ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೈಸೂರು ದಸರಾಕ್ಕೆ ಮುಹೂರ್ತ ಫಿಕ್ಸ್: ಅ.17ರಂದು ದಸರಾ ಉದ್ಘಾಟನೆ

admin by admin
September 12, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 17ರ ಬೆಳಿಗ್ಗೆ 7.45ರಿಂದ 8.15ರೊಳಗೆ ದಸರಾ ಉದ್ಘಾಟನೆ ನಡೆಯಲಿದೆ.

https://www.youtube.com/watch?v=GJSVKg3I1YM
ಮೈಸೂರು ದಸರಾ ಆಚರಣೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ದಸರಾ ಕಾರ್ಯಕಾರಣಿ ಸಭೆಯಲ್ಲಿ ದಿನಾಂಕ ನಿಗಧಿ ಮಾಡಲಾಗಿದೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಅಕ್ಟೋಬರ್ 2ರಂದು ಮಧ್ಯಾಹ್ನ 12.18ಕ್ಕೆ ಮೈಸೂರಿನಲ್ಲಿ ಗಜಪಡೆಯನ್ನು ಸ್ವಾಗತಿಸಲಾಗುತ್ತದೆ. ಅ.17ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಗೆ ಐದು ಮಂದಿ ಹೆಸರಿಸಲಾಗಿದೆ. ಉದ್ಘಾಟಕರ ಆಯ್ಕೆಯನ್ನು ಆಯಾ ಇಲಾಖೆಗಳಿಗೆ ಸೂಚಿಸಲಾಗಿದೆ. ಕೊರೊನಾ ವಾರಿಯರ್ಸ್‍ಗಳಿಂದ ಈ ಬಾರಿ ದಸರಾ ಉದ್ಘಾಟನೆಗೆ ಸರ್ಕಾರ ನಿರ್ಧಾರಿಸಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್ ಯಾರೆಂದು ಆಯಾ ಇಲಾಖೆಗಳೇ ನಿರ್ಧಾರ ಮಾಡಬೇಕು.
ಕೊರೊನಾ ಆತಂಕ ಇದ್ದರೂ ಈ ಬಾರಿಯೂ ಮೈಸೂರು ಅರಮನೆ ಹಾಗೂ ನಗರಕ್ಕೆ ಪ್ರತಿವರ್ಷದಂತೆ ದೀಪಾಲಂಕಾರ ಇರಲಿದೆ. ಒಂಭತ್ತು ದಿನಗಳ ಕಾರ್ಯಕ್ರಮಗಳು ಇರಲಿದ್ದು, ಯಾವುದೇ ಬದಲಾವಣೆ ಇರುವುದಿಲ್ಲ. ವಿಜಯದಶಮಿ ದಿನದಂದು ನಡೆಯುವ ಜಂಬೂ ಸವಾರಿಯಲ್ಲಿ ಐದು ಆನೆಗಳು ಮಾತ್ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದು, ಅಭಿಮನ್ಯು ಆನೆ ಈ ಬಾರಿ ಅಂಬಾರಿ ಹೊರಲಿದ್ದಾನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ದಸರಾ ಮಹೋತ್ಸವದ ಕಾರ್ಯಕ್ರಮಗಳ ಪಟ್ಟಿ…
*  ಅಕ್ಟೋಬರ್ 2: ಮಧ್ಯಾಹ್ನ 12.18ಕ್ಕೆ ಗಜಪಡೆಗೆ ಸ್ವಾಗತ
*  ಕೊರೊನಾ ವಾರಿಯರ್ಸ್‍ಗಳಿಂದ ದಸರಾ ಉದ್ಘಾಟನೆ, ಐವರ ಹೆಸರು ಶಿಫಾರಸಿಗೆ ಇಲಾಖೆಗಳಿಗೆ ಜವಾಬ್ದಾರಿ
*  ಕೊರೊನಾ ವಾರಿಯರ್ಸ್ ಹಾಗೂ ಕೊರೊನಾ ಮೃತದೇಹ ಸಂಸ್ಕಾರ ಮಾಡಿದವರಿಗೆ ಸನ್ಮಾನ
*  ಅಕ್ಟೋಬರ್ 17: ಬೆಳಿಗ್ಗೆ 7.45ರಿಂದ 8 ಗಂಟೆಗೆ ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟದಲ್ಲಿ ಪೂಜೆ
*  ಪ್ರತಿ ವರ್ಷದಂತೆ ಈ ವರ್ಷವೂ ದೀಪಾಲಂಕಾರ ಮಾಡಲಾಗುತ್ತದೆ
*  9 ದಿನಗಳ ಕಾರ್ಯಕ್ರಮಗಳು ಯಥಾಸ್ಥಿತಿ ಇರಲಿದ್ದು, ಯಾವುದೇ ಬದಲಾವಣೆ ಇಲ್ಲ
*  ಒಂದೊಂದು ದಿನ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ  ಕಾರ್ಯಕ್ರಮ
*  ದಿನಕ್ಕೆ ಒಂದೇ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ನಿರ್ಧಾರ
*  ಅರಮನೆ ಆವರಣದೊಳಗೆ ಮಾತ್ರ ಜಂಬೂ ಸವಾರಿ ಮೆರವಣಿಗೆ
*  ಐದು ಆನೆಗಳು ಮಾತ್ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗಿ
*  ಅಭಿಮನ್ಯು ಆನೆ ಈ ಬಾರಿ ಅಂಬಾರಿ ಹೊರಡಲಿದ್ದು, ಈಗಾಗಲೇ ಟ್ರೇನಿಂಗ್ ಕೊಡಲಾಗುತ್ತಿದೆ
*  ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಗಣ್ಯರಿಗೆ ಪಾಸ್ ವಿತರಣೆ
*  ನಂದಿಧ್ವಜ ಮತ್ತು ಚಾಮುಂಡೇಶ್ವರಿ ಪೂಜೆ ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ನಡೆಯಲಿದೆ.
*  9 ದಿನಗಳ ಕಾಲ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನಡೆಯಲಿವೆ
*  ನೇರ ಪ್ರಸಾರದ ಮೂಲಕ ಜಂಬೂ ಸವಾರಿ, ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ

Tags: date fixinaugurationMysore Dasara
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram