ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಟ್ರ್ಯಾಕ್ಟರ್ ಪರೇಡ್ ಗಲಭೆ: ಹಿಂಸಾಚಾರದ ವಿಡೀಯೋ, ಫೋಟೋಸ್ ಕಳುಹಿಸಿ : ಪೊಲೀಸರ ಮನವಿ..!

Namratha Rao by Namratha Rao
January 29, 2021
in National, Newsbeat, ದೇಶ - ವಿದೇಶ
farmers-tractor-rally
Share on FacebookShare on TwitterShare on WhatsappShare on Telegram

ಟ್ರ್ಯಾಕ್ಟರ್ ಪರೇಡ್ ಗಲಭೆ: ಹಿಂಸಾಚಾರದ ವಿಡೀಯೋ, ಫೋಟೋಸ್ ಕಳುಹಿಸಿ : ಪೊಲೀಸರ ಮನವಿ..!

ನವದೆಹಲಿ : ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಮೆರವಣಿಗೆ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿದ್ದರು. ಗಣರಾಜ್ಯೋತ್ಸವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 25ಕ್ಕೂ ಹೆಚ್ಚು ಎಫ್ ಐಆರ್ ಗಳನ್ನು ದಾಖಲಿಸಿದ್ದಾರೆ. ಈ ಗಲಭೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಅಕ್ಷರಸಹ ರಣಾಂಗಣವಾವಗಿ ಮಾರ್ಪಾಡಾಗಿತ್ತು. ಇದೀಗ ಪ್ರಕರಣ ನಡೆದ 3 ದಿನಗಳ ನಂತರ, ಹಿಂಸಾಚಾರದ ಸಾಕ್ಷಿಯಾದ ಜನರು ಪೊಲೀಸರೊಂದಿಗೆ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುವಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ.

Related posts

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

June 18, 2025
ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

June 18, 2025

ಆಸ್ಪತ್ರೆಯಲ್ಲಿ ಬೆಡ್ ಖಾಲಿ ಮಾಡಲು ರೋಗಿಗಳನ್ನೇ ಬಲಿಪಡೆದ ರಾಕ್ಷಸ – ವೈದ್ಯ.!

ಜ.26ರಂದು ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸಿ, ದೆಹಲಿಯಲ್ಲಿ ಹಿಂಸಾಚಾರ ನಡೆಸಿದ್ದರು. ಘಟನೆಗಳಿಗೆ ಸಾಕ್ಷಿಯಾಗಿರುವ ಅಥವಾ ಘಟನೆಯ ಬಗ್ಗೆ ಯಾವುದೇ ಮಾಹಿತಿ ಹೊಂದಿರುವ ಅಥವಾ ಅವರ ಮೊಬೈಲ್ ಫೋನ್ ಅಥವಾ ಕ್ಯಾಮೆರಾದಲ್ಲಿ ಯಾವುದೇ ಚಟುವಟಿಕೆಯನ್ನು ಸೆರೆ ಹಿಡಿದಿದ್ದರೆ, ಅವರ ಹೇಳಿಕೆ/ಫೂಟೇಜ್/ಚಿತ್ರವನ್ನು ತಮಗೆ ನೀಡುವಂತೆ ಮನವಿ ಮಾಡಿದ್ದಾರೆ.

ಈ ವಸ್ತುಗಳನ್ನು ಕೊಠಡಿ ಸಂಖ್ಯೆ 215, ಎರಡನೇ ಮಹಡಿ, ಹಳೆ ದೆಹಲಿ ಪೊಲೀಸ್ ಪ್ರಧಾನ ಕಚೇರಿ, ಐ.ಟಿ.ಓ. ಇದಕ್ಕೆ ಕಳುಹಿಸಿಕೊಡಬೇಕಾಗಿ ತಿಳಿಸಿದ್ದಾರೆ. ಜನವರಿ 26ರ ಘಟನೆಯ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಮೊಬೈಲ್ ಸಂಖ್ಯೆ, ಲ್ಯಾಂಡ್ ಲೈನ್ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಪೊಲೀಸರು ನೀಡಿದ್ದಾರೆ. ಸಾಕ್ಷಿಯ ಗುರುತುಗಳನ್ನು ರಹಸ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಷಕರ ಹೋರಾಟಕ್ಕೆ ಮಣಿದ ಸರ್ಕಾರ: ಖಾಸಗಿ ಶಾಲೆಗಳಲ್ಲಿ ಶೇ.30ರಷ್ಟು ಶುಲ್ಕ ಕಡಿತಕ್ಕೆ ನಿರ್ಧಾರ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 27 elite contracted playerdehli formers protesttrackter rally voilence
ShareTweetSendShare
Join us on:

Related Posts

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2025  ಶುರುವಾಗಿದೆ ಇಂದೆ ಅಪ್ಲೈ ಮಾಡಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟೆನೋಗ್ರಾಫರ್ ನೇಮಕಾತಿ 2025 ಶುರುವಾಗಿದೆ ಇಂದೆ ಅಪ್ಲೈ ಮಾಡಿ

by Shwetha
June 18, 2025
0

SSC Stenographer Recruitment 2025 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ವಿವಿಧ ಇಲಾಖೆಗಳಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ...

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

by Shwetha
June 18, 2025
0

ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣದ ಸಂಬಂಧ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್(ED)ನಿಂದ ಸಮನ್ಸ್ ಬಂದಿರುವುದನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಖಚಿತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್‌ ನಿಷೇಧದ ಬಳಿಕ ಸರ್ಕಾರದ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

by Shwetha
June 18, 2025
0

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಹೈಕೋರ್ಟ್‌ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕುರಿತಂತೆ ತಕ್ಕ ಕ್ರಮ ಕೈಗೊಳ್ಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram