ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ನಾಳೆ ಅಮ್ಮಿನಬಾವಿಯಲ್ಲಿ ದಶಲಕ್ಷಣ ಪರ್ವ ಆರಂಭ

ಶ್ರೀನೇಮಿನಾಥ ದಿಗಂಬರ ಜೈನ್ ಟ್ರಸ್ಟ್ ಹಾಗೂ ತ್ರಿಶಲಾಮಾತಾ ಮಹಿಳಾ ಮಂಡಳದ ಸಂಯುಕ್ತ ಆಶ್ರಯ

Author2 by Author2
September 9, 2024
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಧಾರವಾಡ : ತಾಲೂಕಿನ ಅಮ್ಮಿನಬಾವಿ ಗ್ರಾಮದ ಶ್ರೀನೇಮಿನಾಥ ದಿಗಂಬರ ಜೈನ್ ಟ್ರಸ್ಟ್ ಹಾಗೂ ತ್ರಿಶಲಾಮಾತಾ ಮಹಿಳಾ ಮಂಡಳದ ಸಂಯುಕ್ತ ಆಶ್ರಯದಲ್ಲಿ ಸೆ.8ರಿಂದ ದಶಲಕ್ಷಣ ಮಹಾಪರ್ವ ಆರಂಭಗೊಳ್ಳಲಿದೆ. ಅಮ್ಮಿನಬಾವಿಯ ಶ್ರೀನೇಮಿನಾಥ ದಿಗಂಬರ ಜೈನಮಂದಿರದಲ್ಲಿ ಪ್ರತಿನಿತ್ಯ ಸಂಜೆ 7 ಗಂಟೆಗೆ ಉಪನ್ಯಾಸಗಳು ನಡೆಯಲಿವೆ.

ಸೆ.8 ರಂದು ‘ಉತ್ತಮ ಕ್ಷಮಾ ಧರ್ಮ’ ಕುರಿತು ಲೇಖಕ ಗುರುಮೂರ್ತಿ ಯರಂಬಳಿಮಠ, ಸೆ.9 ರಂದು ‘ಉತ್ತಮ ಮಾರ್ಧವ ಧರ್ಮ’ ಕುರಿತು ಭಾಗ್ಯಶ್ರೀ ಅರುಣ ನವಲೂರ, ಸೆ.10 ರಂದು ‘ಉತ್ತಮ ಆರ್ಜವ ಧರ್ಮ’ ಕುರಿತು ಸಂತೋಷ ಸಣ್ಣಮ್ಮನವರ, ಸೆ.11 ರಂದು ‘ಉತ್ತಮ ಶೌಚ ಧರ್ಮ’ ಕುರಿತು ತನುಜಾ ರೋಖಡೆ, ಸೆ.12 ರಂದು ‘ಉತ್ತಮ ಸತ್ಯಧರ್ಮ’ ಕುರಿತು ಗ್ರಾಮ ಲೆಕ್ಕಾಧಿಕಾರಿ ವೆಂಕಟೇಶ್ ಹಟ್ಟಿಯವರ ಉಪನ್ಯಾಸ ನೀಡುವರು.

Related posts

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026
ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 14, 2026

ಸೆ.13 ರಂದು ‘ಉತ್ತಮ ಸಂಯಮ ಧರ್ಮ’ ಕುರಿತು ಮಂಜುನಾಥ ಅಣ್ಣಿಗೇರಿ, ಸೆ.14 ರಂದು ‘ಉತ್ತಮ ತಪ ಧರ್ಮ’ ಕುರಿತು ಜೆಎಸ್‌ಎಸ್ ಪದವಿ-ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಎನ್. ಬಾವಿ, ಸೆ.15 ರಂದು ’ಉತ್ತಮ ತ್ಯಾಗ ಧರ್ಮ’ ಕುರಿತು ಮಂಜುನಾಥ ಹೆಬಸೂರ, ಸೆ.16 ‘ಉತ್ತಮ ಆಕಿಂಚನ್ಯ ಧರ್ಮ’ ಕುರಿತು ಶಿಕ್ಷಕಿ ಸುರೇಖಾ ಬಾವಿ, ಸೆ.17 ರಂದು ‘ಉತ್ತಮ ಬ್ರಹ್ಮಚರ್ಯ ಧರ್ಮ’ ಕುರಿತು ರಾಜಯೋಗಿನಿ ಬ್ರಹ್ಮಕುಮಾರಿ ಉಪನ್ಯಾಸ ನೀಡುವರು.

ಸಮಾರೋಪ : ಸೆ.18 ರಂದು ಕ್ಷಮಾವಳಿ ಜೊತೆಗೆ ಸಮಾರೋಪ ನಡೆಯಲಿದೆ. ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ವರೂರ ಜೈನ್‌ಮಠದ ಶ್ರೀಧರ್ಮಸೇನ ಭಟ್ಟಾರಕ ಸ್ವಾಮೀಜಿ, ಕೆಎಂಎಫ್ ನಿರ್ದೇಶಕಿ ಶಿವಲೀಲಾ ವಿನಯ ಕುಲಕರ್ಣಿ, ಮಾಜಿ ಶಾಸಕ ಅಮೃತ ದೇಸಾಯಿ, ತಹಶೀಲ್ದಾರ್ ಡಾ. ದೊಡ್ಡಪ್ಪ ಹೂಗಾರ್, ಜೈನ್ ಸಮಾಜದ ಹಿರಿಯರಾದ ಬಿ.ಬಿ. ದೇಸಾಯಿ, ಪಿ.ಎಸ್. ಪತ್ರಾವಳಿ, ಸುರೇಂದ್ರ ದೇಸಾಯಿ, ಶಶಿಕಲಾ ದೇಸಾಯಿ, ಚಂದ್ರಕಾಂತ ನವಲೂರ್, ಮಹಾವೀರ್ ದೇಸಾಯಿ, ಈಶ್ವರ ಗಡೇಕಾರ್, ಧರೆಪ್ಪ ಧಾರವಾಡ, ಅಜಿತ್ ದೇಸಾಯಿ, ಬ್ರಹ್ಮಕುಮಾರ ದೇಸಾಯಿ, ದೀಪಕ ದೇಸಾಯಿ, ನೇಮಣ್ಣ ಧಾರವಾಡ, ವಾಸು ದೇಸಾಯಿ ಪಾಲ್ಗೊಳ್ಳುವರೆಂದು ಶ್ರೀನೇಮಿನಾಥ ದಿಗಂಬರ ಜೈನ ಟ್ರಸ್ಟ್ ಅಧ್ಯಕ್ಷ ಟಿ.ಎಂ. ದೇಸಾಯಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #beginsdashalaksha parvadharavada
ShareTweetSendShare
Join us on:

Related Posts

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 14, 2026
0

ದಿನ ಭವಿಷ್ಯ: 14-08-2026. ಮೇಷ ರಾಶಿ ಸಾಮಾನ್ಯ ಫಲ: ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ನೀವು ಕೈಗೊಳ್ಳುವ ಪ್ರತಿಯೊಂದು ಕೆಲಸದಲ್ಲೂ ಆತ್ಮವಿಶ್ವಾಸ ಎದ್ದು ಕಾಣುತ್ತದೆ ಮತ್ತು ನಿಮ್ಮ...

shatkarma-kerala-mantravada-truth-psychology

Astro- ಈ_ಪ್ರಯೋಗಗಳು_ಕೇರಳದ_ಮಂತ್ರವಾದದ_ಅತ್ಯಂತ_ಹಳೆಯ_ಭಾಗ.

by admin
August 13, 2026
0

ಇದನ್ನ ಷಟ್ಕರ್ಮ ಅಂತ ಕರೀತಾರೆ - ಅಂದ್ರೆ 6 ಕರ್ಮಗಳು. ಒಡಿಯನ್ ವಿದ್ಯೆಯೂ ಇದರಲ್ಲೇ ಬರುತ್ತೆ. ಇವು ಅಥರ್ವಣ ವೇದದಿಂದ ಬಂದಿವೆ ಅಂತ ಹೇಳ್ತಾರೆ. ಶ್ರೀ ಕ್ಷೇತ್ರ...

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 13, 2026
0

ದಿನ ಭವಿಷ್ಯ: 13-08-2026. ಮೇಷ ರಾಶಿ ಇಂದು ನಿಮಗೆ ಉತ್ಸಾಹಭರಿತ ದಿನವಾಗಿರುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಅಂದುಕೊಂಡ ಕಾರ್ಯಗಳನ್ನು ಸುಲಭವಾಗಿ ಮುಗಿಸುವಿರಿ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram