ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಮೊಟ್ಟೆ ಕೊಟ್ಟು ವಿದ್ಯಾ ದೇಗುಲಗಳನ್ನು ಮಿಲ್ಟ್ರಿ ಹೋಟೆಲ್ ಮಾಡಬೇಡಿ : ದಯಾನಂದ ಸ್ವಾಮೀಜಿ

Mahesh M Dhandu by Mahesh M Dhandu
December 16, 2021
in Mumbai Karnataka, Newsbeat, ಮುಂಬೈ ಕರ್ನಾಟಕ
Dayananda Swamiji saaksha tv
Share on FacebookShare on TwitterShare on WhatsappShare on Telegram

ಮೊಟ್ಟೆ ಕೊಟ್ಟು ವಿದ್ಯಾ ದೇಗುಲಗಳನ್ನು ಮಿಲ್ಟ್ರಿ ಹೋಟೆಲ್ ಮಾಡಬೇಡಿ : ದಯಾನಂದ ಸ್ವಾಮೀಜಿ Dayananda Swamiji saaksha tv

ಧಾರವಾಡ :  ರಾಜ್ಯ ಸರ್ಕಾರ ಮೊಟ್ಟೆಗೆ ಬದಲಾಗಿ ಅನೇಕ ಸಸ್ಯಹಾರಿ ಪೌಷ್ಟಿಕಾಂಶ ಪದಾರ್ಥಗಳಿವೆ, ಅವುಗಳನ್ನು ಮಕ್ಕಳಿಗೆ ನೀಡಬೇಕು. ಇಲ್ಲದಿದ್ದಲ್ಲಿ ಸಸ್ಯಾಹಾರಿ ಮಕ್ಕಳಿಗೆ ಪ್ರತ್ಯೇಕ ಶಾಲೆ ಮತ್ತು ನಾನ್ ವೆಜ್ ಶಾಲೆಗಳನ್ನು ತೆರೆಯಬೇಕು ಎಂದು ಅಖಿಲ ಭಾರತ ಸಸ್ಯಹಾರಿ ಒಕ್ಕೂಟದ ಪ್ರಧಾನ ಸಂಚಾಲಕರಾಗಿರುವ ದಯಾನಂದ ಸ್ವಾಮೀಜಿ ಒತ್ತಾಯಿಸಿದ್ದಾರೆ.

Related posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

July 8, 2026
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026

ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ಬಗ್ಗೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಅಖಿಲ ಭಾರತ ಸಸ್ಯಹಾರಿ ಒಕ್ಕೂಟವೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹಾಕುತ್ತಿದೆ.

Dayananda Swamiji saaksha tv

ರಾಜ್ಯ ಬಿಜೆಪಿ ಸರ್ಕಾರವು ಸಸ್ಯಹಾರಿ ಧಾರ್ಮಿಯರ ಆಗ್ರಹಕ್ಕೆ ಸ್ಪಂದಿಸುತ್ತಿಲ್ಲ. ನಾಡಿನ ಪೂಜ್ಯರು, ಗಣ್ಯರೆಲ್ಲ ಬೇಡಿಕೊಂಡರೂ ಸರ್ಕಾರ ಕಿವುಡಾಗಿದೆ. ಸಸ್ಯಹಾರಿ ಧರ್ಮಿಯರ ಮಾತುಗಳಿಗೆ ಕಿಂಚಿತ್ತು ಬೆಲೆ ಕೊಡುತ್ತಿಲ್ಲ  ಎಂದು ದಯಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.

ಅಲ್ಲದೇ ಮೊಟ್ಟೆ ಕೊಟ್ಟು ವಿದ್ಯಾ ದೇಗುಲಗಳನ್ನು ಮಿಲ್ಟ್ರಿ ಹೋಟೆಲ್ ಮಾಡಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ಮೊಟ್ಟೆ ಬದಲಾಗಿ ಅನೇಕ ಸಸ್ಯಹಾರಿ ಪೌಷ್ಟಿಕಾಂಶ ಪದಾರ್ಥಗಳನ್ನು ಮಕ್ಕಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು ಸರ್ಕಾರ  ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಕೈ ಬಿಡಬೇಕು, ಇಲ್ಲದಿದ್ದಲ್ಲಿ ಸಸ್ಯಾಹಾರಿ ಮಕ್ಕಳಿಗೆ ಪ್ರತ್ಯೇಕ ಶಾಲೆ ಮತ್ತು ನಾನ್ ವೆಜ್ ಶಾಲೆಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.

Tags: #Saaksha TVdarawadadayananda swamijiEgg
ShareTweetSendShare
Join us on:

Related Posts

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram