Sunday, May 28, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

DAVANAGERE | ಪತ್ನಿ ಉಳಿಸಿಲು ಹೋದ ಪತಿಯೂ ಸಾವು!

Mahesh M Dhandu by Mahesh M Dhandu
August 14, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
davanagere-COUPLE DIES DUE TO ELECTRIC SHOCK saaksha tv

davanagere-COUPLE DIES DUE TO ELECTRIC SHOCK saaksha tv

Share on FacebookShare on TwitterShare on WhatsappShare on Telegram

DAVANAGERE | ಪತ್ನಿ ಉಳಿಸಿಲು ಹೋದ ಪತಿಯೂ ಸಾವು!

ಕರೆಂಟ್ ಶಾಕ್ ಹೊಡೆದು ದಂಪತಿ ಸಾವು

Related posts

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

May 8, 2023
Karnataka Assembly Election: ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

IT Raid: ಎರಡು ವಾರದ ಹಿಂದೆ ಕಾಂಗ್ರೆಸ್ ಸೇರಿದವರು ಅಕ್ರಮ ಆಸ್ತಿ ಮಾಡುತ್ತಾರೆಯೇ?

May 7, 2023

ದಾವಣಗೆರೆಯ ಬಾವಿಯಾಳಿವಿನಲ್ಲಿ ಘಟನೆ

ವೀಣಾ (28), ರವಿಶಂಕರ್ (40) ಮೃತರು

ಮಾಯಕೊಂಡ ಠಾಣೆಯಲ್ಲಿ ಪ್ರಕರಣ ದಾಖಲು

ದಾವಣಗೆರೆ : ಪತ್ನಿಯನ್ನು ಉಳಿಸಲು ಹೋಗಿ ಪತಿಯೂ ಪ್ರಾಣಬಿಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ.

28 ವರ್ಷದ ವೀಣಾ, 40 ವರ್ಷದ ರವಿಶಂಕರ್ ಮೃತರಾಗಿದ್ದಾರೆ.

ಇವರು ಕರೆಂಟ್ ಶಾಕ್ ಹೊಡೆದು ಕೊನೆಯುಸಿರೆಳೆದಿದ್ದಾರೆ.

davanagere-COUPLE DIES DUE TO ELECTRIC SHOCK saaksha tv
davanagere-COUPLE DIES DUE TO ELECTRIC SHOCK saaksha tv

ಬಟ್ಟೆ ಬಿಸಲಿಗೆ ಹಾಕುವಾಗ ವೀಣಾ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ.

ಈ ವೇಳೆ ಆಕೆಯನ್ನು ಉಳಿಸಲು ಹೋದ ರವಿಶಂಕರ್ ಗೂ ಕೂಡ ವಿದ್ಯುತ್ ಸ್ಪರ್ಶಿಸಿದೆ.

ಇದರಿಂದ ಸ್ಥಳದಲ್ಲಿಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿದು ಸ್ಥಳಕ್ಕೆ ಮಾಯಕೊಂಡ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

Tags: #Saaksha TVdavanagereelectric shock
ShareTweetSendShare
Join us on:

Related Posts

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

Election: ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲು

by Honnappa Lakkammanavar
May 8, 2023
0

ಯಾದಗಿರಿ : ಪ್ರಚಾರಕ್ಕೆ ತೆರಳಿದ್ದ ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲುಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ (BJP Activists) ರಿಂದ...

Karnataka Assembly Election: ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು ದಾಖಲು

IT Raid: ಎರಡು ವಾರದ ಹಿಂದೆ ಕಾಂಗ್ರೆಸ್ ಸೇರಿದವರು ಅಕ್ರಮ ಆಸ್ತಿ ಮಾಡುತ್ತಾರೆಯೇ?

by Honnappa Lakkammanavar
May 7, 2023
0

ಚುನಾವಣೆ ಸಂದರಭದಲ್ಲಿ ಕಾಂಗ್ರೆಸ್ ಮುಖಂಡರುಗಳ ಮೇಲಿನ ಐಟಿ ದಾಳಿ ಮುಂದುವರೆದಿದೆ. ಇತ್ತೀಚೆಗಷ್ಟೇ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಆಪ್ತರ ಮನೆಯ ಮೇಲೆ ದಾಳಿ ನಡೆದಿತ್ತು....

Janardhan Reddy: ಸಿದ್ದರಾಮಯ್ಯ ಸಿಎಂ ಆಗುವುದಾದರೆ ನನ್ನ ಬೆಂಬಲ ಇದೆ; ಜನಾರ್ಧನ ರೆಡ್ಡಿ!

Janardhan Reddy: ಸಿದ್ದರಾಮಯ್ಯ ಸಿಎಂ ಆಗುವುದಾದರೆ ನನ್ನ ಬೆಂಬಲ ಇದೆ; ಜನಾರ್ಧನ ರೆಡ್ಡಿ!

by Honnappa Lakkammanavar
May 6, 2023
0

ರಾಯಚೂರು : ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಸಂದರ್ಭ ಬಂದರೆ ಬೆಂಬಲಿಸಲು ನಾನು ಸಿದ್ಧ ಎಂದು ಕೆ.ಆರ್.ಪಿ (KRP) ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ...

Crime News: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ ತುಂಬು ಗರ್ಭಿಣಿ!

Crime News: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದ ತುಂಬು ಗರ್ಭಿಣಿ!

by Honnappa Lakkammanavar
May 5, 2023
0

ಯಾದಗಿರಿ : ವೈದ್ಯರ ನಿರ್ಲಕ್ಷ್ಯದಿಂದಾಗಿ ತುಂಬು ಗರ್ಭಿಣಿ ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಗೂಡುರು ಗ್ರಾಮದ ಸಂಗೀತಾ(20) ಸಾವನ್ನಪ್ಪಿದ ದುರ್ದೈವಿ. ಸರಿಯಾದ ಸಮಯಕ್ಕೆ...

ನನ್ನ ಸೋಲಿಸಲು ಇದು ಗುಜರಾತ್ ಅಲ್ಲ; ನನ್ನ ಕರುನಾಡಿದು

ನನ್ನ ಸೋಲಿಸಲು ಇದು ಗುಜರಾತ್ ಅಲ್ಲ; ನನ್ನ ಕರುನಾಡಿದು

by Honnappa Lakkammanavar
May 1, 2023
0

ಕೊಪ್ಪಳ : ನನ್ನ ಸೋಲಿಸಲು ಇದು ಗುಜರಾತ್ ಅಲ್ಲ. ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadeesh Shettar) ತೀರುಗೇಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Singapore Open Badminton  – ಫೈನಲ್ ಗೆ ಲಗ್ಗೆ ಇಟ್ಟ ಪಿ ವಿ ಸಿಂಧು…

Malaysia Masters: ಸಿಂಧು, ಪ್ರಣಯ್ ಸೆಮಿಫೈನಲ್ ಗೆ ಶ್ರೀಕಾಂತ್ ಗೆ ಸೋಲು

May 28, 2023
IND vs AUS WTC final

WTC Final ವಿಶ್ವ ಟೆಸ್ಟ್: ವಿಜೇತ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು ಗೊತ್ತಾ?

May 28, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram