ರೈತರ ಹೆಸರಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ : ಸಿ.ಟಿ ರವಿ
ರೈತರು ಚಳುವಳಿಯ ಭಾಗವಾಗಿಲ್ಲ. ರೈತರ ಹೆಸರಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕರ್ಯರ್ಶಿ ಹಾಗೂ ಶಾಸಕ ಸಿ.ಟಿ ರವಿ ಹೇಳಿದ್ದಾರೆ.
ಮುಂದುವರೆದು ಮಾತನಾಡಿದ ಅವರು ಅತಿ ಹೆಚ್ಚು ರೈತರ ಪರ ಕೆಲಸ ಮಾಡಿರೋದು ಬಿಜೆಪಿ ರ್ಕಾರ. ಮೂರು ಕಾಯ್ದೆಗಳಲ್ಲಿ ರೈತ ವಿರೋಧಿ ನೀತಿ ಎಲ್ಲಿದೆ. ಕಾಂಟ್ರಾಕ್ಟ್ ಫರ್ಮಿಂಗ್ ರೈತರ ಹೆಸರಲ್ಲಿ ಹರಾಜಕತೆ ಅಲ್ಲ. ರೋಹಿತ್ ಮೋವೆ ಹತ್ಯೆ ಸೇರಿದಂತೆ ಹಲವು ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ರು. ಸಿಎಎ ನಲ್ಲಿ ಪಾಕಿಸ್ತಾನಕ್ಕೆ ಓಡಿಸ್ತಾರೆ ಅಂತ ಪ್ರಚೋದನೆ ಮಾಡಿ ಪ್ರತಿಭಟನೆ ಕೂತರು. ಈ ಆಕ್ಟ್ ತಂದು ಏಳು ತೀಗಳಾಯ್ತು, ಆದರೂ ಬಹುತೇಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತು. ಜನರು, ರೈತರು ನಮ್ಮ ರ್ಕಾರದ ಪರ ನಿಂತಿದ್ದಾರೆ. ಜಾಬ್ ಕ್ರಿಯೇಟ್ ಆಗಲು ಈ ಕಾಯ್ದೆ ಜಾರಿಗೆ ತಂದಿರೋದು. ಅವರಿಗೆ ಸತ್ಯ ಗೊತ್ತಿದ್ದೂ ವಿರೋಧ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.
ಇದೇ ವೇಳೆ ರೈತರು ಬೆಳೆದ ಅನ್ನ ತಿನ್ನುವವರು ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ರೈತರೇ ಭಾಗಿಯಾಗಿರೋ ಪ್ರತಿಭಟನೆಗೆ ಬೆಂಬಲಿಸಲಿ. ರೈತರ ಹೆಸರಲ್ಲಿ ಬೇರೆಯವರು ಮಾಡೋ ಪ್ರತಿಭಟನೆಗೆ ಬೆಂಬಲ ಬೇಡ. ಸಿದ್ಧರಾಮಯ್ಯ ಶಿರಾದಲ್ಲಿ ಈ ಬಗ್ಗೆ ಭಾಷಣ ಮಾಡಿದ್ರು. ಉಪ ಚುನಾವಣೆಯಲ್ಲಿ ಏನಾಯಿತು. ರೈತರೇ ಬೇರೆ, ರೈತರ ಹೆಸರಲ್ಲಿ ಪ್ರತಿಭಟನೆ ಮಾಡುತ್ತಿರೋರೇ ಬೇರೆ. ಎಂದು ಟಾಂಗ್ ಕೊಟ್ಟಿದ್ದಾರೆ.
ಫೆಬ್ರವರಿ 26 ರಂದು ನಡೆಯಬೇಕಿದ್ದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಶನಿ ಎಷ್ಟು ಕ್ರೂರಿಯೋ ಕೊಡುವಾಗ ಅಷ್ಟೇ ಕೊಡುಗೈ ದಾನಿಯಾಗಿದ್ದರೂ ತಂದೆ ಮಗನಿಗೆ ಯಾವಗಲ್ಲೂ ವೈಮನಸ್ಸು ಜಗಳ..!!
ಶಾಲಾ ಮಕ್ಕಳಿಗೆ ಪಾಠ ಮಾಡಿದ ಶಿಕ್ಷಣ ಸಚಿವರು..!
‘ಛೀ’ನಾ ಪೈಶಾಚಿಕತೆ : ಮುಸ್ಲಿಂ ಮಹಿಳೆಯರ ಮೇಲೆ ಸೈನಿಕರಿಂದ ಅತ್ಯಾಚಾರ..!
ವೈದ್ಯಲೋಕದ ಪವಾಡ : ವ್ಯಕ್ತಿಗೆ ಬೇರೆಯ ಮುಖ, ಕೈಗಳ ಜೋಡಣೆ..!
ಪೊಲಿಯೋ ಲಸಿಕೆ ಬದಲು ಸ್ಯಾನಿಟೈಸರ್ : ಪ್ರಕರಣಕ್ಕೆ ಟ್ವಿಸ್ಟ್ : ವೈದ್ಯನ ಕೃತ್ಯದ ಅಸಲಿಯತ್ತು ಬಯಲು..!
ಫ್ರೀ ವೈ-ಫೈ ರೋಟರ್ : ಹೊಸ ಗ್ರಾಹಕರನ್ನ ಸೆಳೆಯಲು TATA SKY ಮಾಸ್ಟರ್ ಪ್ಲಾನ್..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








