ADVERTISEMENT
Monday, March 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೋಲುತ್ತಿದ್ದ ಟೀಮ್ ಇಂಡಿಯಾಗೆ ಗೆಲುವಿನ “ದೀಪ” ಹಚ್ಚಿದ ಚಾಹರ್..!

admin by admin
July 21, 2021
in Newsbeat, Sports, ಕ್ರೀಡೆ
deepak chahar saakshatv team india
Share on FacebookShare on TwitterShare on WhatsappShare on Telegram

ಸೋಲುತ್ತಿದ್ದ ಟೀಮ್ ಇಂಡಿಯಾಗೆ ಗೆಲುವಿನ “ದೀಪ” ಹಚ್ಚಿದ ಚಾಹರ್..!

ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾಗೆ ಸೋಲು

Related posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

March 14, 2026
ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

March 14, 2026

ಏಕದಿನ ಸರಣಿಯನ್ನು ಕೈ ವಶಮಾಡಿಕೊಂಡ ಟೀಮ್ ಇಂಡಿಯಾ

ಶ್ರೀಲಂಕಾ ತಂಡದಿಂದ ಗೆಲುವನ್ನು ಕಸಿದುಕೊಂಡ ದೀಪಕ್ ಚಾಹರ್ ಮತ್ತು ಭುವನೇಶ್ವರ್ ಕುಮಾರ್

dipak chahar bhuvaneshwar kumar team india saakshatvಟೀಮ್ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಮೂರು ವಿಕೆಟ್ ಗಳ ರೋಚಕ ಜಯ ಸಾಧಿಸಿತು. ಇದರೊಂದಿಗೆ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಅಲ್ಲದೆ 2012ರ ಬಳಿಕ ಸತತವಾಗಿ ಶ್ರೀಲಂಕಾ ನೆಲದಲ್ಲಿ ಸರಣಿ ಗೆದ್ದ ಹಿರಿಮೆಗೂ ಪಾತ್ರವಾಯ್ತು. ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಇದೀಗ ಟೀಮ್ ಇಂಡಿಯಾ 2-0ಯಿಂದ ಮುನ್ನಡ ಪಡೆದುಕೊಂಡಿದೆ.
ಗೆಲ್ಲಲು 276 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ ಒಂದು ಹಂತದಲ್ಲಿ 193 ರನ್ ಗಳಿಗೆ ಏಳು ವಿಕೆಟ್ ಕಳೆದುಕೊಂಡು ಸೋಲಿನ ಭೀತಿಗೂ ಸಿಲುಕಿತ್ತು. ಆದ್ರೆ ದೀಪಕ್ ಚಾಹರ್ ಅವರ ಆಕರ್ಷಕ ಅಜೇಯ 69 ರನ್ ಹಾಗೂ ಭುವನೇಶ್ವರ್ ಕುಮಾರ್ ಅಜೇಯ 19 ರನ್ ಗಳನ್ನು ದಾಖಲಿಸಿ ಟೀಮ್ ಇಂಡಿಯಾದ ರೋಚಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಂಟನೇ ವಿಕೆಟ್ ಇವರಿಬ್ಬರು 84 ರನ್ ಕಲೆ ಹಾಕಿ ಲಂಕಾ ತಂಡದ ಗೆಲುವಿನ ಆಸೆಯನ್ನು ಭಗ್ನಗೊಳಿಸಿದ್ರು. ದೀಪಕ್ ಚಾಹರ್ 82 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಗಳನ್ನು ಸಿಡಿಸಿ ಅಜೇಯ 69 ರನ್ ಗಳಿಸಿದ್ರು. ಅಲ್ಲದೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡ್ರು.
ಇನ್ನುಳಿದಂತೆ ಟೀಮ್ ಇಂಡಿಯಾದ ಆರಂಭಿಕ ಪೃಥ್ವಿ ಶಾ 13 ರನ್ ಗಳಿಸಿದ್ರೆ, ಶಿಖರ್ ಧವನ್ 29 ರನ್ ಗೆ ಸುಸ್ತಾದ್ರು. ಹಾಗೇ, ಇಶಾನ್ ಕಿಶಾನ್ ಒಂದು ರನ್ ಗೆ ಸೀಮಿತವಾದ್ರು. ಇನ್ನೊಂದೆಡೆ ಮನೀಷ್ ಪಾಂಡೆ 37 ರನ್ ಗಳಿಸಿದ್ದಾಗ ರನೌಟ್‍ಗೆ ಬಲಿಯಾದ್ರೆ, ಸೂರ್ಯಕುಮಾರ್ ಯಾದವ್ ಅಬ್ಬರ 53 ರನ್ ಗೆ team india saakshatv chahalಕೊನೆಗೊಂಡಿತ್ತು. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಶೂನ್ಯ ಸುತ್ತಿದ್ರೆ, ಕೃನಾಲ್ ಪಾಂಡ್ಯ 35 ರನ್ ಗಳಿಸಿದ್ದರು. ಅಂತಿಮವಾಗಿ ಟೀಮ್ ಇಂಡಿಯಾ 49.1 ಓವರ್ ಗಳಲ್ಲಿ 277 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು.
ಇದಕ್ಕು ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 275 ರನ್ ಗಳಿಸಿತ್ತು. ಲಂಕಾ ಪರ ಅವಿಶ್ಕಾ ಫರ್ನಾಂಡೊ (50) ಮತ್ತು ಅಸಲಾಂಕ (65 ರನ್) ಆಕರ್ಷಕ ಅರ್ಧಶತಕ ದಾಖಲಿಸಿದ್ರು. ಇನ್ನುಳಿದಂತೆ ಮಿನೋದ್ ಭಾನುಕಾ 36 ರನ್ ಗಳಿಸಿದ್ರೆ, ಧನಂಜಯ ಡಿ ಸಿಲ್ವಾ 32 ರನ್ ಹಾಗೂ ಚರಿತ್ ಕರುಣರತ್ನೆ ಅಜೇಯ 44 ರನ್ ಸಿಡಿಸಿದ್ರು. ಟೀಮ್ ಇಂಡಿಯಾ ಪರ ದೀಪಕ್ ಚಾಹರ್ ಎರಡು ವಿಕೆಟ್ ಪಡೆದ್ರೆ, ಭುವನೇಶ್ವರ್ ಕುಮಾರ್ ಮತ್ತು ಯುಜುವೇಂದ್ರ ಚಾಹಲ್ ಅವರು ತಲಾ ಮೂರು ವಿಕೆಟ್ ಉರುಳಿಸಿದ್ರು.

Tags: #Deepak Chahar#Ishan Kishan#Prithvi Shaw#saakshatvbhuvaneshwara kumarCricketmansih pandeyRahul DravidShikhar DhawanSportssrilankaSuryakumar Yadavteam india
ShareTweetSendShare
Join us on:

Related Posts

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

ಹೋಟೆಲ್ ಬಿಲ್‌ನಲ್ಲಿ GST ಜೊತೆ ‘ಗ್ಯಾಸ್ ಶುಲ್ಕ’ ಸೇರಿಕೆ!

by Shwetha
March 14, 2026
0

ದೇಶಾದ್ಯಂತ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ಹೋಟೆಲ್‌ಗಳು ಗ್ರಾಹಕರಿಗೆ ಹೆಚ್ಚುವರಿ ಶುಲ್ಕ ವಿಧಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಯುದ್ಧದ ಪರಿಣಾಮವಾಗಿ ಸಿಲಿಂಡರ್‌ಗಳ...

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

ಇರಾನ್ ಯುದ್ಧದ ಎಫೆಕ್ಟ್: ಪೆಟ್ರೋಲ್ ಡೀಸೆಲ್ ಸೇಫ್, ಆದರೆ ಗ್ಯಾಸ್ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ

by Shwetha
March 14, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಯುದ್ಧ ಹಾಗೂ ಇರಾನ್ ದೇಶವು ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈ...

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?

by Shwetha
March 14, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

ಸ್ವಪಕ್ಷೀಯರ ಆಕ್ರೋಶಕ್ಕೆ ಕ್ಯಾರೇ ಎನ್ನದ ಶಾಸಕ: ರಾಮನಗರದ ಹಿತವೇ ಮುಖ್ಯ; ಬಜೆಟ್ ನಿರಾಸೆ ಬಗ್ಗೆ ಗುಡುಗಿದ ಇಕ್ಬಾಲ್ ಹುಸೇನ್

by Shwetha
March 14, 2026
0

ರಾಜ್ಯ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತಮ್ಮ ಹೇಳಿಕೆಗೆ ಅಂಟಿಕೊಂಡಿದ್ದಾರೆ. ಪಕ್ಷದೊಳಗಿನ ಟೀಕೆಗಳಿಗೆ ಕಿವಿಗೊಡದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram