ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

40ಕ್ಕೂ ಹೆಚ್ಚು ಅಡಿಕೆ ಮರ ಕಡಿದ ಸೊಸೆ

ದಾವಣಗರೆ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
April 9, 2024
in Mumbai Karnataka, ಮುಂಬೈ ಕರ್ನಾಟಕ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ದಾವಣಗೆರೆ: ಅತ್ತೆ-ಮಾವನ ಮೇಲಿನ‌ ಕೋಪಕ್ಕೆ ಸೊಸೆಯೊಬ್ಬಳು 40ಕ್ಕೂ ಅಧಿಕ ಅಡಿಕೆ ಮರಗಳನ್ನು ಕತ್ತರಿಸಿರುವ ಘಟನೆ ನಡೆದಿದೆ.

ಈ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ಚಿದಾನಂದಸ್ವಾಮಿ, ಶಿವನಾಗಮ್ಮ ಅವರ ಹಿರಿಯ ಪುತ್ರ ಕುಮಾರಸ್ವಾಮಿ ಎಂಬುವವರ ಪತ್ನಿ ರೂಪಾ ಈ ಕೃತ್ಯ ಎಸೆಗಿದ್ದಾಳೆ.

Related posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

June 8, 2025
ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

February 23, 2025

ಸೊಸೆ ತನ್ನ ಪಾಲನ್ನು ಹಲವು ವರ್ಷಗಳಿಂದ ಕೇಳುತ್ತಿದ್ದಳು. ಆದರೆ, ಅತ್ತೆ-ಮಾವ ಆಸ್ತಿ ಪಾಲು ಮಾಡಲು ಮುಂದಾಗಿರಲಿಲ್ಲ. ಹೀಗಾಗಿ ಕೋಪಗೊಂಡ ಸೊಸೆ 40ಕ್ಕೂ ಅಧಿಕ ಮರಗಳನ್ನು ಕಡಿದಿದ್ದಾರೆ. ಈಗ ಸೊಸೆಯ ಮೇಲೆ ಮಾವ ದೂರು ನೀಡಿದ್ದಾರೆ. ಸೊಸೆ ನಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನಮ್ಮ ಹತ್ತಿರವೇ 8 ಲಕ್ಷ ರೂ. ಪಡೆದು ಮನೆ ಕಟ್ಟಿಸಿಕೊಂಡಿದ್ದಾರೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Tags: Daughter-in-law who cut more than 40 walnut trees
ShareTweetSendShare
Join us on:

Related Posts

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

by Shwetha
February 23, 2025
0

ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, 20ಕ್ಕೂ ಹೆಚ್ಚು ಜನರ ಗುಂಪು ಕನ್ನಡ ಮಾತನಾಡಿದ...

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram