ADVERTISEMENT
Saturday, July 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ದರ್ಶನ್ ಪ್ರಕರಣ; ನಿರ್ದೇಶಕ ಓಂ ಪ್ರಕಾಶ್ ರಾವ್ ಪ್ರತಿಕ್ರಿಯೆ

ದರ್ಶನ್ ಮಾಡಿದ್ದು ತಪ್ಪು ಎಂದ ನಿರ್ದೇಶಕ

Author2 by Author2
June 23, 2024
in Crime, ಅಪರಾಧ, ಮನರಂಜನೆ
Share on FacebookShare on TwitterShare on WhatsappShare on Telegram

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಆಂಡ್ ಗ್ಯಾಂಗ್ ನ್ನು ಪರಪ್ಪನ ಅಗ್ರಹಾರಕ್ಕೆ ಹಾಕಲಾಗಿದೆ. ಈ ಮಧ್ಯೆ ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಪ್ರತಿಕ್ರಿಯೆ ನೀಡಿದ್ದಾರೆ.

ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ದರ್ಶನ್ (Darshan) ಸಣ್ಣ ಕಾರಣಕ್ಕೆ ಹೀಗೆಲ್ಲಾ ಮಾಡಿಕೊಂಡರು. ರೇಣುಕಾಸ್ವಾಮಿ ಮೆಸೇಜ್ ಮಾಡಿರುವುದು ಅಷ್ಟೇ. ಅದು ಸಣ್ಣ ವಿಚಾರ. ರೇಣುಕಾಸ್ವಾಮಿ ಮೇಲೆ ಆಗಿರುವ ಪ್ರಯೋಗ ತುಂಬಾ ತಪ್ಪು ಅನಿಸಿತು. ಇಂತಹ ತಪ್ಪು ಮಾಡಿದವರು ಯಾರೇ ಆದರೂ ಅವರಿಗೆ ತಕ್ಕ ಶಿಕ್ಷೆಯಾಗಲಿ. ಕರ್ನಾಟಕ ಪೊಲೀಸ್ ವಿಚಾರಣೆ ಮಾಡಿರುವ ರೀತಿ, ಅವರು ಇಟ್ಟಿರುವ ಹೆಜ್ಜೆ ಗ್ರೇಟ್ ಆಗಿದೆ ಎಂದು ಓಂ ಪ್ರಕಾಶ್ ಹೇಳಿದ್ದಾರೆ.

Related posts

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

July 14, 2025
ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

July 4, 2025

ನಟ ದರ್ಶನ್ ಆರೋಪಿ ಸ್ಥಾನದಲ್ಲಿ ನಿಂತಿರುವುದು ತುಂಬಾ ನೋವಾಗುತ್ತಿದೆ. ಈಗ ದರ್ಶನ್‌ರನ್ನು ಭೇಟಿ ಮಾಡದೇ 10 ವರ್ಷಗಳಾಗಿವೆ. ಆದರೆ ಅವರು ಒಳ್ಳೆಯ ವ್ಯಕ್ತಿ. ಕನ್ನಡಿಗರಿಗೆ ಅವಕಾಶ ಸಿಗಬೇಕು ಎಂಬ ಮನೋಭಾವನೆ ಅವರಿಗಿದೆ. ಕೆಲ ವೈಯಕ್ತಿಕ ಕಾರಣಗಿಳಿಂದ ನಾವು ಅವರಿಂದ ದೂರಾದೇವು ಎಂದು ಹೇಳಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ನಾನೇ ದರ್ಶನ್ ಅವರೊಂದಿಗೆ ಮಾತನಾಡಿದೆ. ಸಾರಿ ಕೇಳಿದೆ. ಒಟ್ಟಿಗೆ ಸೇರಿ ಸಿನಿಮಾ ಮಾಡೋಣ ಅಂತ ಕೇಳಿದ್ದೆ. ಡೇಟ್ಸ್ ವಿಚಾರವಾಗಿ ಹೊಂದಾಣಿಕೆ ಆಗಲಿಲ್ಲ. ಈಗ ಮಾಡುತ್ತಿರುವ ‘ಫಿನಿಕ್ಸ್’ ಸಿನಿಮಾ ಅವರಿಗಾಗಿಯೇ ಮಾಡಿದ್ದು ಶೇ. 60ರಷ್ಟು ಚಿತ್ರೀಕರಣ ಆಗಿದೆ. ಈಗಲೂ ಶೂಟಿಂಗ್ ನಡೆಯುತ್ತಿದೆ ಎಂದರು.

ರೇಣುಕಾಸ್ವಾಮಿ ಮಾಡಿರುವುದು ಘನಘೋರ ಅಪರಾಧವಲ್ಲ. ಪೊಲೀಸ್ ಅಧಿಕಾರಿಗಳ ಸಹಾಯ ತೆಗೆದುಕೊಂಡು ಸರಿ ಮಾಡಬಹುದಿತ್ತು. ಆ ಥರ ಚಿತ್ರಹಿಂಸೆ ಕೊಡಬಾರದಿತ್ತು. ದೊಡ್ಡ ನಟನಾಗಿ ಈ ಸ್ಥಾನದಲ್ಲಿ ನಿಲ್ಲಬಾರದಿತ್ತು ಎಂದು ಹೇಳಿದ್ದಾರೆ.

Tags: Darshan's case; Director Om Prakash Rao's response
ShareTweetSendShare
Join us on:

Related Posts

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

ಸಿನಿಮಾ ಲೋಕದ ಮೇರು ನಟಿ ಬಿ. ಸರೋಜಾ ದೇವಿ ನಿಧನ

by Shwetha
July 14, 2025
0

ಕನ್ನಡ ಚಿತ್ರರಂಗದ ಹಿರಿಯ ನಟಿ, ಪದ್ಮಭೂಷಣ ಪುರಸ್ಕೃತರಾದ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರು ಕಳೆದ...

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಚಿತ್ರರಂಗಕ್ಕೆ ಪ್ರವೇಶ: ತಮಿಳು ಚಿತ್ರದಲ್ಲಿ ನಟಿಸಲು ಸಿದ್ಧತೆ

by Shwetha
July 4, 2025
0

ಮಿಸ್ಟರ್ ಐಪಿಎಲ್ ಎಂದೇ ಹೆಸರುವಾಸಿಯಾದ ಸುರೇಶ್ ರೈನಾ ಈಗ ಚಿತ್ರರಂಗದಲ್ಲಿ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಚಲನಚಿತ್ರ ವಲಯದ ಮೂಲಗಳ ಪ್ರಕಾರ, ರೈನಾ ಶೀಘ್ರದಲ್ಲೇ ತಮಿಳು ಚಿತ್ರದಲ್ಲಿ ನಟನೆ...

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

ಬಿಗ್ ಬಾಸ್ ಕನ್ನಡ ಸೀಸನ್ 12: ಮತ್ತೆ ಕಿಚ್ಚ ಸುದೀಪ್ ನೇತೃತ್ವದಲ್ಲಿ ರಿಯಾಲಿಟಿ ಶೋ – ಅಭಿಮಾನಿಗಳಿಗೆ ಸಂತಸದ ಸುದ್ದಿ

by Shwetha
July 1, 2025
0

ಬಿಗ್ ಬಾಸ್ ಕನ್ನಡ ಅಭಿಮಾನಿಗಳಿಗೆ ಸಿಹಿ ಸುದ್ದಿ ಬಂದಿದೆ. ಸುದೀರ್ಘ ನಿರೀಕ್ಷೆಯ ಬಳಿಕ, ಬಹುಚರ್ಚಿತ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ಗೆ ಕಿಚ್ಚ ಸುದೀಪ್...

ಬೆಂಗಳೂರು ಯುವಕನ ಕೊಲೆ: ಐಫೋನ್‌ಗಾಗಿ ಇಬ್ಬರು ಅಪ್ರಾಪ್ತರಿಂದ ಹೀನ ಕೃತ್ಯ!

ಬೆಂಗಳೂರು ಯುವಕನ ಕೊಲೆ: ಐಫೋನ್‌ಗಾಗಿ ಇಬ್ಬರು ಅಪ್ರಾಪ್ತರಿಂದ ಹೀನ ಕೃತ್ಯ!

by Shwetha
June 29, 2025
0

ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು 'ಲೈಕ್‌'ಗಳನ್ನು ಪಡೆಯಲು "ಉತ್ತಮ ಗುಣಮಟ್ಟದ ರೀಲ್ಸ್" ಮಾಡಲು ಐಫೋನ್ ಕದಿಯುವುದಕ್ಕಾಗಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿಕೊಂಡು ಯುವಕನೊಬ್ಬನ ಕೊಲೆ ಮಾಡಿದ್ದಾರೆ. ಈ ಘಟನೆ...

ಬಿಗ್ ಬಾಸ್ ಕನ್ನಡ 12: ಸುದೀಪ್ ಹೋಸ್ಟ್ ಆಗ್ತಾರಾ?

ಬಿಗ್ ಬಾಸ್ ಕನ್ನಡ 12: ಸುದೀಪ್ ಹೋಸ್ಟ್ ಆಗ್ತಾರಾ?

by Shwetha
June 23, 2025
0

ಬಿಗ್ ಬಾಸ್ ಕನ್ನಡ 12ನೇ ಸೀಸನ್ ಬಗ್ಗೆ ಈ ಬಾರಿ ಕಾರ್ಯಕ್ರಮ ಯಾವಾಗ ಶುರುವಾಗುತ್ತೆ ಎಂಬ ಪ್ರಶ್ನೆಯ ಜೊತೆಗೆ ಹೋಸ್ಟ್ ಯಾರು? ಅನ್ನೋದು ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram