ನಾಡಿದ್ದು, ಅದರಲ್ಲಿ 18,433 ರನ್ ಕಲೆಹಾಕಿದ್ದಾರೆ. ರೋಹಿತ್ ಶರ್ಮಾ 468 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದು 490 ಇನ್ನಿಂಗ್ಸ್‌ ಗಳಲ್ಲಿ 18,444 ರನ್ ಗಳಿಸಿದ್ದಾರೆ. ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಉತ್ತಮ ರನ್ ಕಲೆ ಹಾಕಿದೆ. ಎರಡನೇ ದಿನದಾಟದಂತ್ಯಕ್ಕೆ ಭಾರತ 7 ವಿಕೆಟ್ ಕಳೆದುಕೊಂಡು 421 ರನ್ ಕಲೆಹಾಕಿ, 175 ರನ್ ಗಳ ಮುನ್ನಡೆ ಸಾಧಿಸಿದೆ.

Tags: Dada record breaking leader!
ShareTweetSendShare
Join us on:

Related Posts

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

ಹಾರ್ದಿಕ್ ಆಲ್‌ರೌಂಡ್ ಆಟದ ಕರಾಮತ್ತು ಕಟಕ್‌ನಲ್ಲಿ ದಕ್ಷಿಣ ಆಫ್ರಿಕಾ ಧೂಳೀಪಟ, ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

by Shwetha
December 10, 2025
0

ಕಟಕ್: ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ರುದ್ರತಾಂಡವವಾಡಿದೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಮತೋಲಿತ ಪ್ರದರ್ಶನದೊಂದಿಗೆ ಭಾರತ ನೀಡಿದ ಬೃಹತ್...

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

ಕೆಎಸ್‍ಸಿಎ ನೂತನ ಸಾರಥಿ ವೆಂಕಟೇಶ್ ಪ್ರಸಾದ್‍ಗೆ ಬಹಿರಂಗ ಪತ್ರ..!

ಕೆಎಸ್‍ಸಿಎ ನೂತನ ಸಾರಥಿ ವೆಂಕಟೇಶ್ ಪ್ರಸಾದ್‍ಗೆ ಬಹಿರಂಗ ಪತ್ರ..!

by admin
December 8, 2025
0

ಡಿಯರ್ ವೆಂಕಿ... ಮೊದಲಿಗೆ ನಿಮಗೆ ಅಭಿನಂದನೆಗಳು. ಯಾಕಂದ್ರೆ ಈಗ ನೀವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ. ರಾಜ್ಯ ಹಾಗೂ ಟೀಮ್ ಇಂಡಿಯಾ ಆಟಗಾರನಾಗಿ ನೀವು ಹಲವು...

ಟೀಮ್ ಇಂಡಿಯಾದ ಪರಿಸ್ಥಿತಿ ತೀರಾ “ಗಂಭೀರ”..!

by admin
December 8, 2025
0

ಗೌತಮ್ ಗಂಭೀರ್.. ಬಹುಶಃ ಆತ ಬಿಜೆಪಿಯ ಮಾಜಿ ಸಂಸದನಾಗದೇ ಇರುತ್ತಿದ್ರೆ ಆತನ ವಿರುದ್ಧ ಟೀಕೆಗಳು ಬರುತ್ತಿರಲಿಲ್ಲವೇನೋ..!? ಹಾಗೇ ರೋಹಿತ್ - ವಿರಾಟ್ ಜೊತೆ ಉತ್ತಮ ಒಡನಾಡವಿರುತ್ತಿದ್ರೆ ಆತನನ್ನು...

ಕೆಎಸ್‌ಸಿಎ ಗದ್ದುಗೆ ಏರಿದ ವೆಂಕಟೇಶ್ ಪ್ರಸಾದ್ ಬ್ರಿಜೇಶ್ ಪಟೇಲ್ ಭದ್ರಕೋಟೆ ಛಿದ್ರ 12 ವರ್ಷಗಳ ಬಳಿಕ ರಾಜಬೀದಿಗೆ ಮರಳಿದ ಮಾಜಿ ವೇಗಿ

ಕೆಎಸ್‌ಸಿಎ ಗದ್ದುಗೆ ಏರಿದ ವೆಂಕಟೇಶ್ ಪ್ರಸಾದ್ ಬ್ರಿಜೇಶ್ ಪಟೇಲ್ ಭದ್ರಕೋಟೆ ಛಿದ್ರ 12 ವರ್ಷಗಳ ಬಳಿಕ ರಾಜಬೀದಿಗೆ ಮರಳಿದ ಮಾಜಿ ವೇಗಿ

by Shwetha
December 8, 2025
0

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಕೆಎಸ್‌ಸಿಎ ಆಡಳಿತದ ಶಕ್ತಿ ಕೇಂದ್ರವಾಗಿದ್ದ ಬ್ರಿಜೇಶ್ ಪಟೇಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram