ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ದರ್ಶನ್ ಮಾಡಿದ ತಪ್ಪಿಗೆ ಜೈಲಿಗೆ ಹೋಗಿದ್ದಾರೆ; ಜಮೀರ್

ಮುಡಾಗೂ ಸಿಎಂಗೂ ಸಂಬಂಧ ಇಲ್ಲ

Author2 by Author2
September 3, 2024
in Cinema, Politics
Share on FacebookShare on TwitterShare on WhatsappShare on Telegram

ಹಾವೇರಿ:ನಟ ದರ್ಶನ್ (Darshan) ಮಾಡಿರುವ ತಪ್ಪಿಗೆ ಜೈಲು ಪಾಲಾಗಿದ್ದಾರೆ ಎಂದು ಸಚಿವ ಜಮೀರ್‌ ಅಹ್ಮದ್‌ (Zameer Ahmed) ಪ್ರಶ್ನಿಸಿದ್ದಾರೆ.

ಹಾವೇರಿಯಲ್ಲಿ (Haveri) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರನ್ನೇ ಜೈಲಿಗೆ ಹಾಕೋದು. ತಪ್ಪು ಮಾಡಿದ್ದಕ್ಕೆ ದರ್ಶನ್ ಜೈಲು ಪಾಲಾಗಿದ್ದಾರೆ. ನಾನು, ದರ್ಶನ್ ಆತ್ಮೀಯ ಸ್ನೇಹಿತರು. ಆದರೆ, ಅವರಿಗೆ ಜೈಲಿನಲ್ಲಿ ಯಾವುದೇ ಸಹಾಯ ಮಾಡಿಲ್ಲ. ನನ್ನ ಪ್ರಭಾವ ನಡೆದಿಲ್ಲ ಎಂದು ಹೇಳಿದ್ದಾರೆ.

Related posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

August 12, 2026
second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

August 12, 2026

ವಕ್ಫ್‌ ಆಸ್ತಿ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಾಕಷ್ಟು ತೊಂದರೆ ಇರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ವಕ್ಫ್‌ ಅದಾಲತ್ ಹಮ್ಮಿಕೊಂಡಿದ್ದೇವೆ. ಮುಡಾ ಹಗರಣಕ್ಕೂ ಸಿದ್ದರಾಮಯ್ಯ ಅವರಿಗೆ ಏನೂ ಸಂಬಧ ಇಲ್ಲ. ಇದಕ್ಕೂ ಸಿದ್ದರಾಮಯ್ಯಗೂ ಲಿಂಕ್ ಇಲ್ಲ. ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹಿಡಿದುಕೊಟ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಗೆ, ಶತ್ರುಗಳು ಮನುಷ್ಯನಿಗೆ ಇರುವುದು ಸಹಜ. ಎಲ್ಲರಿಗೂ ಶತ್ರುಗಳು ಇರುತ್ತಾರೆ. ನನ್ನ ಜೊತೆನೇ ಇರುತ್ತಾರೆ. ಯಾರು ಶತ್ರು ಅಂತಾ ಗೊತ್ತಾಗುತ್ತೆ? ಯಾರು ಸ್ನೇಹಿತರು ಅಂತಾ ಗೊತ್ತಾಗುತ್ತೆ? ಆ ಲೆಕ್ಕದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಹೇಳಿದ್ದಾರೆ.

Tags: Darshanhaverilatest-newsZameer Ahmed
ShareTweetSendShare
Join us on:

Related Posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram