ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Delhi-ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ

Delhi-ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಾಥಮಿಕ ಶಾಲೆಗಳನ್ನು ಮಾಲಿನ್ಯ ಕಾರಣವಾಗಿ ಮುಚ್ಚುವಂತೆ ಸೂಚಿಸಿದಾರೆ ಹಿರಿಯ ಮಕ್ಕಳಿಗಾಗಿ ಹೊರಾಂಗಣ ಚಟುವಟಿಕೆಗಳನ್ನು ರದ್ದುಗೊಳಿಸುವಂತೆ ಶಾಲೆಗಳಿಗೆ ತಿಳಿಸಿದೆ.

Ranjeeta MY by Ranjeeta MY
November 6, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Delhi-ಮಿತಿಮೀರಿದೆ ವಾಯುಮಾಲಿನ್ಯ ದೆಹಲಿಯಲ್ಲಿ  ಹಗಲೂ ಸೇರಿದಂತೆ ರಾತ್ರಿಯೂ ಹೆಚ್ಚಿದ ಮಾಲಿನ್ಯದ ದಿಂದಾಗಿ ಮನೆಯಿಂದ  ಹೊರಗೆ ಬರಲಾಗುತ್ತಿಲ್ಲ ಆದ್ದರಿಂದ ಇತ್ತೀಚಿನ ದಿನಗಳಲ್ಲಿ ದೇಹಲಿಯಲ್ಲಿ ಹಾಗೂ ಹತ್ತಿರದ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಧೂಳಿನ ಕಣಗಳು ಆಕಾಶದ ಬಣ್ಣ ಬೂದು ಬಣ್ಣಕ್ಕೆ ತಿರುಗಿದು ವಾತಾವರಣವನ್ನು ಹದಗೆಡಸಿದೆ.

ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ಶನಿವಾರದಿಂದ ದೆಹಲಿ-ಎನ್‌ಸಿಆರ್‌ನಲ್ಲಿ ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ವೇಳೆಗ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ರೆಡ್‌ ಜೋನ್‌ಗೆ ತಿರುಗಬಹುದು ಎಂದು ತಿಳಿದು. ಈ ಸಮಯದಲ್ಲಿ ಪಂಜಾಬ್‌ ರಾಜ್ಯದಲ್ಲಿ ಗೋಧಿ ಬೆಳೆಯ ಅವಶೇಷಗಳನ್ನು ಸುಡಲಾಗುತ್ತದೆ.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ಭಾರತದಾದ್ಯಂತ 16 ನಗರಗಳು ಅತ್ಯಂತ ಕಳಪೆ ಗಾಳಿಯನ್ನು ಹೊಂದಿದ್ದವು ಎಂದು ಸರ್ಕಾರಿ ಮಾಹಿತಿಯ ಪ್ರಕಾರ ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಹೆಚ್ಚಾಗಿದ್ದ ಕಾರಣ ವಿಶ್ವ ಆರೋಗ್ಯ ಸಂಸ್ಥೆಯು  ಹೆಚ್ಚಿನ ಗಾಳಿಯ ಗುಣಮಟ್ಟದ (Air Quality) ಸಂಖ್ಯೆಯನ್ನು ಟ್ರ್ಯಾಕ್ ಮಾಡಿದ ಪ್ರಕಾರ 14 ನಗರಗಳಲ್ಲಿನ ಗಾಳಿಯ ಮಟ್ಟ ಕೆಟ್ಟದಾಗಿದ್ದು , ಆರು ಹಂತದಲ್ಲಿ ವಾಯು ಗುಣಮಟ್ಟದ ಪ್ರಮಾಣದಲ್ಲಿ ಕೆಟ್ಟದಾಗಿದೆ.

ಈ ವಿಷಯವಾಗಿ  ಶುಕ್ರವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಾಥಮಿಕ ಶಾಲೆಗಳನ್ನು ಮಾಲಿನ್ಯ ಕಾರಣವಾಗಿ ಮುಚ್ಚುವಂತೆ ಸೂಚಿಸಿದಾರೆ ಹಿರಿಯ ಮಕ್ಕಳಿಗಾಗಿ ಹೊರಾಂಗಣ ಚಟುವಟಿಕೆಗಳನ್ನು ರದ್ದುಗೊಳಿಸುವಂತೆ ಶಾಲೆಗಳಿಗೆ ತಿಳಿಸಿದೆ.

ಪ್ರತಿ ವರ್ಷ 1.24 ಮಿಲಿಯನ್‌ಗಿಂತಲೂ ಹೆಚ್ಚು ಮಂದಿ ವಾಯು ಮಾಲಿನ್ಯದಿಂದ ಮೃತ ಪ್ರಕರಣ ದಾಖಲಾಗಿದೆ. ಗಾಳಿಯ ಗುಣಮಟ್ಟ ಈ ವರ್ಷ ತುಂಬಾ ಹದಗೆಟ್ಟಿದ್ದು.

ಭಾರತದಲ್ಲಿ ಪ್ರತಿ ವರ್ಷ 1.24 ಮಿಲಿಯನ್‌ಗಿಂತಲೂ ಹೆಚ್ಚು ಜನರು ವಾಯು ಮಾಲಿನ್ಯದಿಂದ ಸಾಯುತ್ತಿದ್ದಾರೆ ಎಂದು  2017 ರಲ್ಲಿ ಪ್ರಕಟವಾದ ಒಂದು ಪತ್ರಿಕೆಯು ಸೂಚಿಸಿದೆ.

ದೆಹಲಿಯಲ್ಲಿ  ಸಂಜೆ 4 ಗಂಟೆಗೆ, ದೆಹಲಿಯ 24-ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 447 ರಷ್ಟಿತ್ತು. PM2.5 ಎಂದು ಕರೆಯಲ್ಪಡುವ ಶ್ವಾಸಕೋಶಕ್ಕೆ (Lungs) ಹಾನಿ ಮಾಡುವ ಸೂಕ್ಷ್ಮ ಕಣಗಳ ಸಾಂದ್ರತೆಯು ಪ್ರತಿ ಘನ ಮೀಟರ್‌ಗೆ 470 ಮೈಕ್ರೊಗ್ರಾಮ್‌ಗಳಷ್ಟಿತ್ತು, ಇದು ಸುರಕ್ಷಿತ ಮಿತಿಗಿಂತ ಎಂಟು ಪಟ್ಟು ಹೆಚ್ಚಾಗಿದೆ. ಅನೇಕ ಪ್ರದೇಶಗಳಲ್ಲಿ ಪ್ರತಿ ಘನ ಮೀಟರ್‌ಗೆ 60 ಮೈಕ್ರೋಗ್ರಾಂನಷ್ಟಿದೆ ಎಂದು ತಿಳಿದುಬಂದಿದೆ..

Tags: DelhiDelhi air pollution
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram