ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಕಾರ್ಖಾನೆಗಳಿಗೆ ರೈತರಿಂದ ಗಡುವು

ಬಾಗಲಕೋಟೆ ರೈತರಿಂದ ಎಚ್ಚರಿಕೆ

Author2 by Author2
October 27, 2024
in State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಬಾಗಲಕೋಟೆ: ಜಿಲ್ಲೆಯ ರೈತರು ಸಕ್ಕರೆ ಕಾರ್ಖಾನೆಗಳಿಗೆ ಗಡುವು ನೀಡಿ ಎಚ್ಚರಿಕೆ ನೀಡಿದ್ದಾರೆ.

ಅಕ್ಟೋಬರ್ 28ರ ಒಳಗಡೆ 2022ರ ಸಾಲಿನ ಹೆಚ್ಚುವರಿ 62 ರೂ. ಬಾಕಿ ಹಣ ನೀಡಬೇಕೆಂದು ರೈತರು ಬಾಗಲಕೋಟೆ (Bagalkote) ಸಕ್ಕರೆ ಕಾರ್ಖಾನೆಗಳಿಗೆ (Sugarcane Mill) ಗಡುವು ನೀಡಿದ್ದಾರೆ.

Related posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

December 10, 2025
ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

December 10, 2025

ಮುಧೋಳ ನಗರದ (Mudhol) ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ರೈತರು ನಿರ್ಣಯ ಕೈಗೊಂಡು, ಹೆಚ್ಚುವರಿಯಾಗಿ ಪ್ರತಿ ಟನ್‌ ಗೆ ನೀಡಬೇಕಿದ್ದ 62 ರೂ. ಹಣವನ್ನು ಸಮೀರವಾಡಿ ಸಕ್ಕರೆ ಕಾರ್ಖಾನೆ ಪಾವತಿಸಬೇಕು. ಉಳಿದ ಕಾರ್ಖಾನೆಯವರು ಶೀಘ್ರವೇ ಬಾಕಿ ಹಣವನ್ನು ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಾಕಿ ಹಣ ನೀಡದಿದ್ದರೆ ಅ.28 ರ ನಂತರ ಮುಂದಿನ ಹೋರಾಟದ ಕುರಿತು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಸಭೆಯಲ್ಲಿ ಪ್ರಸಕ್ತ ಹಂಗಾಮಿನ ಕಬ್ಬಿನ ದರ ನಿಗದಿ ಮಾಡುವ ಕುರಿತು ಚರ್ಚೆ ನಡೆಸಲಾಯಿತು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ದುಂಡಪ್ಪ ಯರಗಟ್ಟಿ, ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಮುತ್ತಪ್ಪ ಕೊಮ್ಮಾರ, ಹನಮಂತ ನಬಾಬ, ಸುರೇಶ ಚಿಂಚಲಿ, ನಾಗೇಶ ಗೊಲಶೇಟ್ಟಿ, ಸುಭಾಶ್ ಶಿರಬೂರ, ಮಹೇಶಗೌಡ ಪಾಟೀಲ ಸೇರಿದಂತೆ ಹಲವರಿದ್ದರು.

Tags: Deadline from farmers to factories
ShareTweetSendShare
Join us on:

Related Posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟದ ಕುರಿತು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದ್ದ ಹಲವು ಪ್ರಶ್ನೆಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸುವರ್ಣ ವಿಧಾನಸೌಧದಲ್ಲಿ...

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

by Shwetha
December 10, 2025
0

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ R. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ರೈತರ...

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

ಬಾಯಿಗೆ ಬೀಗ ಹಾಕದಿದ್ದರೆ ಕಷ್ಟ, ಅನಗತ್ಯ ಗೊಂದಲ ಸೃಷ್ಟಿಸಬೇಡಿ: ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್!

by Shwetha
December 10, 2025
0

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಂಚಿಕೆ ವಿಚಾರವಾಗಿ ಬಾಂಬ್ ಸಿಡಿಸಿ, ಸ್ವಪಕ್ಷದವರಿಂದಲೇ ಮುಜುಗರಕ್ಕೀಡಾಗುವಂತೆ ಮಾಡಿದ್ದ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram