ADVERTISEMENT
Thursday, June 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs PBKS Match Prediction | ಗೆಲುವಿನ ಹಂಬಲದಲ್ಲಿ ಕಿಂಗ್ಸ್ – ಕ್ಯಾಪಿಟಲ್ಸ್

Mahesh M Dhandu by Mahesh M Dhandu
April 20, 2022
in Newsbeat, Sports, ಕ್ರೀಡೆ
DC vs PBKS Head-to-Head Records saaksha tv
Share on FacebookShare on TwitterShare on WhatsappShare on Telegram

DC vs PBKS Match Prediction | ಗೆಲುವಿನ ಹಂಬಲದಲ್ಲಿ ಕಿಂಗ್ಸ್ – ಕ್ಯಾಪಿಟಲ್ಸ್

15ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ 32 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುಖಾಮುಖಿಯಾಗಲಿವೆ.

Related posts

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

June 12, 2025
ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

June 12, 2025

ಪಂಜಾಬ್ ಕಿಂಗ್ಸ್ ತಂಡ 15ನೇ ಸೀಸನ್ ನಲ್ಲಿ ಆರು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಏಳು ವಿಕೆಟ್ ಗಳೊಂದಿಗೆ ಸೋಲು ಕಂಡಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದು ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಮೂರು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಸೋಲು ಕಂಡಿವೆ. ಇದರೊಂದಿಗೆ ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಲ್ಲಿ ಏಂಟನೇ ಸ್ಥಾನದಲ್ಲಿದೆ.

 ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 16 ರನ್ ಗಳಿಂದ ಸೋಲು ಕಂಡಿದೆ.

ಬಲಾಬಲ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೇಲ್ನೋಟಕ್ಕೆ ಬಲಿಷ್ಠವಾಗಿ ಕಾಣಿಸಿದ್ರೂ ಸ್ಥಿರ ಪ್ರದರ್ಶನ ಕೊರತೆ ಕಾಣುತ್ತಿದೆ. ಉತ್ತಮ ಆರಂಭ ಸಿಕ್ಕರೂ, ಮಿಡಲ್ ಆರ್ಡರ್ ನಲ್ಲಿ ಬ್ಯಾಟರ್ ಗಳು ತಂಡಕ್ಕೆ ನೆರವಾಗುತ್ತಿಲ್ಲ. ಆರಂಭಿಕರಾಗಿ ಡೇವಿಡ್ ವಾರ್ನರ್, ಪೃಥ್ವಿ ಶಾ ಆರಂಭದಲ್ಲಿ ಅಬ್ಬರಿಸುತ್ತಿದ್ದಾರೆ. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ಕೆಳಕ್ರಮಾಂಕದಲ್ಲಿ ಅಕ್ಷರ್ ಪಟೇಲ್, ಶರ್ದೂಲ್ ಠಾಕೂರ್ ತಂಡಕ್ಕೆ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮಿಂಚುತ್ತಿದ್ದಾರೆ. ಬೌಲಿಂಗ್ ನಲ್ಲಿ ಕುಲದೀಪ್ ಯಾದವ್ ಒಬ್ಬರೇ ತಂಡಕ್ಕೆ ನೆರವಾಗುತ್ತಿದ್ದಾರೆ.

dc-vs-pbks-match-prediction- ipl 2022 saaksha tv

ಇಂದಿನ ಪಂದ್ಯದಲ್ಲಿ ಒಂದಿಷ್ಟು ಬದಲಾವಣೆಗಳನ್ನು ನಿರೀಕ್ಷಿಸಲಾಗುತ್ತಿದೆ. ಇಂದಿನ ಪಂದ್ಯದಲ್ಲಿ ಯುವ ಬ್ಯಾಟ್ಸ್ ಮೆನ್ ಯಶ್ ಧೂಲ್ 11ರ ಬಳಗದಲ್ಲಿ ಕಾಣಿಸಿಕೊಳ್ಳಬಹುದು. ಅದೇ ರೀತಿ ಕಳಪೆ ಪ್ರದರ್ಶನ ನೀಡುತ್ತಿರುವ ರೊವ್ಮನ್ ಪಾವೆಲ್ ಬದಲು ಟಿಮ್ ಸಫೆರ್ಟ್ ಸ್ಥಾನ ಗಿಟ್ಟಿಸಿಕೊಳ್ಳಬಹುದು. ಅದೇ ರೀತಿ ವೇಗಿ ಮುಷ್ತಾಫಿಝುರ್ ರಹಮಾನ್ ಜಾಗದಲ್ಲಿ ಲುಂಗಿ ಎನ್ ಗಿಡಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಇದೆ. ಇನ್ನೊಂದೆಡೆ ಖಲೀಲ್ ಅಹಮ್ಮದ್ ಸ್ಥಾನವೂ ಗ್ಯಾರಂಟಿ ಇಲ್ಲ. ಖಲೀಲ್ ಸ್ಥಾನದಲ್ಲಿ ಚೇತನ್ ಸಕಾರಿಯಾ ಆಡಿದ್ರೂ ಅಚ್ಚರಿ ಏನಿಲ್ಲ.

ಪಂಜಾಬ್ ಕಿಂಗ್ಸ್

ಪಂಜಾಬ್ ತಂಡದಲ್ಲಿ ಹೊಡಿಬಡಿ ಆಟಗಾರರಿದ್ದರೂ ಸ್ಥಿರ ಪ್ರದರ್ಶನ ಬರ್ತಿಲ್ಲ. ಶಿಖರ್ ಧವನ್ ಬಿಟ್ಟರೇ ಉಳಿದ ಬ್ಯಾಟರ್ ಗಳಿಂದ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಮಯಾಂಕ್ ಅಗರ್ ವಾಲ್, ಜಾನಿ ಬೇರ್ ಸ್ಟೋವ್, ಲಿಯಾನ್ ಲಿವಿಂಗ್ ಸ್ಟೋನ್, ಶಾರೂಕ್ ಖಾನ್ ತಂಡಕ್ಕೆ ನೆರವಾಗುತ್ತಿಲ್ಲ.

ಒಡಿಯನ್ ಸ್ಮಿತ್ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ಬೌಲಿಂಗ್ ನಲ್ಲಿ ರಾಹುಲ್ ಚಹರ್, ಅರ್ಷದೀಪ್ ಸಿಂಗ್ ತಂಡಕ್ಕೆ ನೆರವಾಗುತ್ತಿದ್ದರೇ ಖಗಿಸೋ ರಬಾಡ, ವೈಭವ್ ಆರೋರ ಇನ್ನಷ್ಟು ಪರಿಣಾಮಕಾರಿಯಾಗಬೇಕಿದೆ.

ಬ್ರೆಬೋರ್ನ್ ಮೈದಾನಕ್ಕೆ ಪಂದ್ಯ ಶಿಫ್ಟ್ ಆಗಿರುವುದರಿಂದ ಬಿಗ್ ಸ್ಕೋರ್ ಮ್ಯಾಚ್ ನಿರೀಕ್ಷೆ ಇದೆ. ಡ್ಯೂ ಫ್ಯಾಕ್ಟರ್ ಇಂಪ್ಯಾಕ್ಟ್ ಕಡಿಮೆ ಆಗಿರುವುದರಿಂದ ಟಾಸ್ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಕಿಲ್ಲ. dc-vs-pbks-match-prediction- ipl 2022

Tags: #Saaksha TVDC vs PBKSdelhi capitalspunjab kings
ShareTweetSendShare
Join us on:

Related Posts

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

by Shwetha
June 12, 2025
0

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025 – ಅಕೌಂಟೆಂಟ್ ಹುದ್ದೆ, ರಾಯಚೂರು ಜಿಲ್ಲಾ ಪಂಚಾಯತ್ ವತಿಯಿಂದ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್ಲೈನ್...

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

by Shwetha
June 12, 2025
0

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ಕ್ರಮದ ಕುರಿತು ರಾಜಕೀಯ...

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

by Shwetha
June 12, 2025
0

ರಾಜ್ಯದ ಸಮಗ್ರ ಸಂಚಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ದಿಕ್ಕು ತೋರಿಸುವ ಪ್ರಮುಖ ಹೆಜ್ಜೆಯಾಗಿ, ಕೇಂದ್ರ ಸಂಪುಟವು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ರೈಲ್ವೆ ಮೂಲಸೌಕರ್ಯ ವಿಸ್ತರಣೆಗಾಗಿ ಮಹತ್ವದ...

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

by Shwetha
June 12, 2025
0

ಪ್ಯೂ ಸಂಶೋಧನಾ ಕೇಂದ್ರದಿಂದ ಬಿಡುಗಡೆಗೊಂಡಿರುವ ಹೊಸ ಅಧ್ಯಯನ ವರದಿಯ ಪ್ರಕಾರ, 2010ರಿಂದ 2020ರ ವರೆಗೆ ಮುಸ್ಲಿಮರು ವಿಶ್ವದಾದ್ಯಾಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪಾಗಿದ್ದಾರೆ. ವರದಿ ಪ್ರಕಾರ,...

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

by Shwetha
June 12, 2025
0

ಕಾಂಗ್ರೆಸ್ ಶಾಸಕರೇ ತಮ್ಮ ಪಕ್ಷದ ಸರ್ಕಾರದ ಕಾರ್ಯಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶಾಸಕ ಶಿವಗಂಗಾ ಬಸವರಾಜ್ ಸ್ಪಷ್ಟವಾಗಿ ಹೇಳಿಕೆ ನೀಡಿದ್ದು, ಕೆಲ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram